ಬಿಲ್ಲವರ ಅಸೋ. ಕಲ್ಯಾಣ್‌ ಸ್ಥಳೀಯ ಕಚೇರಿ: ಗುರು ಜಯಂತಿ


Team Udayavani, Sep 23, 2018, 3:52 PM IST

m-3.jpg

ಕಲ್ಯಾಣ್‌: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಕಲ್ಯಾಣ್‌ ಸ್ಥಳೀಯ ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜಯಂತಿ ಆಚರಣೆಯು ಸೆ. 16ರಂದು ಸ್ಥಳೀಯ ಮಾತೋಶ್ರೀ ಸಭಾ ಗೃಹದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಸದಸ್ಯ ಬಾಂಧವರ ಮಕ್ಕಳಿಗೆ ಶೈಕ್ಷಣಿಕ ನೆರವು ವಿತರಿಸಲಾಯಿತು. ಅಲ್ಲದೆ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಬಹುಮಾನ ಗೆದ್ದ ಮಕ್ಕಳನ್ನು ಗೌರವಿಸಲಾಯಿತು. ಬೆಳಗ್ಗೆ 9.30 ರಿಂದ ಪುರೋಹಿತ ಗಂಗಾಧರ ಕಲ್ಲಾಡಿ ಅವರ ಪೌರೋಹಿತ್ಯದಲ್ಲಿ ನಾರಾಯಣ ಗುರುಗಳ ಸಹಸ್ರ ಅಷ್ಟೋತ್ತರ ನಾಮಾವಳಿ ನಡೆಯಿತು. 
ಸ್ಥಳೀಯ ಕಚೇರಿಯ ಮಹಿಳಾ ವಿಭಾಗದವರಿಂದ ಭಜನ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು. ದೇವಾನಂದ ಕೋಟ್ಯಾನ್‌ ಮತ್ತು  ಬಳಗದವರಿಂದ ಭಜನಾ ರಸಮಂಜರಿ ನೆರವೇರಿತು.

ಜತೆ ಕಾರ್ಯದರ್ಶಿ ಭೋಜ ಎಸ್‌. ಪೂಜಾರಿ ಅವರು ಕಾರ್ಯಕ್ರಮ ನಿರ್ವಹಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಜಾಸ್ಮಿàನ್‌ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾರ್ಯಾಧ್ಯಕ್ಷ ಡಾ| ಸುರೇಂದ್ರ ಶೆಟ್ಟಿ, ಗುರುದೇವ್‌ ಹೊಟೇಲ್‌ನ ಮಾಲಕ ಭಾಸ್ಕರ ಶೆಟ್ಟಿ, ರಾಮ್‌ದೇವ್‌ ಹೊಟೇಲ್‌ನ ಮಾಲಕ ರಮೇಶ್‌ ಶೆಟ್ಟಿ, ಬಿ. ಕೆ. ಗೋಲ್ಡ್‌ನ ಮಾಲಕ ಶಾಂತಿಲಾಲ್‌ ಶಾØ, ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ವಿಠಲ ಕೆ. ಕೋಟ್ಯಾನ್‌, ಕಾರ್ಯಾಧ್ಯಕ್ಷ ಸದಾಶಿವ ಜಿ. ಸುವರ್ಣ, ಉಪ ಕಾರ್ಯಾಧ್ಯಕ್ಷ ದೇವಾನಂದ ಜೆ. ಕೋಟ್ಯಾನ್‌, ಜತೆ ಕೋಶಾಧಿಕಾರಿ ಧನಂಜಯ ಡಿ. ಪಾಲನ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಶ್ರೀ ಎಸ್‌. ಪೂಜಾರಿ, ಯುವಾಭ್ಯುದಯ ಸಮಿತಿಯ ಪ್ರತಿನಿಧಿ ಸಂದೀಪ್‌ ಸಿ. ಪೂಜಾರಿ, ಕೇಂದ್ರ ಕಚೇರಿಯ ಪ್ರತಿನಿಧಿ ಅಶೋಕ್‌ ಕುಕ್ಯಾನ್‌ ಸಸಿಹಿತ್ಲು ಇವರು ಉಪಸ್ಥಿತರಿದ್ದರು.

ಕೇಂದ್ರ ಕಚೇರಿಯಿಂದ ಮೋಹನ್‌ ಪೂಜಾರಿ, ಭಿವಂಡಿ ಸ್ಥಳೀಯ ಸಮಿತಿ ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದವರು, ಯುವಾಭ್ಯುದಯ ವಿಭಾಗದವರು, ಡೊಂಬಿವಲಿ ಸœಳೀಯ ಸಮಿತಿಯ ಕಾರ್ಯದರ್ಶಿ ಪುರಂದರ ಪೂಜಾರಿ, ಭಾರತ್‌ ಬ್ಯಾಂಕಿನ ಕಲ್ಯಾಣ್‌ ಶಾಖೆಯ ಪ್ರಬಂಧಕ ಹರೀಶ್‌ ಕುಂದರ್‌, ಇನ್ನಿತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜಯಂತಿ ಸಂಭ್ರಮದ ಆಚರಣೆಯಲ್ಲಿ ಸ್ಥಳೀಯ ಗಣ್ಯರು, ಉದ್ಯಮಿಗಳು, ಸಮಾಜ ಸೇವಕರು ಅಲ್ಲದೆ, ಕಲ್ಯಾಣ್‌, ಶಾಹಡ್‌, ಠಾಕುರ್ಲಿ, ವಿಟಲ್‌ವಾಡಿ, ಅಂಬರ್‌ನಾಥ್‌, ಟಿಟ್ವಾಲ, ಅಂಬಿವಲಿ ಪರಿಸರದ ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆಯನ್ನು ಆಯೋಜಿಸ ಲಾಗಿತ್ತು. ಸಮಾಜದ ನೂರಾರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲಾಯಿತು. ಅಲ್ಲದೆ ಕ್ರೀಡಾಕ್ಷೇತ್ರದ ಪ್ರತಿಭಾನ್ವಿತರು ಮತ್ತು ದಾನಿಗಳನ್ನು ಗೌರವಿಸಲಾಯಿತು. ಕಲ್ಯಾಣ್‌ ಪೂರ್ವದ ಬಡ ಕುಟುಂಬವೊಂದನ್ನು ಅಗತ್ಯ ಸಾಮಗ್ರಿಗಳನ್ನು ಮಹೇಶ್‌ ಕುಕ್ಯಾನ್‌ ಅವರ ವತಿಯಿಂದ ನೀಡಲಾಯಿತು. ಸ್ಥಳೀಯ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.