ಗೋಪಾಲ ತ್ರಾಸಿ ಅವರಿಗೆ ಅಕ್ಕ ಸಮ್ಮೇಳನದಲ್ಲಿ  ಗೌರವಾರ್ಪಣೆ


Team Udayavani, Sep 26, 2018, 4:17 PM IST

2509mum06.jpg

ಮುಂಬಯಿ: ಅಸೋಸಿಯೇಶನ್‌ ಆಫ್‌ ಕನ್ನಡ ಕೂಟಸ್‌ ಆಫ್‌ ಅಮೆರಿಕಾ ಸಂಸ್ಥೆಯು ಉತ್ತರ ಟೆಕ್ಸಾಸ್‌ ಮಲ್ಲಿಗೆ ಕನ್ನಡ ಕೂಟ ಇದರ ಆಶ್ರಯದಲ್ಲಿ ಇತ್ತೀಚೆಗೆ ಅಮೆರಿಕದ ಡಾಲಸ್‌ ನಗರದ ಶೆರಟಾನ್‌ ಸಮಾವೇಶ ಸಭಾಗೃಹದಲ್ಲಿ ಆಯೋಜಿಸಿದ್ದ ತ್ರಿದಿನಗ‌ಳಲ್ಲಿ 10 ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ನಗರದ ಕವಿ, ಕತೆಗಾರ, ಲೇಖಕ ಗೋಪಾಲ್‌ ತ್ರಾಸಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

ನಗರದಲ್ಲಿ ಸಂವೇದನಾಶೀಲ ಕವಿಯಾಗಿ, ಕತೆಗಾರರಾಗಿ, ಲೇಖಕರಾಗಿ  ಗುರುತಿಸಿಕೊಂಡ ಗೋಪಾಲ ತ್ರಾಸಿ ಅವರು ನಾಡಿನ ಹೆಸರಾಂತ ಕವಿ, ಸಾಹಿತಿ ಜಯಂತ್‌ ಕಾಯ್ಕಿಣಿ ಅಧ್ಯಕ್ಷತೆಯಲ್ಲಿ ಜರಗಿದ “ಶ್ರಾವಣ ಮಧ್ಯಾಹ್ನ-ಅಕ್ಕ 2018 ಕವಿಗೋಷ್ಠಿ’ಯಲ್ಲಿ ತನ್ನ ಹುಣ್ಣಿಮೆ-ಅಭಗ್ನ ಹಾಗೂ ಹೋಳಿ ಎಂಬ ಎರಡು ಕವಿತೆಗಳನ್ನು ಸುಶ್ರಾವ್ಯವಾಗಿ ಹಾಡುವುದರ ಮೂಲಕ  ಪ್ರಸ್ತುತಪಡಿಸಿ ನೂರಾರು ಸಾಹಿತ್ಯಾಭಿಮಾನಿಗಳ ಪ್ರಶಂಸೆಗೆ ಪಾತ್ರರಾಗಿದ್ದರು.

ಗೋಪಾಲ ತ್ರಾಸಿ ಅವರನ್ನು ಅಕ್ಕ  ಸಮಿತಿಯ ಕಾರ್ಯಾಧ್ಯಕ್ಷ ಅಮರ್‌ನಾಥ್‌ ಗೌಡ ಮತ್ತು ಅಕ್ಕ ಸಂಸ್ಥೆಯ ಅಧ್ಯಕ್ಷ ಶಿವಮೂರ್ತಿ ಕೀಲರ ಸ್ಮರಣಿಕೆಯನ್ನಿತ್ತು ಗೌರವಿಸಿದರು. ಅಂತೆಯೇ ತ್ರಾಸಿ ಅವರ ಕಾವ್ಯ ಪ್ರತಿಭೆಯ ಬಹುಮುಖ ಪ್ರತಿಭಾ ಸಂಪನ್ನತೆಯನ್ನು ಗುರುತಿಸಿ ಮೊಂಟ್‌ಗೊಮೆರಿ ಕಂಟ್ರಿ ರಾಜ್ಯ ಕೌನ್ಸಿಲ್‌ ವತಿಯಿಂದ ಕೌನ್ಸಿಲ್‌ ಸದಸ್ಯ ರೋಜØರ್‌ ಬೆರ್ಲಿನರ್‌ ಅವರು ತ್ರಾಸಿ ಅವರಿಗೆ ಗೌರವಪತ್ರ ಪ್ರದಾನಿಸಿ ಅಭಿನಂದಿಸಿ ಶುಭಹಾರೈಸಿದರು. ಮುಂಬಯಿಯ ರಾತ್ರಿ ಶಾಲೆಯಿಂದ ಬಂದ ಪ್ರತಿಭೆಗೆ ಸಂದ ಅರ್ಹ ಗೌರವ ಇದಾಗಿದೆ ಎಂದು ಇದೇ ಸಂದರ್ಭದಲ್ಲಿ ಗೋಪಾಲ್‌ ತ್ರಾಸಿ ತಿಳಿಸಿದರು.

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ಸದಸ್ಯರೂ ಮತ್ತು ಕ್ರೀಡಾಪಟುವಾಗಿರುವ ಗೋಪಾಲ್‌ ತ್ರಾಸಿ ಅವರು ಉಡುಪಿ ಜಿಲ್ಲೆಯ ಕುಂದಾಪುರ ಭರಣಿಮನೆ ಲಿಂಗ ಪೂಜಾರಿ ಉಪ್ಪಿನಕುದುರು ಮತ್ತು ಹೊಸೊಕ್ಲು ಮನೆ ಮುತ್ತು ಪೂಜಾರಿ ತ್ರಾಸಿ ದಂಪತಿಯ ಪುತ್ರ.  ಪತ್ನಿ ಸವಿತಾ ಗೋಪಾಲ್‌, ಮಕ್ಕಳಾದ ಮಾ| ಧ್ರುವ ಹಾಗೂ ಕು| ಅಪೂರ್ವಾ ಅವರೊಂದಿಗೆ ಕಾಂದಿವಲಿ ಪಶ್ಚಿಮದ ಚಾರ್ಕೊಪ್‌ನಲ್ಲಿ ವಾಸವಾಗಿದ್ದಾರೆ.

ಟಾಪ್ ನ್ಯೂಸ್

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.