ಕರ್ನಾಟಕ NRI ಸಮಿತಿ ಬಹ್ರೈನ್‌ ಅಧ್ಯಕ್ಷರಾಗಿ ಲೀಲಾಧರ ಬೈಕಂಪಾಡಿ 


Team Udayavani, Apr 28, 2018, 9:35 AM IST

2-a.jpg

ಮುಂಬಯಿ: ಕರ್ನಾಟಕ ಅನಿವಾಸಿ ಭಾರ ತೀಯ ಸಮಿತಿ   ಬಹ್ರೈನ್‌ ಇದರ ಅಧ್ಯಕ್ಷರಾಗಿ ಅನಿವಾಸಿ ಭಾರತೀಯ, ಸಾಮಾಜಿಕ ಕಾರ್ಯಕರ್ತ, ತುಳು – ಕನ್ನಡ ಸಮುದಾಯದ ಮುಂದಾಳು ಲೀಲಾಧರ ಬೈಕಂಪಾಡಿ ಅವರು ಇತ್ತೀಚೆಗೆ ನೇಮಕಗೊಂಡಿ¨ªಾರೆ. ಸಾಂಸ್ಕೃತಿಕ ರಾಯಭಾರಿ ಲೀಲಾಧರ ಬೈಕಂಪಾಡಿಯವರಿಗೆ ಪ್ರಾಪ್ತಿಯಾಗಿರುವ ಈ ಪ್ರತಿಷ್ಠಿತ ಜನಸೇವಾ ಹು¨ªೆಯು ಅವರ ಜನಪರ ಕಾಳಜಿ, ಸಮಾಜಮುಖೀ ಕಾಯಕ ಮತ್ತು ನಿರಂತರವಾದ ಸೇವೆ-ಸಿದ್ಧಿ-ಸಾಧನೆಗಳಿಗೆ ಅರ್ಹ ನೆಲೆಯಲ್ಲಿ ಸಂದ ಗೌರವವಾಗಿದೆ.

ಸಮಸ್ತ ಬಹ್ರೈನ್‌ ಕನ್ನಡಿಗರ ಮೂಲ ಸೇವಾ ಕೇಂದ್ರವಾಗಲಿರುವ ಸಂಸ್ಥೆಯು ಕರ್ನಾಟಕ ಸರಕಾರವು ಹೊರತಂದಿರುವ ಅನಿವಾಸಿ ಭಾರತೀಯ ನೀತಿ ಸಂಹಿತೆಯನ್ವಯ ಕ್ರಿಯಾಶೀಲವಾಗಲಿದೆ. ಬೆಂಗಳೂರಿನ ಮಾತೃ ಸಮಿತಿಯ ಸಲಹೆ, ಸೂಚನೆ ಮತ್ತು ಮಾರ್ಗದರ್ಶನದ ಮೇರೆಗೆ ಇತಿ-ಮಿತಿಯ ಆಧಾರದಲ್ಲಿ ಬಹ್ರೈನ್‌ನ ಅನಿವಾಸಿ ಕನ್ನಡಿಗರ ಸ್ಥಳೀಯ ಹಾಗೂ ತಾಯ್ನಾಡಿನ ಸಮಸ್ಯೆ, ಆಕಾಂಕ್ಷೆ, ನಿರೀಕ್ಷೆ, ಅಗತ್ಯ, ಆಶೋತ್ತರಗಳಿಗೆಲ್ಲಾ  ಸಾಧ್ಯವಾದ ರೀತಿ ಯಲ್ಲಿ ಸ್ಪಂದಿಸುತ್ತಾ, ನಮ್ಮ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಅನಿವಾಸಿ ಕನ್ನಡಿಗರೂ   ವಿವಿಧ ನೆಲೆಯಲ್ಲಿ ಕೊಡುಗೆಗಳನ್ನು ನೀಡುವಂತೆ ಪ್ರೇರೇಪಿಸುವ ಕ್ರಿಯಾವರ್ಧಕ ಪಾತ್ರವನ್ನೂ ಈ ಸಮಿತಿಯು ನಿಭಾಯಿಸಲಿದೆ.

ವಿಮಾ ಸೌಲಭ್ಯ, ಕಲೆ, ಸಂಸ್ಕೃತಿ, ಉತ್ಸವಗಳಿಗೆ ಉತ್ತೇಜನ, ಸಾಂಸ್ಕೃತಿಕ ಪರಂಪರೆಯ ಉದ್ದೀಪನ, ದೇಶ – ವಿದೇಶದಲ್ಲಿನ ಉದ್ಯೋ ಗಾವಕಾಶಗಳ ಮಾಹಿತಿ ಹಂಚಿಕೆ, ವೃತ್ತಿ ಸಂಬಂಧಿತ ತರಬೇತಿ, ಬಂಡವಾಳ ಹೂಡಿಕೆ ಮತ್ತು ಉದ್ಯಮಕ್ಕೆ   ಪ್ರೋತ್ಸಾಹ   ನೀಡುವಂತಹ ವಿಶೇಷ ಯೋಜನೆಗಳನ್ನೂ ಕೂಡಾ ರಾಜ್ಯ ಸರಕಾರದ ಆಶ್ರ ಯದ ಮೂಲ ಸಮಿತಿಯು ಹೊಂದಿದ್ದು, ಶಾಖಾ ಸಮಿತಿಯ ಸಹಯೋಗ-ಸಮನ್ವಯದೊಂದಿಗೆ ಇಂತಹ ಚಟುವಟಿಕೆಗಳು ಕಾರ್ಯರೂಪಕ್ಕೆ ಬರಲಿವೆ. 

ಈ ಸಂಬಂಧ, ಅರ್ಹತೆಯ ಆಧಾರದ ಮೇಲೆ ಲಭ್ಯವಿರುವ ಸೌಲಭ್ಯಗಳ ಫಲಾನುಭವಿಗಳಾಗುವ ನಿಟ್ಟಿನಲ್ಲಿ ಎÇÉಾ ಅನಿವಾಸಿ ಕನ್ನಡಿಗರು ಮೊದಲಾಗಿ ಅಧಿಕೃತ ಗುರುತಿನ ಚೀಟಿಯನ್ನು ಎನ್‌ಆರ್‌ಕೆ ಕಾರ್ಡ್‌ ಪಡೆಯಲು ಅಗತ್ಯ ಮಾಹಿತಿಗಳೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಗತ ಸುಮಾರು 3 ದಶಕಗಳಿಂದ ಸಂಘಟನೆ, ಸಮಾಜ ಸೇವೆ ಮತ್ತು ವಿವಿಧ ಕ್ಷೇತ್ರಗಳಿಗೆ ನಿರಂತರವಾಗಿ ನೀಡುತ್ತಾ ಬಂದಿರುವ ಮೌಲಿಕ ಕೊಡುಗೆಗಳಿಗಾಗಿ ಅನೇಕ ಗೌರವ, ಪುರಸ್ಕಾರಗಳನ್ನು ಪಡೆಯುತ್ತಾ ಬಂದಿರುವ ಇವರು ರಾಷ್ಟ್ರೀಯ ಭೂಷಣ ಪ್ರಶಸ್ತಿ, ಸಮಾಜ ರತ್ನ ಪ್ರಶಸ್ತಿ, ರಾಷ್ಟ್ರೀಯ ಏಕತಾ ಪ್ರಶಸ್ತಿ, ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಸೌರಭ ಪ್ರಶಸ್ತಿ, ಸೃಷ್ಟಿ ಕಲಾಶ್ರೀ ಪ್ರಶಸ್ತಿ, ಮುಂಬಯಿ ವಿ. ವಿ. ಯ ಸ್ವರ್ಣ ಪದಕ ಗೌರವ ಪುರಸ್ಕಾರ, ಪ್ರೈಡ್‌ ಆಫ್‌ ಏಷ್ಯಾ ಅಂತಾರಾಷ್ಟ್ರೀಯ ಪುರಸ್ಕಾರದಂತಹ ಪ್ರಶಸ್ತಿಗಳನ್ನು ಪಡೆದಿದ್ದಾರೆ. 
ಬಹ್ರೈನ್‌ನ ಸಮಸ್ತ ಅನಿವಾಸಿ ಕನ್ನಡಿಗರು ರಾಜ್ಯ ಸರಕಾರದ ಮೂಲ ಸಮಿತಿಯ ಮೂಲಕ ಲಭ್ಯವಾಗುವ ಎಲ್ಲಾ  ಸೇವೆ ಮತ್ತು ಸೌಲಭ್ಯಗಳನ್ನು ಪಡೆಯುವುದಕ್ಕಾಗಿ ಸಮಿತಿಯನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.