ಮುಲುಂಡ್‌ ವಿಪಿಎಂ ಶಿಕ್ಷಣ ಸಂಸ್ಥೆಯ ಶಿಕ್ಷಕರ  ಅಭಿನಂದನ ಸಮಾರಂಭ


Team Udayavani, Jul 20, 2018, 5:04 PM IST

1907mum02.jpg

ಮುಂಬಯಿ: ಮುಲುಂಡ್‌ ವಿದ್ಯಾ ಪ್ರಸಾರಕ ಮಂಡಳದ ವಜ್ರಮಹೋತ್ಸವ ಸಮಾರಂಭದ ಭಾಗವಾಗಿ ವಿಪಿಎಂ ಮಂಡಳದ ಮುಲುಂಡ್‌ ಮತ್ತು ಐರೋಲಿಯ ನಿವೃತ್ತ ಶಿಕ್ಷಕ ಮತ್ತು ಶಿಕ್ಷಕೇತರ ಸಿಬಂದಿಗೆ ಹಾಗೂ ಪ್ರಸ್ತುತ ಸೇವಾ ನಿರತರಾಗಿರುವ ಉದ್ಯೋಗಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಇತ್ತೀಚೆಗೆ ಮುಲುಂಡ್‌ ವಿಪಿಎಂ ಶಿಕ್ಷಣ ಸಂಕುಲದ ಸಭಾಗೃಹದಲ್ಲಿ ನಡೆಯಿತು.

ಎಂದು   ಮ್ಯಾರಥಾನ್‌ ರಿಯಾಲ್ಟಿ ಕಾರ್ಯಾಧ್ಯಕ್ಷ  ಚೇತನ್‌. ಆರ್‌. ಶಾØ  ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಶಿಕ್ಷಕರು ರಾಷ್ಟ್ರದ ಸಂಪತ್ತು, ವಿದ್ಯಾರ್ಥಿಗಳನ್ನು ಪ್ರೇರೆಪಿಸುವ ಸಾಮರ್ಥ್ಯ ಮತ್ತು ಉತ್ಸಾಹವನ್ನು ಉಂಟು ಮಾಡುವ, ಸಂಪತ್‌ ಭರಿತವಾದ ನವ ಪೀಳಿಗೆಯನ್ನು ಸೃಷ್ಟಿಸುವ ಶಕ್ತಿ ಅವರಿಗಿದೆ. ವಿಜ್ಞಾನ ಮಾಹಿತಿಯ ವಿಶ್ವ ಗ್ರಂಥಾಲಯದ ನಿಯಂತ್ರಣವು ಸಾಂಪ್ರದಾಯಿಕ ಪಾತ್ರದಿಂದ ಬಹುದೂರ ಹೋಗುತ್ತಿದ್ದರೂ ಸಹ ಅದರ ಕೀರ್ತಿ ಶಿಕ್ಷಕರಿಗೆ ಸಲ್ಲುತ್ತದೆ. ಜಾಗೃತ ಯುವ ಪೀಳಿಗೆಯನ್ನು ತಯಾರಿಸುವ ಮತ್ತು ಮೌಲ್ಯಯುತ  ವ್ಯವಸ್ಥೆಯಿಂದ ಸವಾಲುಗಳನ್ನು ಎದುರಿಸುವ ಗುಣ ಕೇವಲ ಗುರುವಿನ ಸ್ಥಾನದಿಂದ ಮಾತ್ರ ಧಾರೆಯೆರೆದು ದಯಪಾಲಿಸಲಾಗುತ್ತದೆ ಎಂದು ನುಡಿದರು.

ಮತ್ತೋರ್ವ ಗೌರವ ಅತಿಥಿ, ಪ್ರಾಧ್ಯಾಪಕಿ, ಶೈಲಜಾ ಶಾØ ಅವರು ಮಾತನಾಡಿ, ವಿದ್ಯಾ ಪ್ರಸಾರಕ ಮಂಡಳವು ತಮ್ಮ ಪ್ರತಿಷ್ಠಿತ ಸೇವೆಯನ್ನು ಗುರುತಿಸಿ, ಗೌರವ ಮೆರವಣಿಗೆಯನ್ನು ವಾದ್ಯ ವೃಂದದ ಮೂಲಕ ಮಾನವೀಯತೆಯನ್ನು ಪ್ರದರ್ಶಿಸಿದೆ ಎಂದು ನುಡಿದರು.

ಸಮಾರಂಭದ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗೌರವ ಗೌರವ ಪ್ರಧಾನ ಕಾರ್ಯದರ್ಶಿ ಡಾ|  ಪಿ. ಎಮ್‌. ಕಾಮತ್‌ ಅವರು ಅತಿಥಿಗಳನ್ನು ಸ್ವಾಗತಿಸಿ, ಸದಸ್ಯರ ಸಾಧನೆಯ ಆದರ್ಶದ ಸ್ಮರಣೆಯ  ಪ್ರಾಮಾಣಿಕತೆ, ಪಾರದರ್ಶಕತೆಯ ಕುರಿತು  ವಿವರಿಸಿದರು.  ಶಾಲೆ ಬೆಳೆದು ಬಂದ ಬಗೆಯನ್ನು ತಿಳಿಸಿದ ಅವರು, ನೀರಿಕ್ಷೆಗೂ ಮೀರಿದ ಆಧುನಿಕ ಸೌಕರ್ಯಗಳನ್ನು ಹೊಂದಿರುವ ಶಾಲಾ ಕಟ್ಟಡದ ಮರು ಅಭಿವೃದ್ಧಿ ಬಗ್ಗೆ ಪ್ರೇಕ್ಷಕರ ಗಮನಕ್ಕೆ ತಂದು ಎಲ್ಲರಿಗೂ ಶುಭಹಾರೈಸಿದರು.

ವೇದಿಕೆಯಲ್ಲಿ ಮಂಡಳದ ಗೌರವ ಕಾರ್ಯದರ್ಶಿ  ಬಿ. ಎಚ್‌. ಕಟ್ಟಿ, ಕೋಶಾಧಿಕಾರಿ ಪ್ರೊ|  ಸಿ. ಜೆ. ಪೈ, ಜತೆ ಕೋಶಾಧಿಕಾರಿ ಎನ್‌. ಎಮ್‌. ಗುಡಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಂಡಳದ ಪದಾಧಿಕಾರಿಗಳು, ಎಲ್ಲಾ ವಿಭಾಗದ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಪರಿವೀಕ್ಷಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. 

ನಿವೃತ್ತ ಶಿಕ್ಷಕರ ಯಾದಿಯನ್ನು ಆಯಾ ವಿಭಾಗದ ಮುಖ್ಯ ಶಿಕ್ಷಕಿಯರುಗಳಾದ  ಸುವನಾ ಶೆಟ್ಟಿ, ಡಾ| ಸಾಯಿನಾಥ್‌ ಶೆಣೈ, ಮಹಾ ವಿದ್ಯಾಲಯದ ಪ್ರಾಚಿ ರಾವ್‌  ರಾಣಿ ಮತ್ತು ಸಂಧ್ಯಾ ಸೊಂಡೂರ ಅವರು ಓದಿದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಅಶ್ವಿ‌ನಿ ಬಂಗೇರ ಸ್ವಾಗತಿಸಿದರು. ಪ್ರಮೀಳಾ ಪೆರೇರಾ ಅವರು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.