ಕರ್ನಾಟಕ ಸಂಘ ಮುಂಬಯಿ :ಡಾ| ಭರತ್ ಸಹಿತ ನಾಲ್ವರು ಅಭ್ಯರ್ಥಿಗಳಿಗೆ ಜಯ
Team Udayavani, Jun 18, 2018, 4:24 PM IST
ಮುಂಬಯಿ: ಕರ್ನಾಟಕ ಸಂಘ ಮುಂಬಯಿ ಇದರ ಕಾರ್ಯಕಾರಿ ಸಮಿತಿಯ 2018 ರಿಂದ 2021ರ ಸಾಲಿನ ನಾಲ್ಕು ಸ್ಥಾನಕ್ಕಾಗಿ ಚುನಾವಣೆಯು ಜೂ.17ರಂದು ಬೆಳಗ್ಗೆ 10 ರಿಂದ ಅಪರಾಹ್ನ 4.30 ರವರೆಗೆ ಸಂಘದ ಆವರಣದಲ್ಲಿ ಜರಗಿತು. ಈ ಬಾರಿ ನಾಲ್ಕು ಸ್ಥಾನಕ್ಕಾಗಿ 5 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಇವರಲ್ಲಿ ಓಂದಾಸ್ ಕಣ್ಣಂಗಾರ್ 274, ಡಾ| ಭರತ್ ಕುಮಾರ ಪೊಲಿಪು 271, ದುರ್ಗಪ್ಪ ಕೊಟಿಯವರ್ 255, ರಾಜೀವ್ ನಾಯಕ್ – 251 ಮತಗಳನ್ನು ಪಡೆದು ಚುನಾವಣೆಯಲ್ಲಿ ಭರ್ಜರಿಯಾಗಿ ಜಯಗಳಿಸಿದ್ದಾರೆ. 62 ಮತಗಳನ್ನು ಪಡೆದ ಸತೀಶ್ ಬಂಗೇರ ಅವರು ಸೋಲುಂಡಿದ್ದಾರೆ.
ಒಟ್ಟು 309 ಮತಗಳು ಚಲಾವಣೆಯಾಗಿದ್ದು, ಮೂರು ಮತಗಳು ಅಸಿಂಧು ಆಗಿತ್ತು. ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದರೂ ಸದಸ್ಯರು ಆಸಕ್ತಿಯಿಂದ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ನಾರಾ ಯಣ ಮೆಂಡನ್, ಹರೀಶ್ ಹೆಜ್ಮಾಡಿ ಹಾಗೂ ಜಿ. ಟಿ ಆಚಾರ್ಯ ಅವರು ಚುನಾವಣೆಯ ಅಧಿಕಾರಿಗಳಾಗಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ