ಮುಖ್ಯಮಂತ್ರಿ ಕುಮಾರಸ್ವಾಮಿಗೆ ದೆಹಲಿ ಕರ್ನಾಟಕ ಸಂಘದಿಂದ ಅಭಿನಂದನೆ
Team Udayavani, Jun 20, 2018, 2:22 PM IST
ಮುಂಬಯಿ: ಕರ್ನಾಟಕ ನೂತನ ಮುಖ್ಯಮಂತ್ರಿ ಎಚ್. ಡಿ. ಕುಮಾರ ಸ್ವಾಮಿ ಅವರನ್ನು ದೆಹಲಿ ಕರ್ನಾಟಕ ಸಂಘದ ವತಿಯಿಂದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆಯವರ ನೇತೃತ್ವದಲ್ಲಿ ಪದಾಧಿಕಾರಿಗಳೊಂದಿಗೆ ಜೂ. 17 ರಂದು ದೆಹಲಿಯ ಕರ್ನಾ ಟಕ ಭವನದಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು.
ದೆಹಲಿ ಕರ್ನಾಟಕ ಸಂಘ ನಡೆದು ಬಂದ ದಾರಿ ಮತ್ತು ಈವರೆಗೆ ಹಮ್ಮಿಕೊಂಡಿರುವ ಕಾರ್ಯ ಕ್ರಮಗಳು ಮತ್ತು ಮುಂಬರುವ ಸಂಘದ ಯೋಜನೆಗಳನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ ವಿವರಿಸ ಲಾಯಿತು. ಸಂಘವು ರಾಜಧಾನಿಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು ತಮ್ಮ ಎಲ್ಲಾ ನಾಡುನುಡಿಯನ್ನು ಬಿಂಬಿರುವ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸಿಎಂ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಜಂಟಿ ಕಾರ್ಯದರ್ಶಿಗಳಾದ ಟಿ.ಪಿ. ಬೆಳ್ಳಿಯಪ್ಪ, ಜಮುನಾ ಸಿ. ಮಠದ, ದೆಹಲಿ ಕನ್ನಡ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿಯತಿ ಸದಸ್ಯರುಗಳಾದ ರಾಧಾಕೃಷ್ಣ, ಶಶಿಕಾಂತ ಪಾಟೀಲ್ ಮತ್ತು ಸಂತೋಷ್ಜೆ. ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ