ಪುಣೆ ಗೋಖಲೆ ನಗರದ ಶ್ರೀ ದುರ್ಗಾಕಾಳಿ ಮಂದಿರ: ನಾಗರ ಪಂಚಮಿ


Team Udayavani, Aug 21, 2018, 2:41 PM IST

1808mum02.jpg

ಪುಣೆ: ಶ್ರೀ ದುರ್ಗಾಕಾಳಿ ಮಂದಿರ ಪಂಚ ಪಾಂಡವ ಸೊಸೈಟಿ ಗೋಖಲೆನಗರ ಇಲ್ಲಿ ವಾರ್ಷಿಕ ನಾಗರ ಪಂಚಮಿ ಉತ್ಸವವು ಆ. 15  ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಲಿಂಗಪ್ಪ ಪೂಜಾರಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಗ್ಗೆಯಿಂದ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಭಕ್ತಾದಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.  ನಂತರ ನಾಗಕನ್ಯಾ ದರ್ಶನ, ನಾಗದೇವರ ವಿಶೇಷವಾಗಿ ಅಲಂಕೃತ ಮಂಟಪಕ್ಕೆ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳು ನಾಗದೇವರಿಗೆ ತಾನು ತಂಬಿಲ ಸೇವೆಗಳನ್ನು ಅರ್ಪಿಸಿ ಪೂಜೆಗೈದರು. ಚಂದ್ರಹಾಸ್‌ ಶೆಟ್ಟಿ ಚಾರೂಸ್‌  ವತಿಯಿಂದ ಮಂದಿರಕ್ಕೆ ನಾಗದೇವರ ಮೂರ್ತಿಯನ್ನು ಒಪ್ಪಿಸಿದರು.

ನಂತರ ತೀರ್ಥ ಪ್ರಸಾದ ವಿತರಣೆ ಹಾಗೂ  ಬಾಳಾಸಾಹೇಬ್‌ ಅಪ್ಪಯ್ಯ ಹುಕ್ಕೇರಿ, ಮೀನಾ ಬಾಳಾಸಾಹೇಬ್‌ ಹುಕ್ಕೇರಿ, ರಶ್ಮಿ ಬಿ. ಹುಕ್ಕೇರಿ, ಓಂಕಾರ್‌ ಬಿ. ಹುಕ್ಕೇರಿ, ಪ್ರಣಾಲಿ ಬಿ. ಹುಕ್ಕೇರಿ ಇವರ ಪ್ರಾಯೋಜಕತ್ವದಲ್ಲಿ  ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ಗಣೇಶ್‌ ಹೆಗ್ಡೆ ಅಗತ್ಯ, ಪಾಂಡುರಂಗ ಪೂಜಾರಿ ಶಿವಸಾಗರ್‌, ಸತೀಶ್‌ ಪೂಜಾರಿ ಗುರುದತ್ತ, ವಿಶ್ವನಾಥ  ಪೂಜಾರಿ ಕಪಿಲ, ಶ್ರೀಧರ ಶೆಟ್ಟಿ ಕÇÉಾಡಿ, ಸದಾಶಿವ ಸಾಲ್ಯಾನ್‌ ಖುಷೂº, ಪ್ರವೀಣ್‌ ಶೆಟ್ಟಿ ಪುತ್ತೂರು, ಗೋವರ್ಧನ್‌ ಶೆಟ್ಟಿ, ದಿನೇಶ್‌ ಪೂಜಾರಿ ಗಾಂಧಿ ಭವನ್‌, ರಮೇಶ್‌ ಶೆಟ್ಟಿ ಎನ್‌. ಐ. ಬಿ. ಎಂ., ಚೇತನ್‌ ಶೆಟ್ಟಿ ವುಡ್‌ ಲ್ಯಾಂಡ್‌, ಉದಯ್‌ ಶೆಟ್ಟಿ  ರಾಮ್‌ ನಗರ, ಅರುಣ್‌ ಪೂಜಾರಿ ಫುಡ್‌ ಪ್ಯಾಲೇಸ್‌, ಸಂಜೀವ ಪೂಜಾರಿ ಮಯೂರ್‌ ಕಾಲನಿ, ಸುನಿಲ್‌ ಪೂಜಾರಿ ಕೊಣಾಜೆ, ಸುಧಾಕರ್‌ ಶೆಟ್ಟಿ ಶಿವಾಜಿನಗರ, ಚಂದ್ರಹಾಸ್‌ ಶೆಟ್ಟಿ ಚಾರೂಸ್‌, ದಿನೇಶ್‌ ಶೆಟ್ಟಿ, ಶ್ರೀಧರ ಪೂಜಾರಿ, ಜಗನ್ನಾಥ ಮೂಲ್ಯ,  ಸುರೇಶ್‌ ಪೂಜಾರಿ ಚಂದನ್‌ ನಗರ್‌, ಗುರುದತ್ತ್, ಯಾದವ್‌ ಶೆಟ್ಟಿ ಬಂಜಾರ  ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ತೀರ್ಥ  ಪ್ರಸಾದ ಸ್ವೀಕರಿಸಿದರು. ಪ್ರಭಾಕರ ಸಾಫಲ್ಯ, ಶ್ರೀಧರ ಪೂಜಾರಿ, ದೇವ್‌ ಪೂಜಾರಿ, ಸುಧಾಕರ ಪೂಜಾರಿ, ಹರೀಶ್‌ ಪೂಜಾರಿ, ಆನಂದ ಪೂಜಾರಿ, ಮಯೂರ್‌ ಪೂಜಾರಿ, ದೀಪಕ್‌ ಪೂಜಾರಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.