ವಿದ್ಯಾಭೂಷಣ ಬಳಗದಿಂದ ಹರಿದಾಸ ಭಕ್ತಿಸಂಗೀತ


Team Udayavani, Sep 5, 2018, 5:10 PM IST

0409mum11.jpg

ಮುಂಬಯಿ: ಇಂಟರ್‌ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಟ್ರೈàನಿಂಗ್‌ ಸೆಂಟರ್‌ (ಐಐಟಿಸಿ) ಸಂಸ್ಥೆಯ ಪ್ರಫುಲ್ಲಾ ಎಸ್‌. ಕೆ. ಉರ್ವಾಳ್‌ ಮತ್ತು ಬಿ. ಆರ್‌. ಹೊಟೇಲ್‌ ಸಮೂಹದ ಚಂಚಲಾ ಬಿ. ಆರ್‌. ಶೆಟ್ಟಿ ಪರಿವಾರವು ಪೇಜಾವರ ಮಠ ಮುಂಬಯಿ ಶಾಖೆಯ ಸಹಯೋಗದೊಂದಿಗೆ  ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀ  ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಅನುಗ್ರಹದೊಂದಿಗೆ ಸೆ. 3 ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸಭಾಗೃಹದಲ್ಲಿ ಗಾನ ಗಂಧರ್ವ ಬಿರುದಾಂಕಿತ ಡಾ|  ವಿದ್ಯಾಭೂಷಣ ಬಳಗದ ಭಕ್ತಿಗಾನಸುಧೆ ಸಂಗೀತ ಕಾರ್ಯಕ್ರಮ ನಡೆಯಿತು.

ಧರ್ಮಾರ್ಥವಾಗಿ ನಡೆಸಲ್ಪಟ್ಟ ಭಕ್ತಿ¤ ಸ‌ಂಗೀತ ಕಾರ್ಯಕ್ರಮದಲ್ಲಿ ಸಂಗೀತ ವಿದ್ಯಾನಿಧಿ ವಿದ್ಯಾಭೂಷಣ ಬಳಗವು ಹರಿದಾಸ ಸಾಹಿತ್ಯದ ಭಕ್ತಿಗಾನಸುಧೆ ಪ್ರಸ್ತುತಪಡಿಸಿದರು. ಹಿಮ್ಮೇಳದಲ್ಲಿ ಮೃದಂಗದಲ್ಲಿ ಎಂ. ಆರ್‌. ಸಾಯಿನಾಥ್‌, ವಿ. ಶೇಖರ್‌ ಅವರು ಘಟಾಂನಲ್ಲಿ  ಮತ್ತು ವಾಯಲೀನ್‌ನಲ್ಲಿ  ಎಸ್‌. ಪ್ರದೇಶ್‌ ಆಚಾರ್ಯ ಅವರು ಸಹಕರಿಸಿದರು. ಕಾರ್ಯಕ್ರಮದ ಪ್ರಾಯೋಜಕರುಗಳಾದ ಬಿ. ಆರ್‌. ಹೊಟೇಲ್‌ ಸಮೂಹದ ಆಡಳಿತ ನಿರ್ದೇಶಕ ಬಿ. ಆರ್‌. ಶೆಟ್ಟಿ, ಐಐಟಿಸಿ ಸಂಸ್ಥೆಯ ನಿರ್ದೇಶಕ ವಿಕ್ರಾಂತ್‌  ಉರ್ವಾಳ್‌ ಸರ್ವ ಕಲಾಕಾರರನ್ನು ಪುಷ್ಪಗುಚ್ಚವನ್ನಿತ್ತು  ಗೌರವಿಸಿದರು.

ಈ ಸಂದರ್ಭದಲ್ಲಿ ವಿದ್ವಾನ್‌ ಎಸ್‌. ಎನ್‌. ಉಡುಪ, ವಿದ್ವಾನ್‌ ಅರವಿಂದ ಬನ್ನಿಂತ್ತಾಯ, ಉದ್ಯಮಿಗಳಾದ ಅನೂಪ್‌ ಶೆಟ್ಟಿ,  ಸುಧೀರ್‌ ಆರ್‌. ಎಲ್‌. ಶೆಟ್ಟಿ, ರವಿ ಸುವರ್ಣ ಘಾಟ್ಕೊàಪರ್‌, ಮುರಳೀ ಭಟ್‌ ಡೊಂಬಿವಲಿ, ಸಂಜಯ್‌ ಮಿಸ್ತ್ರಿ, ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಮುಂಬಯಿ ಅಧ್ಯಕ್ಷ ಡಾ| ಎ. ಎಸ್‌. ರಾವ್‌, ಗೌರವ ಕಾರ್ಯದರ್ಶಿ ಬಿ. ಆರ್‌. ಗುರುಮೂರ್ತಿ, ಎಂ. ನರೇಂದ್ರ, ಶೇಖರ್‌ ಸಸಿಹಿತ್ಲು, ಶ್ರೀಧರ್‌ ರಾವ್‌ ಜೋಕಟ್ಟೆ, ಪದ್ಮನಾಭ ಸಸಿಹಿತ್ಲು, ಪೇಜಾವರ ಮಠದ ಮುಂಬಯಿ  ಶಾಖಾಧಿಕಾರಿಗಳಾದ ಶ್ರೀಹರಿ ಭಟ್‌, ನಿರಂಜನ ಜೆ. ಗೋಗಟೆ ಮತ್ತಿತರರು ಹಾಜರಿದ್ದರು.

ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆಯೋಜಿಸಲಾಗಿದ್ದ ಕೃಷ್ಣವೇಷ ಸ್ಪರ್ಧಾ ಪುಟಾಣಿಗಳಿಗೆ ವಿದ್ಯಾ ಭೂಷಣರು ಬಹುಮಾನ ಪ್ರದಾನಿಸಿದರು. ಅಧಿತಿ  ರಾಮದಾಸ್‌ ರೆಂಜಾಳ ಮತ್ತು ಕು| ಶ್ರೇಯಾ ಹರಿ ಭಟ್‌ ರಾಧಾಕೃಷ್ಣ ಅವರಿಂದ ನೃತ್ಯ ಪ್ರದರ್ಶನಗೊಂಡಿತು. ಪೇಜಾವರ ಮಠದ ಮುಖ್ಯ ವ್ಯವಸ್ಥಾಪಕ ರಾಮದಾಸ ಉಪಾಧ್ಯಾಯ ರೆಂಜಾಳ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಠದ ವ್ಯವಸ್ಥಾಪಕ ಪ್ರಕಾಶ್‌ ಆಚಾರ್ಯ ರಾಮಕುಂಜ ಅವರು ವಿದ್ಯಾಭೂಷಣ ಅವರಿಗೆ ಪುಷ್ಪಗುತ್ಛವನ್ನಿತ್ತು  ಗೌರವಿಸಿ  ವಂದಿಸಿದರು. 

ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.