ಮಾತೃಭೂಮಿ ಕ್ರೆಡಿಟ್ ಸೊಸೈಟಿ: ಮಹಾಸಭೆಯಲ್ಲಿ ಗೌರವಾರ್ಪಣೆ
Team Udayavani, Sep 5, 2018, 3:29 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಸಂಚಾಲಕತ್ವದ ಮಾತೃಭೂಮಿ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿಯ 30 ನೇ ವಾರ್ಷಿಕ ಮಹಾಸಭೆಯು ಸೆ. 1ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆಯಿಯು.
ಕಾರ್ಯಕ್ರಮದಲ್ಲಿ ಪ್ರಸ್ತುತ ವರ್ಷ ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ಪ್ರವೀಣ್ ಭೋಜ ಶೆಟ್ಟಿ ಹಾಗೂ ಉಮಾಕೃಷ್ಣ ಶೆಟ್ಟಿ ಅವರನ್ನು ಗೌರವಿಸಲಾಯಿತು. ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ಥಾಣೆ ಶಾಖೆಯ ತಾರನಾಥ ಶೆಟ್ಟಿ, ಸಂಧ್ಯಾ ಮಲ್ಲಿ, ಸಾಕಿನಾಕಾ ಶಾಖೆಯ ಸದಾಶಿವ ಶೆಟ್ಟಿ ಬಂಟ್ವಾಳ, ಸಂದೇಶ್ ಆರ್. ಶೆಟ್ಟಿ, ವಸಾಯಿ ಶಾಖೆಯ ಪುರುಷೋತ್ತಮ ಸುವರ್ಣ, ಸದಾಶಿವ ಎಂ. ಶೆಟ್ಟಿ, ವಾಶಿ ಶಾಖೆಯ ಪ್ರೇಮನಾಥ್ ಅಮೀನ್, ಶೇಖರ್ ಆರ್. ಶೆಟ್ಟಿ, ಕಲ್ಯಾಣ್ ಶಾಖೆಯ ಪ್ರಸಾದ್ ಪಿ. ಶೆಟ್ಟಿ, ಮಹಾಬಲ ಶೆಟ್ಟಿ ಅವರನ್ನು ಸೊಸೈಟಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಅವರು ಸ್ಮರಣಿಕೆಯನ್ನಿತ್ತು ಗೌರವಿಸಿದರು.
ಮಾನಸಾ ತಾರನಾಥ್ ಶೆಟ್ಟಿ ಮತ್ತು ಮೋಹಿತ್ ಶೆಟ್ಟಿ ಅವರನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಲಾ
ಯಿತು. ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಉಪಕಾರ್ಯಾಧ್ಯಕ್ಷ ಉಳೂ¤ರು ಮೋಹನ್ದಾಸ್ ಶೆಟ್ಟಿ, ಕಾರ್ಯದರ್ಶಿ ಸಿಎ ರಮೇಶ್ ಶೆಟ್ಟಿ, ಕೋಶಾಧಿಕಾರಿ ಪ್ರವೀಣ್ ಭೋಜ ಶೆಟ್ಟಿ, ನಿರ್ದೇಶಕರುಗಳಾದ ಸಿಎ ಶಂಕರ್ ಶೆಟ್ಟಿ, ಕರ್ನಿರೆ ವಿಶ್ವನಾಥ್ ಶೆಟ್ಟಿ, ಮಹೇಶ್ ಎಸ್. ಶೆಟ್ಟಿ, ಡಾ| ಆರ್. ಕೆ. ಶೆಟ್ಟಿ, ಉಮಾಕೃಷ್ಣ ಶೆಟ್ಟಿ, ಸುಜಾತಾ ಗುಣಪಾಲ್ ಶೆಟ್ಟಿ, ಸಂತೋಷ್ ಜವಾಂದಲೆ, ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಬೋಂಬೆ ಬಂಟ್ಸ್ ಅಸೋಸಿಯೇಶನ್ನ ಅಧ್ಯಕ್ಷ ನ್ಯಾಯವಾದಿ ಸುಭಾಶ್ ಶೆಟ್ಟಿ, ಸಿಇಒ ಮಂಜಯ್ಯ ಸಿ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಲಹಾ ಸಮಿತಿಯ ರವೀಂದ್ರನಾಥ ಎಂ. ಭಂಡಾರಿ, ಕಿಶೋರ್ ಕುಮಾರ್ ಕುತ್ಯಾರ್, ಜಯಂತ್ ಆರ್. ಪಕ್ಕಳ, ಎನ್. ಪ್ರಕಾಶ್ ಟಿ. ಶೆಟ್ಟಿ, ಕುಶಲ್ ಸಿ. ಭಂಡಾರಿ, ಗುಣಪಾಲ್ ಶೆಟ್ಟಿ ಐಕಳ, ಗಿರೀಶ್ ಆರ್. ಶೆಟ್ಟಿ ತೆಳ್ಳಾರ್, ಶರತ್ ವಿ. ಶೆಟ್ಟಿ, ಡಾ| ಪ್ರಭಾಕರ ಶೆಟ್ಟಿ ಬೋಳ, ಸಂಸ್ಥೆಯ ಹಿರಿಯ ಪ್ರಬಂಧಕ ಮಲ್ಲಿಕಾ ಪಿ. ಶೆಟ್ಟಿ, ಪ್ರಬಂಧಕರುಗಳಾದ ಶಶಿಕಲಾ ಎಸ್. ಶೆಟ್ಟಿ, ಕಿಶೋರ್ ಎಂ. ಪಟೀಲ್, ಶಂಕರ್ ಬಿ. ಶೆಟ್ಟಿ ಉಪಸ್ಥಿತರಿದ್ದರು.
ಚಿತ್ರ-ವರದಿ : ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ