ಗಣೇಶೋತ್ಸವಕ್ಕೆ ವಿಶೇಷ ರೈಲು; ಸಂಸದ ಗೋಪಾಲ್‌ ಶೆಟ್ಟಿಗೆ ಅಭಿನಂದನೆ


Team Udayavani, Aug 1, 2018, 3:19 PM IST

3007mum04.jpg

ಮುಂಬಯಿ: ಪಶ್ಚಿಮ ಉಪನಗರದ ತುಳು-ಕನ್ನಡಿಗರ ಸುದೀರ್ಘ‌ ಕಾಲದ ಬೇಡಿಕೆ ಯಾಗಿರುವ ಪಶ್ಚಿಮ ರೈಲ್ವೇ ಮಾರ್ಗವಾಗಿ ವಸಾಯಿ ಮೂಲಕ ಮಂಗಳೂರಿಗೆ ರೈಲೊಂದನ್ನು ಪ್ರಾರಂಭಿಸುವ ಬಗ್ಗೆ ರೈಲ್ವೇ ಇಲಾಖೆ ಹಾಗೂ ರೈಲ್ವೇ ಸಚಿವರಿಗೆ ಹಲವಾರು ಬಾರಿ ಮನವಿಯನ್ನು ಸಲ್ಲಿಸಿದ ಬಳಿಕ ಪ್ರಸ್ತುತ ತಾತ್ಕಾಲಿಕವಾಗಿ ಮುಂಬಯಿ ಸೆಂಟ್ರಲ್‌ ಮತ್ತು ಬಾಂದ್ರಾ ಟರ್ಮಿನಸ್‌ನಿಂದ ಗಣಪತಿ ಉತ್ಸವದ ಅಂಗವಾಗಿ ವಿಶೇಷ ರೈಲುಗಳನ್ನು ಓಡಿಸುವಂತೆ ರೈಲ್ವೇ ಇಲಾಖೆ ನಿರ್ಧರಿಸಿದ್ದು, ಈ ಬೇಡಿಕೆಯಲ್ಲಿ ರೈಲ್ವೇ ಯಾತ್ರಿ ಸೇವಾ ಸಂಘ ಬೊರಿವಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯಪ್ರವೃತ್ತವಾಗಿದ್ದು, ಹಲವಾರು ಬಾರಿ ಲೋಕಸಭಾ ಸದಸ್ಯ ಗೋಪಾಲ ಶೆಟ್ಟಿ ಅವರನ್ನು ಒತ್ತಾಯಿಸಲಾಗಿದ್ದು.

ಇತ್ತೀಚೆಗೆ ಬೊರಿವಲಿಯಲ್ಲಿ ರೈಲ್ವೇ ಇಲಾಖೆಯ ವತಿಯಿಂದ ರೈಲ್ವೇ ನಿಲ್ದಾಣದ ಪಶ್ಚಿಮದಲ್ಲಿ ಮೋಟಾರ್‌ ಸೈಕಲ್‌ಗ‌ಳ ಪಾರ್ಕಿಂಗ್‌ ವ್ಯವಸ್ಥೆಯನ್ನು ಉದ್ಘಾಟಿಸಿದ್ದು, ಈ ಸಂದರ್ಭದಲ್ಲಿ ಬೊರಿವಲಿ ರೈಲ್ವೇ ಯಾತ್ರಿ ಸೇವಾ ಸಂಘದ ಸಮಿತಿಯ ಉಪಾಧ್ಯಕ್ಷ ಪ್ರೇಮನಾಥ್‌ ಕೋಟ್ಯಾನ್‌, ಜತೆ ಕಾರ್ಯದರ್ಶಿ ರಜಿತ್‌ ಸುವರ್ಣ ಹಾಗೂ ಇತರ ಪದಾಧಿಕಾರಿಗಳು, ಸದಸ್ಯರು ಗೋಪಾಲ್‌ ಶೆಟ್ಟಿ ಅವರನ್ನು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. 

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.