“ಪಡ್ಡಾಯಿ’ಗೆ ತಲೆದೂಗಿದ ಕುಡ್ಲ !


Team Udayavani, Apr 28, 2018, 2:59 PM IST

24411.jpg

ರಿಲೀಸ್‌ಗೂ ಮೊದಲು ರಾಷ್ಟ್ರೀಯ ಗೌರವ ಪಡೆದುಕೊಂಡ ಹಾಗೂ ನ್ಯೂಯಾರ್ಕ್‌ ಫಿಲ್ಮ್ ಫೆಸ್ಟಿವಲ್‌ಗೆ ಆಯ್ಕೆಯಾದ ಅಭಯಸಿಂಹ ನಿರ್ದೇಶನದ “ಪಡ್ಡಾಯಿ’ ಚಿತ್ರ ಕುಡ್ಲದಲ್ಲೂ ಹೊಸ ಭರವಸೆ ಮೂಡಿಸಿದೆ. 

ಇತ್ತೀಚೆಗೆ ನಗರದ ಬಿಗ್‌ ಸಿನೆಮಾಸ್‌ನಲ್ಲಿ ಪ್ರೀಮಿಯರ್‌ ಶೋ ನಡೆಸುವ ಮೂಲಕ ಪಡ್ಡಾಯಿಯನ್ನು ಕರಾವಳಿಗೆ ಪರಿಚಯಿಸುವ ಕೆಲಸ ನಡೆಸಲಾಗಿದೆ. ಹೆಚ್ಚು ಕಡಿಮೆ ಮುಂದಿನ ತಿಂಗಳಿನಲ್ಲಿ ಸಿನೆಮಾ ಕರಾವಳಿಯಲ್ಲಿ ತೆರೆ ಕಾಣುವ ನಿರೀಕ್ಷೆ ಇದೆ. 

ಮುಖಂಡರೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದ ಆಳು, ದನಿಯ ಹಾಗೂ ತನ್ನ ಪತ್ನಿಯ ಮೂಲಕ ಹೇಗೆ ಬದಲಾಗುತ್ತಾನೆ ಹಾಗೂ ಸಮಾಜ ಈ ಬೆಳವಣಿಗೆಯನ್ನು ಹೇಗೆ ಸ್ವೀಕರಿಸುತ್ತದೆ ಎಂಬ ನೆಲೆಯಿಂದ “ಅತಿ ಆಸೆ ಗತಿ ಕೇಡು’ ಎಂಬ ಜಾಣ್ಮೆಯ ಉತ್ತರವನ್ನು ಸಿನೆಮಾದ ಮೂಲಕ ನೀಡಲಾಗಿದೆ.

ಕಡಲ ಮಧ್ಯದ ಅಪರೂಪದ ದೃಶ್ಯಗಳು, ಯಕ್ಷಗಾನ, ಭೂತಾರಾಧನೆ ಪಡ್ಡಾಯಿಗೆ ಜೀವಕಲೆ ನೀಡಿದೆ. ಮೋಹನ್‌ ಶೇಣಿ, ಬಿಂದು ರಕ್ಷಿದಿ, ಗೋಪಿನಾಥ್‌ ಭಟ್‌, ಚಂದ್ರಹಾಸ್‌ ಉಳ್ಳಾಲ್‌ ಸಹಿ ತ ಎಲ್ಲರ ಅಭಿನಯವೂ ಪ್ರಬುದ್ಧವಾಗಿ ಮೂಡಿಬಂದಿದೆ.

“ಏರೆಗಾವುಯೇ ಕಿರಿಕಿರಿ’ ಡೈಲಾಗನ್ನು ಕೆಲವು ಬಾರಿ ಕೆಲವು ಜನರಿಂದ ಕೇಳಿರಬಹುದು. ಸತೀಶ್‌ ಬಂದಳೆ ಅವರ ಈ ಡೈಲಾಗ್‌ ಅಷ್ಟರ ಮಟ್ಟಿಗೆ ಫೇಮಸ್‌ ಆಗಿತ್ತು. ವಿಶೇಷವೆಂದರೆ ಇದೇ ಡೈಲಾಗ್‌ನಡಿಯಲ್ಲಿ ಈಗ ಸಿನೆಮಾ ಮಾಡಲು ಚಿತ್ರತಂಡ ನಿರ್ಧರಿಸಿ, ಮುಹೂರ್ತ ಕೂಡ ಮುಗಿಸಿದೆ. ವಿವಿಧ ಭಾಷೆಗಳ 700ಕ್ಕೂ ಅಧಿಕ ಸಿನೆಮಾಗಳಿಗೆ ಸಾಹಸ ನಿರ್ದೇಶನ ಮಾಡಿರುವ, ತುಳು, ಹಿಂದಿ ಸಿನೆಮಾ ನಿರ್ದೇಶಿಸಿರುವ ಸಾಹಸ ನಿರ್ದೇಶಕ ರಾಮ್‌ ಶೆಟ್ಟಿ ಅವರೇ, ಏರೆಗಾವುಯೆ ಕಿರಿ ಕಿರಿ ಹೇಳುತ್ತಿದ್ದಾರೆ. ವೇಗಾಸ್‌ ಫಿಲಂ ಪ್ರೊಡಕ್ಷನ್‌ ಮುಂಬಯಿ ನಿರ್ಮಾಣದ “ಏರೆಗಾವುಯೆ ಕಿರಿಕಿರಿ’ ಚಿತ್ರದ ಮುಹೂರ್ತ ಇತ್ತೀಚೆಗೆ ಬ್ರಹ್ಮಾವರದಲ್ಲಿ ನಡೆದಿತ್ತು.

ವಿ. ಮನೋಹರ  ಸಂಗೀತ, ಮಾಸ್‌ ಮಾದ ಸಾಹಸ, ಮದನ್‌ ಹರಿಣಿ ನೃತ್ಯ ಸಿನೆಮಾಕ್ಕಿದ್ದು, ಹಿಂದಿ ಚಿತ್ರರಂಗದ ಹಲವು ತಂತ್ರಜ್ಞರು ಇದರಲ್ಲಿ ಕೆಲಸ ಮಾಡಲಿದ್ದಾರೆ. ಕೆಲವೇ ತಿಂಗಳಿನಲ್ಲಿ ಇದರ ಶೂಟಿಂಗ್‌ ಆರಂಭಿಸಲು ನಿರ್ಧರಿಸಲಾಗಿದೆ. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.