ಲಾರಿ ಹರಿದು ಕಾರು ಪುಡಿಯಾದರೂ ವ್ಯಕ್ತಿಗೆ ಏನೂ ಆಗಲಿಲ್ಲ!


Team Udayavani, Jul 11, 2018, 6:21 AM IST

1-aaa.jpg

ಆಯಸ್ಸು ಗಟ್ಟಿ ಇದ್ದರೆ ತಲೆ ಮೇಲೆ ಬಂಡೆಕಲ್ಲು ಎತ್ತಿಹಾಕಿದರೂ ಏನು ಆಗುವುದಿಲ್ಲ ಎಂಬ ಗಾದೆ ನಮ್ಮಲ್ಲಿದೆ. ಚೀನಾದ ವ್ಯಕ್ತಿಯೊಬ್ಬರ ವಿಷಯದಲ್ಲಿ ಈ ಗಾದೆ ಅಕ್ಷರಶಃ ನಿಜವಾಗಿದೆ.

ಮನೆಯಿಂದ ಆಚೆ ನಿಂತಿದ್ದ ಕಾರಿನಲ್ಲಿ ವ್ಯಕ್ತಿ ಹೋಗಿ ಕುಳಿತುಕೊಳ್ಳುತ್ತಾರೆ. ಕೆಲವೇ ಸೆಕೆಂಡುಗಳಲ್ಲಿ ಲಾರಿಯೊಂದು ಹಾದುಹೋಗುತ್ತದೆ. ಅದರ ಹಿಂದೆಯೇ ದೈತ್ಯ ಆಕಾರದ ಎರಡು ಟೈರ್‌ಗಳು ಕಾರಿಗೆ ಅಪ್ಪಳಿಸುತ್ತವೆ.

ಮೊದಲನೇ ಟೈರ್‌ ನೇರ ಮುಂದಿನ ಬಾನೆಟ್‌ಗೆ ಅಪ್ಪಳಿಸಿದರೆ, ಎರಡನೇ ಟೈರ್‌ ಮೇಲಿಂದ ಹಾರಿಬಂದು
ಕಾರಿನ ಮುಂದಿನ ಗಾಜಿನ ಮೇಲೆ ಅಪ್ಪಳಿಸಿ ಗಾಜನ್ನು ಪುಡಿಗಟ್ಟುತ್ತದೆ. ಇಷ್ಟೆಲ್ಲಾ ಆದರೂ ಕಾರಿನ ಒಳಗೆ ಕುಳಿತಿದ್ದ
ವ್ಯಕ್ತಿ ಸ್ವಲ್ಪವೂ ಗಾಯಗೊಳ್ಳದೇ ಕಾರಿನಿಂದ ಹೊರಬರುತ್ತಾನೆ. 

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.