ತೀಯಾ ಸಮಾಜ ಮುಂಬಯಿ:ಅಧ್ಯಕ್ಷರಾಗಿ ರವೀಂದ್ರ ಎಸ್‌.ಮಂಜೇಶ್ವರ್‌ ಆಯ್ಕೆ


Team Udayavani, Sep 26, 2018, 4:41 PM IST

2509mum10.jpg

ಮುಂಬಯಿ: ತೀಯಾ ಸಮಾಜ ಮುಂಬಯಿ ಇದರ 74 ನೇ ಮಹಾಸಭೆಯು ಸೆ. 23 ರಂದು ಪೂರ್ವಾಹ್ನ ಸಾಂತಾಕ್ರೂಜ್‌ ಪೂರ್ವ ಬಿಲ್ಲವರ ಭವನದ ಕಿರು ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಇದೇ ಸಂದರ್ಭದಲ್ಲಿ ಸಂಸ್ಥೆಯ 2018-2020 ರ  ಸಾಲಿಗೆ ನೂತನ ಅಧ್ಯಕ್ಷರಾಗಿ ರವೀಂದ್ರ ಎಸ್‌. ಮಂಜೇಶ್ವರ್‌ ಅವರನ್ನು ನೇಮಿಸಲಾಯಿತು. ಕಾರ್ಯಕಾರಿ ಸಮಿತಿಗೆ ರೂಪೇಶ್‌ ವೈ. ರಾವ್‌, ತಿಮ್ಮಪ್ಪ  ಕೆ. ಬಂಗೇರ,  ಕೃಷ್ಣ ಎನ್‌. ಉಚ್ಚಿಲ್‌, ವಿಶ್ವಾತ್‌ ಬದ್ದೂರು, ವಾಸು ಜಿ. ಪಾಲನ್‌, ಉಜ್ವಲ ಚಂದ್ರಶೇಕರ, ವೃಂದಾ ಡಿ. ಬೆಳ್ಚಡ, ದಿವ್ಯಾ ಆರ್‌. ಕೋಟ್ಯಾನ್‌ ಈ ಎಂಟು ಸದಸ್ಯರನ್ನು ಮತ್ತು ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಗೆ ಕಾರ್ಯಾಧ್ಯಕ್ಷರಾಗಿ ಸುಧಾಕರ್‌ ಉಚ್ಚಿಲ್‌, ಮಹಿಳಾಧ್ಯಕ್ಷೆಯಾಗಿ ಪದ್ಮಿನಿ ಕೆ. ಕೋಟೆಕರ್‌, ಪೂರ್ವ ವಲಯ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷರನ್ನಾಗಿ ಸುರೇಶ್‌ ಡಿ. ಬಂಗೇರ ಅವರನ್ನು ಆಯ್ಕೆಗೊಳಿಸಿದ್ದು, ಅಂತರಿಕ ಲೆಕ್ಕಪರಿಶೋಧಕರಾಗಿ ರಾಜೇಶ್‌ ಎಸ್‌. ಸುವರ್ಣ ಅವರನ್ನು ಆಯ್ಕೆ ಮಾಡಲಾಯಿತು.

ಮಹಾಸಭೆಯಲ್ಲಿ ಗ್ಲೋಬಲ್‌ ಪೀಸ್‌ ಫೌಂಡೇಶನ್‌ ಸಂಸ್ಥೆ ಮತ್ತು ಇಂಟರ್‌ನೆàಶನಲ್‌ ಕಲ್ಚರಲ್‌ ಫೆಸ್ಟ್‌ (ಐಸಿಎಫ್‌) ಸಂಸ್ಥೆಗಳಿಂದ ವಾಂಟನ್‌ನಲ್ಲಿ ಇಂಟರ್‌ನೆàಶನಲ್‌ ಮ್ಯಾನ್‌ ಆಫ್‌ ದ ಈಯರ್‌ ಪ್ರಶಸ್ತಿಗೆ ಭಾಜನರಾದ ತೀಯಾ ಸಮಾಜ ಮುಂಬಯಿ ಅಧ್ಯಕ್ಷ ಚಂದ್ರಶೇಖರ್‌ ಆರ್‌. ಬೆಳ್ಚಡ ಮತ್ತು ದಿವಿಜಾ ಚಂದ್ರಶೇಖರ್‌ ದಂಪತಿಯನ್ನು ಪದಾಧಿಕಾರಿಗಳು ಅಭಿನಂದಿಸಿ ಗೌರವಿಸಿದರು.

ಸದಸ್ಯರ ಪ್ರತಿಭಾನ್ವಿತ ಮಕ್ಕಳಾದ ಕು| ಮೀನಾಕ್ಷಿ ಎಲ್‌. ಪಾಲನ್‌, ಕು| ತಾನಿಯಾ ವಿ. ಬದ್ದೂರು, ಕು| ಪವಿ ಪಿ. ಕೋಟ್ಯಾನ್‌, ಕು| ವಿಭಾ ಬಿ. ಕೋಟ್ಯಾನ್‌, ಕು| ರಶ್ಮೀತಾ ಪಿ.ಉಚ್ಚಿಲ್‌, ಮಾ| ನೀಲ್‌ ಚೇತನ್‌ ಕುಮಾರ್‌ ಇವರಿಗೆ ಪ್ರತಿಭಾ ಪುರಸ್ಕಾರ ಪ್ರದಾನಿಸಿ ಅಭಿನಂದಿಸಲಾಯಿತು.

ವಿಶ್ವಸ್ತ ಮಂಡಳಿ ಕಾರ್ಯಾಧ್ಯಕ್ಷ ರೋಹಿದಾಸ್‌ ಎಸ್‌. ಬಂಗೇರ, ವಿಶ್ವಸ್ಥ ಸದಸ್ಯ ಶಂಕರ್‌ ಸಿ. ಸಾಲ್ಯಾನ್‌, ಉಪಾಧ್ಯಕ್ಷ ಸುಧಾಕರ್‌ ಉಚ್ಚಿಲ್‌, ಸ‌ಂಸ್ಥೆಯ ಮುಖವಾಣಿ ತೀಯಾ ಬೆಳಕು ಸಂಪಾದಕ ಶ್ರೀಧರ್‌ ಎಸ್‌. ಸುವರ್ಣ, ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಬಾಬು ಕೆ. ಕೋಟ್ಯಾನ್‌, ಮಹಿಳಾಧ್ಯಕ್ಷೆ ಲತಾ ಡಿ. ಉಳ್ಳಾಲ್‌,  ಪೂರ್ವ ವಲಯ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಮೋಹನ್‌ ಬಿ. ಎಂ, ಮಹಿಳಾಧ್ಯಕ್ಷೆ ಪದ್ಮಿನಿ ಕೆ. ಕೋಟೆಕರ್‌, ರವೀಂದ್ರ ಎಸ್‌. ಮಂಜೇಶ್ವರ್‌, ಮಾಜಿ ಅಧ್ಯಕ್ಷ ಕೆ. ಪಿ. ಅರವಿಂದ್‌ ವೇದಿಕೆಯಲ್ಲಿದ್ದರು.  ಕು| ಪವಿ ಪ್ರಕಾಶ್‌ ಕೋಟ್ಯಾನ್‌ ಮತ್ತು ಕು| ವಿಭಾ ಬಾಲಕೃಷ್ಣ ಕೋಟ್ಯಾನ್‌ ಪ್ರಾರ್ಥನೆಗೈದರು.  ಗೌರವ ಕೋಶಾಧಿಕಾರಿ ರಮೇಶ್‌ ಎನ್‌. ಉಳ್ಳಾಲ್‌ ರ್ವಾಕ ಲೆಕ್ಕಪತ್ರ ಮಂಡಿಸಿದರು. ಗೌ| ಪ್ರ| ಈಶ್ವರ್‌ ಎಂ.ಐಲ್‌ ಸ್ವಾಗತಿಸಿ ಗತ ಮಹಾಸಭೆ ವರದಿ ವಾಚಿಸಿ ವಂದಿಸಿದರು. 

 ಚಿತ್ರ- ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.