ನಿಷ್ಠೆಯಿದ್ದಾಗ ಸುಂದರ ಬದುಕು : ಶ್ರೀನಿವಾಸ್ ಸಾಫಲ್ಯ
Team Udayavani, Jul 22, 2018, 12:11 PM IST
ಮುಂಬಯಿ: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಸೈಂಟ್ ಕ್ಸೇವಿಯರ್ ಕಾಲೇಜು ಮೆಟ್ರೋ ಇಲ್ಲಿ ಗ್ರಾಜ್ಯುವೇಷನ್ ದಿನಾಚರಣೆಯು ಇತ್ತೀಚೆಗೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಪಾಲ್ಗೊಂಡ ಶ್ರೀನಿವಾಸ ಸಾಫಲ್ಯ ಅವರು 150 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸೈಂಟ್ ಕ್ಸೇವಿಯರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯನ್ನು ಉದ್ದೇಶಿಸಿ ಮಾತನಾಡಿ, ನಿರಂತರವಾದ ಪರಿಶ್ರಮ, ನಿಷ್ಠೆ ಹಾಗು ನಿರಂತರ ಜ್ಞಾನದ ದಾಹ, ವ್ಯಕ್ತಿಯ ಬದುಕನ್ನು ರೂಪಿಸುವ ಮಂತ್ರವಾಗಿದೆ. ವಿದ್ಯೆಯೊಂದಿಗೆ ಜೀವನದ ಮೌಲ್ಯವನ್ನು ಬೆಳೆಸುವ ಪ್ರಯತ್ನ ಅಗತ್ಯವಾಗಿದೆ. ಬದುಕು ನಿಂತ ನೀರಾಗಬಾರದು. ಅದು ಸದಾ ಹರಿಯುವ ನೀರಾಗಬೇಕು. ಜ್ಞಾನದ ಜಿಜ್ಞಾಸೆ ಜೀವನದ ಕೊನೆಯತನಕ ಮೂಡಬೇಕು. ಅದರಿಂದ ಬದುಕು ಸುಗಮಯವಾಗುತ್ತದೆ. ವಿದ್ಯೆ ಬರೀ ಕೇವಲ ಅಂಕ ಪಡೆಯುವುದು ಅಲ್ಲದೆ ಅದು ಜನರ ಹಾಗು ದೇಶದ ಪ್ರಗತಿಗೆ ಪೂರಕವಾಗಬೇಕು ಎಂದು ನುಡಿದು ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರದಾನಿಸಿ ಶುಭ ಕೋರಿದರು.
ವೇದಿಕೆಯಲ್ಲಿ ಡಾ| ಬ್ಯಾಪ್ಟಿಸ್ಟ್ ಆಗ್ನೆಲ್ ಮೆನೆಜ್Õ, ಪ್ರಾಂಶುಪಾಲ ಫಾದ| ಎರೋìಲ್ ಫೆರ್ನಾಂಡಿಸ್, ಉಪಪ್ರಾಂಶುಪಾಲ ಡಾ| ಕಾನ್ರಾಡ್ ಪೆಸೊÕà ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ