ಜಿಎಸ್‌ಬಿ ಸಭಾ ಕುರ್ಲಾ ಬಾಲಾಜಿ ಮಂದಿರದಲ್ಲಿ ಗಣೇಶೋತ್ಸವ ಸಂಭ್ರಮ


Team Udayavani, Sep 7, 2018, 3:47 PM IST

1-aa.jpg

ಮುಂಬಯಿ: ಸುವರ್ಣ ಗಣೇಶೋತ್ಸವ ಸಂಭ್ರಮದಲ್ಲಿರುವ ಜಿಎಸ್‌ಬಿ ಸಭಾ ಕೆಸಿಜಿ ಕುರ್ಲಾ ಇದರ ಬಾಲಾಜಿ ಮಂದಿರದಲ್ಲಿ ಗಣೇಶೋತ್ಸವ ಸಂಭ್ರಮವು ಸೆ. 13 ರಿಂದ ಸೆ. 17 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಕಳೆದ ಒಂದು ವರ್ಷದಿಂದ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷಪೂರ್ತಿ ಭಜನೆ, ಹರಿಕಥೆ, ನಾಟಕ, ಯಕ್ಷಗಾನ, ಭಕ್ತಿ ಸಂಗೀತ ವೈಭವ, ಶಾಸ್ತಿÅàಯ ಸಂಗೀತ ಮತ್ತು ನೃತ್ಯ, ವಿವಿಧ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಬಾಲಾಜಿ ಮಂದಿರದಲ್ಲಿ ಆಯೋಜಿಸಿ ಸುವರ್ಣ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲಾಗಿದ್ದು ಇದರ ಸಮಾರೋಪವಾಗಿ ಗಣೇಶೋತ್ಸವವು ನೆರವೇರಲಿದೆ. ಬಾಲಾಜಿ ಮಂದಿರದ ಕಾರ್ಯಾಧ್ಯಕ್ಷ ಗಣೇಶ್‌ ಕಾಮತ್‌, ಸುವರ್ಣ ಗಣೇಶೋತ್ಸವ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವಿವೇಕ್‌ ಭಂಡಾರಿ, ಜನಾರ್ದನ ಭಟ್‌, ಭಗೀರಥ ಶಾನ್‌ಭಾಗ್‌, ವಿನಾಯಕ ಬಾಳಿಗಾ, ಗಣೇಶ್‌ ಮಲ್ಯ, ಗಣೇಶ್‌ ಪೈ, ಆರ್‌. ಎಂ. ಬಾಳಿಗ, ಪಿ. ಆರ್‌. ಕಾಮತ್‌, ಗಜಾನನ, ವೇದಮೂರ್ತಿ ತ್ರಿವಿಕ್ರಮ ಆಚಾರ್ಯ ಹಾಗೂ ಇನ್ನಿತರ ಸಮಿತಿಯ ಸದಸ್ಯರ ನೆರವಿನಿಂದ ಸುವರ್ಣ ಮಹೋತ್ಸವ ಗಣೇಶೋತ್ಸವಕ್ಕೆ ಪೂರ್ವಸಿದ್ಧತಾ ಕ್ರಮಗಳು ಭರದಿಂದ ನಡೆಯುತ್ತಿದೆ.

ವರ್ಷದುದ್ದಕ್ಕೂ ಸಾರಸ್ವತ ಸಮಾಜದ ನೆಲೆಬೀಡಾದ ಗೋವಾ ಪ್ರವಾಸ, ವೈದ್ಯಕೀಯ ಶಿಬಿರ, ಸಂಧ್ಯಾವಂದನೆ ಶಿಬಿರ, ಪ್ರತಿಭಾ ಪುರಸ್ಕಾರ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಜಿಎಸ್‌ಬಿ ಸಮಾಜದ ಗುರುವರ್ಯರಾದ ಸಂಸ್ಥಾನ ಕವಳೆ ಗೋಕರ್ಣ ಪರ್ಥಗಾಳಿ ಹಾಗೂ ಕಾಶೀ ಮಠಾಧೀಶರ ದಿವ್ಯ ಅನುಗ್ರಹದೊಂದಿಗೆ ಪ್ರಸ್ತುತ ಐದು ದಿನಗಳ ಗಣೇಶೋತ್ಸವವನ್ನು ಆಚರಿಸಲು ಮುಂದಾಗಲಾಗಿದೆ. ಉತ್ಸವಕ್ಕೆ ಪೂರವಾಗಿ ಬಾಲಾಜಿ ಮಂದಿರ ಕುರ್ಲಾ ಹಾಗೂ ಪರಿಸರದ ವಾಸ್ತುವನ್ನು ನವೀಕರಿಸಲಾಗಿದ್ದು, ವಿದ್ಯುತ್‌ ದೀಪಾಲಂಕಾರದಿಂದ ಶೃಂಗರಿಸಲಾಗಿದೆ.

ಮಹಾಗಣಪತಿಯ ಉತ್ಸವಕ್ಕೆ ಸುವರ್ಣ ಮಹೋತ್ಸವದ ನೆನಪಿಗಾಗಿ ನೂತನ ಚಿನ್ನಾಭರಣ ಗಳ ಶೃಂಖಲೆ ಯನ್ನು ಸಜ್ಜುಗೊಳಿಸಲಾಗು ತ್ತಿದೆ. ಈ ನಿಟ್ಟಿನಲ್ಲಿ ಸುವರ್ಣ ಕವಚ, ಮಂಗಳ ಸೂತ್ರ, ಧಾರೀಮಣಿಯನ್ನು ಈಗಾಗಲೇ ಸಂಸ್ಥಾನ ಗುರುವರ್ಯ ಮಠಾಧೀಶ ಹಾಗೂ ಕಾಶೀ ಮಠಾಧೀಶರ ಹಸ್ತದಿಂದ ಬಾಲಾಜಿ ದೇವರ ಸನ್ನಿಧಿಯಲ್ಲಿರುವ ಶ್ರೀದೇವಿ- ಭೂದೇವಿಗೆ ಸಮರ್ಪಿಸಲಾಗಿದೆ.

ಐದು ದಿನಗಳ ಕಾಲ ನಡೆಯಲಿರುವ ಸುವರ್ಣ ಮಹೋತ್ಸವ ಗಣೇಶೋತ್ಸವ ದಲ್ಲಿ ದಿನಂಪ್ರತಿ ವಿಶೇಷ ಸೇವೆ, ಗಣಹೋಮ, ಮೂಢ ಗಣಪತಿ ಯಾಗ, ವಿಶೇಷ ಪೂಜಾ ಸೇವೆ, ಮಹಾಮೂಢಗಣಪತಿ, ದುರ್ವಾ ರ್ಚನೆ ಸೇವೆ ಇನ್ನಿತರ ಸೇವೆಗಳನ್ನು ಆಯೋಜಿಸಲಾಗಿದೆ. ಅಲ್ಲದೆ ಭಕ್ತಾದಿಗಳಿಗೆ ತುಲಾಭಾರ ಸೇವೆ, ಮಧ್ಯಾಹ್ನ ಪೂಜೆ, ಮಹಾಮಂಗಳಾರತಿ ನಡೆಯಲಿದೆ, ಸೆ. 17 ರಂದು ಸಂಜೆ ವಿಸರ್ಜನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಭಕ್ತರು ಪಾಲ್ಗೊಂಡು  ಉತ್ಸವದ ಯಶಸ್ಸಿಗೆ ಸಹಕರಿಸುವಂತೆ ಪ್ರಕಟನೆ ತಿಳಿಸಿದೆ.
 

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.