ಮುಂಬಯಿ ವಿವಿ ಕನ್ನಡ ವಿಭಾಗ: ಕವಿ ಸಮಯ


Team Udayavani, May 5, 2018, 3:35 PM IST

0405mum02a.jpg

ಮುಂಬಯಿ: ವಿಶ್ವ ಪುಸ್ತಕ ದಿನದ ಶುಭಾವಸರದಲ್ಲಿ ಸಾಂತಾಕ್ರೂಜ್‌ ಪೂರ್ವದ ಕಲೀನಾ ಕ್ಯಾಂಪಸ್‌ನ ವಿದ್ಯಾನಗರಿ ಮುಂಬಯಿ ವಿಶ್ವ ವಿದ್ಯಾಲಯದ ಕನ್ನಡ ವಿಭಾಗದ ವತಿಯಿಂದ ಕವಿ ಸಮಯ ಕಾರ್ಯಕ್ರಮವು  ಜರಗಿತು.

ಮುಂಬಯಿ ವಿವಿಯ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ.ಎನ್‌. ಉಪಾಧ್ಯ ಅವರು ಮಾತನಾಡುತ್ತ,  ಕನ್ನಡ ಸಾಹಿತ್ಯಕ್ಕೆ ಎರಡು ಸಾವಿರ‌ ವರ್ಷಗಳ ಇತಿಹಾಸವಿದೆ. ಕನ್ನಡ ಸಾಹಿತ್ಯವು ಬಹು ಶ್ರೀಮಂತಿಕೆಯಿಂದ ಕೂಡಿದೆ. ಕಥೆ, ಕಾವ್ಯ, ನಾಟಕ, ಕಾದಂಬರಿ, ವಿಮರ್ಶೆ ಸಂಶೋಧನೆ ಇತ್ಯಾದಿ ಸಾಹಿತ್ಯ ಪ್ರಕಾರಗಳಿಂದ ಸಾಹಿತ್ಯಕ್ಕೆ ಕನ್ನಡದ ಹಿರಿ-ಕಿರಿಯ ಬರಹಗಾರರು  ಶಕ್ತಿ ತುಂಬಿದ್ದಾರೆ. ಕಾವ್ಯ ಕಾಮನ ಬಿಲ್ಲು ಇದ್ದ ಹಾಗೆ. ಅದೊಂದು ಮಿಂಚು ಇದ್ದಂತೆ. ಓದುಗನ ಅಂತರಂಗವನ್ನು ಕೆದಕುವ ಕಾವ್ಯವೇ ನಿಜವಾದ ಕಾವ್ಯವಾಗಬಲ್ಲದು. ಇತ್ತೀಚೆಗೆ ನಾವೆಲ್ಲ ತುಂಬ ಮಾತನಾಡುತ್ತೇವೆ. ಬರೆಯುವುದು ಮಾತ್ರ ಕಡಿಮೆ. ಬರವಣಿಗೆ ಎಚ್ಚರಿಕೆಯಿಂದ ಆಗುವಂತಹದು. ಸತತ ಓದು, ಪರಿಶ್ರಮ ಇದ್ದರೆ ಲೇಖಕನು ಸುಲಭವಾಗಿ ಸಾಹಿತ್ಯ ರಚನೆ ಮಾಡಲು ಸಾಧ್ಯ. ಮುಂಬಯಿ ಯುವ ಬರಹಗಾರರಿಗೆ ಚಿತ್ತಾಲ, ಬಲ್ಲಾಳ, ಜಯಂತ ಕಾಯ್ಕಿಣಿ ಮೊದಲಾದ ಹಿರಿಯ ಲೇಖಕರು ಮಾದರಿಯಾಗಿದ್ದಾರೆ. ಬೇರೆ ಸಾಹಿತಿಗಳ ಕೃತಿಗಳನ್ನು ಓದದೆ ಕೃತಿ ರಚನೆ ಸಾಧ್ಯವಾಗದು ಎಂದು ತಿಳಿಸಿದರು.

ದಾಕ್ಷಾಯಣಿ ಯಡವಳ್ಳಿ ಅವರು ಜಾನಪದ ಹಾಡುಗಳನ್ನು ಹಾಡಿದರು. ಶಾರದಾ ಅಂಬೆಸಂಗ ಅವರು ಸ್ವರಚಿತ ಕವಿತೆಗಳನ್ನು ವಾಚಿಸಿದರು. ಅಮೃತಾ ಶೆಟ್ಟಿ, ಲಕ್ಷಿ¾à ಹೆರೂರ, ಜಯಕರ ಪಾಲನ್‌, ಶೈಲಜಾ ಹೆಗಡೆ, ಉದಯ ಶೆಟ್ಟಿ, ರಮಾ ಉಡುಪ, ಜಯಾ ಸಾಲಿಯಾನ್‌, ಮಧುಸೂದನ್‌ ರಾವ್‌, ಸುರೇಖಾ ದೇವಾಡಿಗ, ಶಿವರಾಜ ಎಂ.ಜಿ., ದಿನಕರ ಚಂದನ್‌, ಕುಮುದಾ ಆಳ್ವ  ಉಪಸ್ಥಿತರಿದ್ದರು. ಡಾ| ಪೂರ್ಣಿಮಾ ಎಸ್‌.ಶೆಟ್ಟಿ   ಕಾರ್ಯಕ್ರಮ ನಿರೂಪಿಸಿದರು. ದುರ್ಗಪ್ಪ ಕೋಟಿಯವರ್‌ ಅವರು ವಂದಿಸಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.