ಕುರ್ಲಾದ ಬಾಲಾಜಿ ಮಂದಿರದಲ್ಲಿ ಕೈವಲ್ಯ ಶ್ರೀ: ವಿಶೇಷ ಮಹಾ ಸಭೆ


Team Udayavani, May 22, 2018, 5:58 PM IST

2105mum02.jpg

ಮುಂಬಯಿ: ಶುದ್ಧ ಅಂತಃಕರಣದಿಂದ ಮಾಡುವ ದೇವರ ಉಪಾಸನೆ ನೇವರಾಗಿ ದೇವರಿಗೆ ಸಲ್ಲುತ್ತದೆ. ಅಂತೆಯೆ ಮಾನಸಿಕ ವಾಗಿ ನಾವು ಬಲಾಡ್ಯತೆಯನ್ನು ಇದರಿಂದ ಪಡೆಯಬಹುದು. ಆಸ್ತಿಕ ಭಾವನೆಯ, ಶುದ್ಧಚಿತ್ರದ  ಭಕ್ತಿಯಿಂದ ದೇವರು ಸಂಪ್ರೀತನಾಗುತ್ತಾನೆ. ಸತ್ಕರ್ಮಕ್ಕೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಿದರೆ ಅದುವೇ ಜ್ಞಾನ ಶುದ್ಧೀಕರಣಕ್ಕೆ ಚೈತನ್ಯ ತುಂಬುತ್ತದೆ. ಲೌಖೀಕ ಜ್ಞಾನಕ್ಕಿಂತ ಪಾರಮಾರ್ಥಿಕ ಜ್ಞಾನವೇ ಶ್ರೇಷ್ಠವಾಗಿದೆ ಎಂದು ಜಿಎಸ್‌ಬಿ ಸಮಾಜದ ಆದಿಮಠ ಗೋವಾ ಪೊಂಡಾದ ಸಂಸ್ಥಾನ ಗೌಡ ಪಾದಾಚಾರ್ಯ ಕೈವಲ್ಯ ಮಠಾಧೀಶ ಶ್ರೀಮದ್‌ ಶಿವಾನಂದ ಸರಸ್ವತಿ ಶ್ರೀಪಾದರು ನುಡಿದರು.

ಕುರ್ಲಾದ ಬಾಲಾಜಿ ಮಂದಿರದಲ್ಲಿ ಸುವರ್ಣ ಗಣೇಶೋತ್ಸವ ವರ್ಷದ ಅಂಗವಾಗಿ ಮೇ 2 ರಂದು ಆಯೋಜಿಸಲಾಗಿದ್ದ ವಿಶೇಷ ಮಹಾ ಸಭೆಯಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಜಿಎಸ್‌ಬಿ ಸಮಾಜ ಬಾಂಧವರು ನಿಜವಾಗಿಯೂ ಭಾಗ್ಯವಂತರು, ಅದೃಷ್ಟವಂತರು. ವ್ಯವಹಾರಿಕ ಜ್ಞಾನವಷ್ಟೇ ಅಲ್ಲ, ಆಧ್ಯಾತ್ಮಿಕ ಜ್ಞಾನದಿಂದ ಪ್ರಗತಿಪಥಕ್ಕೆ ಸಾಗುತ್ತಿರುವ ಜಿಎಸ್‌ಬಿ ಸಮುದಾಯವರು ಧನ್ಯರು. ಕುರ್ಲಾ ಬಾಲಾಜಿ ಮಂದಿರ ಹಾಗೂ ಕಾರ್ಯಕರ್ತರ ಶ್ರೇಯಸ್ಸಿಗೆ ದೇವರಲ್ಲಿ ಪ್ರಾರ್ಥಿಸೋಣ ಎಂದು ನುಡಿದರು.

ಧಾರ್ಮಿಕ ಕಾರ್ಯಕ್ರಮವಾಗಿ ಪ್ರಾರಂಭದಲ್ಲಿ ವೇದಮೂರ್ತಿ ತ್ರಿವಿಕ್ರಮ ಆಚಾರ್ಯದಿಂದ ವೇದಘೋಷ, ನಾಮಸ್ಮರಣೆ, ಪಂತ್ರೋಪದೇಶಗೈದು ಶ್ರೀಗಳನ್ನು ವ್ಯಾಸಪೀಠಕ್ಕೆ ಸ್ವಾಗತಿಸಲಾಯಿತು. ಸ್ವಾಮೀಜಿ ಅವರ ಪಾದಪೂಜೆಯ ಬಳಿಕ ಕುರ್ಲಾ ಬಾಲಾಜಿ ಮಂದಿದ ಅಧ್ಯಕ್ಷ ಗಣೇಶ್‌ ಕಾಮತ್‌ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಸಾಧನೆಗಳನ್ನು ವಿವರಿಸಿ ಸ್ವಾಗತಿಸಿದರು.
ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು ಶ್ರೀಗಳು ಗೌರವಿಸಿದರು. ಸುವರ್ಣ ಮಹೋತ್ಸವದ ಕಾರ್ಯಾಧ್ಯಕ್ಷ ವಿವೇಕ್‌ ಭಂಡಾರಿ ಅವರು 2017, ಸೆಪ್ಟೆಂಬರ್‌ನಿಂದ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಸರ್ವರ ಸಹಕಾರವನ್ನು ಕೋರಿದರು.

ಕುರ್ಲಾ ಬಾಲಾಜಿ ಮಂದಿರ ಹಾಗೂ ಸುವರ್ಣ ಮಹೋತ್ಸವದ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು, ಮುಂಬಯಿಯ ವಿವಿಧ ಜಿಎಸ್‌ಬಿ ಸಮಾಜದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು, ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಕಮಲಾಕ್ಷ ಸರಾಫ್‌ ಸಹಕರಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.