ಪುಣೆ  ಕನ್ನಡ ಸಂಘದ ಪ್ರಾಥಮಿಕ ಶಾಲೆ ಸ್ಪೆಕ್ಟ್ರಮ್‌ ಬಿಡುಗಡೆ ಸಮಾರಂಭ


Team Udayavani, Jul 11, 2018, 4:54 PM IST

1007mum01.jpg

ಪುಣೆ: ಪುಣೆ ಕನ್ನಡ ಸಂಘದ ಕೇತ್ಕರ್‌ ರೋಡ್‌ನ‌ಲ್ಲಿರುವ ಡಾ| ಕಲ್ಮಾಡಿ ಶ್ಯಾಮರಾವ್‌ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ರಚಿಸಲಾದ ಶಾಲಾ ಪತ್ರಿಕೆ ಸ್ಪೆಕ್ಟ್ರಮ್‌ನ ಪ್ರಥಮ ಸಂಚಿಕೆಯನ್ನು ಜು. 3 ರಂದು ಕನ್ನಡ ಸಂಘದ ಅಧ್ಯಕ್ಷ ಕುಶಲ್‌ ಹೆಗ್ಡೆ ಬಿಡುಗಡೆಗೊಳಿಸಿದರು.

ವರ್ಣರಂಜಿತ ಪುಟಗಳ ನ್ನೊಳಗೊಂಡ ಈ ಪತ್ರಿಕೆಯನ್ನು ಶಾಲಾ ಪ್ರಾಂಶು ಪಾಲೆ ಜ್ಯೋತಿ ಕಡಕೋಳ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ ಪ್ರಕಟಿಸಲಾಯಿತು. ಪತ್ರಿಕೆಯು ಮಕ್ಕಳಿಂದ ಹಾಸ್ಯ, ಕಥೆ, ಕಾಟೂìನ್‌ ಚಿತ್ರಗಳು ಹಾಗೂ ಶಿಕ್ಷಕ ವರ್ಗದಿಂದ ಇಂಗ್ಲಿಷ್‌, ಹಿಂದಿ ಹಾಗೂ ಮರಾಠಿ ಭಾಷೆಗಳಲ್ಲಿ ವಿವಿಧ ಅಧ್ಯಾಪನಾ ವಿಷಯಗಳ ಬಗ್ಗೆ ಲೇಖನಗಳನ್ನು ಒಳಗೊಂಡಿದೆ. ಶಾಲೆಯ ವಾರ್ಷಿಕ ಚಟುವಟಿಕೆಗಳ ಬಗ್ಗೆಯೂ ಪತ್ರಿಕೆಯಲ್ಲಿ ವಿಸ್ತೃತ  ವರದಿಗಳನ್ನು ಪ್ರಕಟಿಸಲಾಗಿದೆ.

ಈ ಸಂದರ್ಭ ತಬಲಾ ಕಲಿಯುತ್ತಿರುವ ಮಕ್ಕಳಿಗಾಗಿ ಮಕ್ಕಳ ಏಕಾಗ್ರತೆಗಾಗಿ ಹಾಗೂ ಸಂಸ್ಕೃತ ಉಚ್ಚಾರವನ್ನು ಹೆಚ್ಚಿಸುವಲ್ಲಿ ನೆರವಾಗುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರ್ಶ್‌ ಬಿಎಡ್‌  ಕಾಲೇಜಿನ ಪ್ರಾಂಶುಪಾಲೆ ಡಾ| ಲಲಿತಾ ವರ್ತಕ್‌ ಮಾರ್ಗದರ್ಶನದಲ್ಲಿ ಶಿಕ್ಷಕಿಯರಾದ ಶಿಲ್ಪಾ ಸಾಳ್ವಿ, ಅದಿತಿ ಅಭ್ಯಾನ್ಕರ್‌, ನಿಲೋಫì ಅನ್ಸಾರಿ, ಶ್ವೇತಾ ಇನಾಂದಾರ್‌, ನೀತಾ ಭಾರತಿ ಇವರುಗಳು ತಬಲಾ ವಾದನದಿಂದ ವಿದ್ಯಾರ್ಥಿಗಳ ಮೇಲಾಗುವ ಪರಿಣಾಮದ ಬಗ್ಗೆ ಸಂಶೋಧನಾ ಯೋಜನೆಯನ್ನು ಕೈಗೊಂಡಿದ್ದರು.

ಅದೇ ರೀತಿ ಸಂಸ್ಕೃತ ಶ್ಲೋಕ ಶ್ರವಣದಿಂದ ಮರಾಠಿ ಉಚ್ಚಾರವನ್ನು ಉತ್ತಮಗೊಳಿಸುವ ಬಗ್ಗೆ ಡಾ| ವನಿತಾ ಪಟವರ್ಧನ್‌ ಮಾರ್ಗದರ್ಶನದಲ್ಲಿ ಕಾರ್ಯಾಗಾರವನ್ನು ಕೈಗೊಂಡಿದ್ದರು. 

ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್‌, ಕಾರ್ಯದರ್ಶಿ ಮಾಲತಿ ಕಲ್ಮಾಡಿ, ವಿಶ್ವಸ್ಥೆ ರಾಧಿಕಾ ಶರ್ಮ, ಪ್ರಾಚಾರ್ಯೆ ಜ್ಯೋತಿ ಕಡಕೋಳ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.