ಬಿಲ್ಲವರ ಅಸೋಸಿಯೇಶನ್‌  ಡೊಂಬಿವಲಿ: ದೇವರಾಜ್‌ ಪೂಜಾರಿ ಪುನರಾಯ್ಕೆ


Team Udayavani, Sep 4, 2018, 4:11 PM IST

0209mum05.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌  ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯ 2018-2021ರ ನೂತನ ಕಾರ್ಯಕಾರಿ ಸಮಿತಿಯ ರಚನೆ ಕಾರ್ಯಕ್ರಮವು ಆ. 12ರಂದು ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ನೂತನ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪುರೋಹಿತ ಐತಪ್ಪ ಸುವರ್ಣರು ಗುರುಪೂಜೆಗೈದ ಅನಂತರ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಂದ್ರಶೇಖರ ಪೂಜಾರಿ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಶಂಕರ ಡಿ. ಪೂಜಾರಿ, ಹರೀಶ್‌ ಜಿ. ಆಮೀನ್‌, ದಯಾನಂದ ಆರ್‌. ಪೂಜಾರಿ ಹಾಗೂ ಶ್ರೀನಿವಾಸ ಆರ್‌. ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ್‌ ಶಾಂತಿ,  ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್‌ ಜೆ. ಬಂಗೇರ , ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಜಯಂತಿ ವಿ. ಉÇÉಾಳ್‌ ಹಾಗೂ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ದೇವರಾಜ್‌ ಪೂಜಾರಿ ಉಪಸ್ಥಿತರಿದ್ದರು.

ಕಾರ್ಯಾಧ್ಯಕ್ಷ  ದೇವರಾಜ್‌ ಪೂಜಾರಿ ಅವರು ಸ್ವಾಗತಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ್‌ ಶಾಂತಿ ಅತಿಥಿಗಳನ್ನು ಪರಿಚಯಿಸಿದರು. ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ದೇವರಾಜ್‌ ಪೂಜಾರಿ ನೂತನ ಅಧ್ಯಕ್ಷ  ಚಂದ್ರಶೇಖರ  ಪೂಜಾರಿ ಅವರನ್ನು ಗೌರವಿಸಿ ಅಭಿನಂದಿಸಿದರು. ಗೌರವ ಕಾರ್ಯದರ್ಶಿ ಪುರಂದರ ಪೂಜಾರಿ ಕಳೆದ ಮೂರು ವರ್ಷದ ವರದಿಯನ್ನು ಸಭೆಯ ಮುಂದೆ ಮಂಡಿಸಿದರು.

ಬಿಲ್ಲವರ ಅಸೋಸಿಯೇಶನ್‌ ಗೌರವ  ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿಯವರು ನೂತನ ಸಮಿತಿಯ ಯಾದಿಯನ್ನು ವಾಚಿಸಿ, ಸದಸ್ಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. 

ಗೌರವ  ಕಾರ್ಯಾಧ್ಯಕ್ಷರಾಗಿ ಸಿ. ಎನ್‌. ಕರ್ಕೇರ, ಕಾರ್ಯಾಧ್ಯಕ್ಷರಾಗಿ ದೇವರಾಜ್‌ ಪೂಜಾರಿ, ಉಪ ಕಾರ್ಯಾಧ್ಯಕ್ಷರಾಗಿ  ಚಂದ್ರಹಾಸ್‌ ಎಸ್‌. ಪಾಲನ್‌ ಹಾಗೂ ಶ್ರೀಧರ ಬಿ. ಆಮೀನ್‌, ಗೌರವ  ಕಾರ್ಯದರ್ಶಿಯಾಗಿ ಪುರಂದರ ಪೂಜಾರಿ, ಸಹ ಕಾರ್ಯದರ್ಶಿಯಾಗಿ  ವಿಟuಲ್‌ ಪಿ. ಆಮೀನ್‌, ಗೌರವ ಕೋಶಾಧಿಕಾರಿಯಾಗಿ  ಸುನಿಲ್‌ ಸಿ. ಸಾಲ್ಯಾನ್‌, ಜತೆ ಕೋಶಾಧಿಕಾರಿಯಾಗಿ ರಾಜೇಶ್‌ ಸಿ. ಕೋಟ್ಯಾನ್‌ ಅವರು ಆಯ್ಕೆಯಾದರು. ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ, ಆನಂದ್‌ ಡಿ. ಪೂಜಾರಿ, ರವಿ ಎಸ್‌. ಪೂಜಾರಿ, ಮಂಜಪ್ಪ ಪೂಜಾರಿ, ತಿಲಕ್‌ ಕುಮಾರ್‌ ಸನೀಲ್‌, ನವೀಶ್‌ ಆಮೀನ್‌, ಸಚಿನ್‌ ಜಿ. ಪೂಜಾರಿ, ಗುಣವತಿ ಎಸ್‌. ಪೂಜಾರಿ, ಸುಲೋಚನಾ ಜೆ. ಪೂಜಾರಿ ಆಯ್ಕೆಯಾದರು.

ವಿಶೇಷ ಆಮಂತ್ರಿತರುಗಳಾಗಿ ಜಯರಾಮ್‌ ಎಂ. ಕುಕ್ಯಾನ್‌, ಸೋಮನಾಥ್‌ ಈ. ಪೂಜಾರಿ, ರಾಜೇಶ್‌ ಎಸ್‌ ಕೋಟ್ಯಾನ್‌, ಲಲಿತ್‌ ಚಂದ್ರ ಸುವರ್ಣ, ನಿತ್ಯಾನಂದ್‌ ಜತ್ತನ್‌, ಮೋಹನ್‌ ಜಿ. ಸಾಲ್ಯಾನ್‌, ಈಶ್ವರ್‌ ಕೋಟ್ಯಾನ್‌, ವಿನೋದಾ  ಜೆ. ಪೂಜಾರಿ, ವಸಂತಿ ಜೆ. ಆಮೀನ್‌, ಸೌಮ್ಯಾ ಎಸ್‌. ಸುವರ್ಣ, ಯುವಾಭ್ಯುದಯ ಸಮಿತಿಯ ಪ್ರತಿನಿಧಿಗಳಾಗಿ ನವೀನ್‌ ಕೆ. ಪೂಜಾರಿ, ರಿಕಿತಾ ಆರ್‌. ಸನಿಲ…, ಭಾವಿಕಾ  ವಿ. ಪೂಜಾರಿ, ಸುಮಿತ್‌ ಪೂಜಾರಿ, ರೋಶನ್‌ ಪೂಜಾರಿ ಅವರು ನೇಮಕಗೊಂಡರು.

ದೇವರಾಜ್‌ ಪೂಜಾರಿ ಅವರು ಮಾತನಾಡಿ, ಕಳೆದ ಮೂರು ವರ್ಷ ಸಹಕಾರ ನೀಡಿದ ಎÇÉಾ ಸಮಾಜ ಬಾಂದವರಿಗೆ ತನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತಾ ಮುಂದಿನ ದಿನಗಳಲ್ಲೂ ಎಲ್ಲರ ಸಹಕಾರ ಕೋರಿದರು.  

ಮಾಜಿ ಕಾರ್ಯಾಧ್ಯಕ್ಷ  ರವಿ ಎಸ್‌. ಸನಿಲ್‌ ಮಾತನಾಡಿ, ಎಲ್ಲರೂ ಸಮಿತಿಯಲ್ಲಿ ಇದ್ದು ಕೆಲಸ ಮಾಡುತ್ತಾರೆ, ಆದರೆ ನಾನು ಸಮಿತಿಯಲ್ಲಿ ಇಲ್ಲದೆ ಹಿಂದಿನ ಹಾಗೆಯೇ ಮುಂದೆಯೂ ಬಿಲ್ಲವರ ಅಸೋಸಿಯೇಶನ್‌ಗೆ ಹಾಗೂ ಸಮಾಜ ಭಾಂದವರ ಒಳಿತಿಗಾಗಿ ಕೆಲಸ ಮಾಡುತ್ತೇನೆ ಹಾಗೂ ನನ್ನ ಸಹಕಾರ ಸದಾ ಇರುತ್ತದೆ ಎಂದರು. ಜಯಂತಿ ಉÇÉಾಳ್‌ ಮಾತನಾಡಿ ಶುಭಹಾರೈಸಿದರು.

ಚಂದ್ರಶೇಖರ ಪೂಜಾರಿ ಮಾತ ನಾಡಿ,  ದೇವರಾಜ್‌ ಪೂಜಾರಿಯವರ ನೇತೃತ್ವದಲ್ಲಿ ಡೊಂಬಿವಲಿ ಸ್ಥಳೀಯ ಸಮಿತಿ ಸಮಾಜ ಬಾಂಧವರೊಡಗೂಡಿ ಜನಹಿತ ಕಾರ್ಯಕ್ರಮಗಳನ್ನು ಮಾಡು ವಂತಾಗಲಿ ಎಂದು ನುಡಿದರು. ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ್‌ ಶಾಂತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.