ಮೀರಾರೋಡ್‌ ಯುವ ಮಿತ್ರ ಮಂಡಳ: ಗಣೇಶೋತ್ಸವ


Team Udayavani, Sep 28, 2018, 4:52 PM IST

2709mum10.jpg

ಮುಂಬಯಿ: ಮೀರಾ ರೋಡ್‌ ಪೂರ್ವದ ಭಾರತಿ ಪಾರ್ಕ್‌ ಯುನಿಟ್‌ ಸೊಸೈಟಿಯ ಆವರಣದಲ್ಲಿ ತುಳು-ಕನ್ನಡಿಗರಿಂದ ಸ್ಥಾಪಿಸಲ್ಪಟ್ಟ ಮೀರಾರೋಡ್‌ ಯುವ ಮಿತ್ರ ಮಂಡಳದ 22 ನೇ ಸಾರ್ವಜನಿಕ ಗಣೇಶೋತ್ಸವ ಸಂಭ್ರಮವು ಸೆ. 13 ರಂದು ಪ್ರಾರಂಭಗೊಂಡು ಸೆ. 23 ರವರೆಗೆ ಹನ್ನೊಂದು ದಿನ ಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಯಾಗಿ ನಡೆಯಿತು.

ಪಲಿಮಾರು ಮಠದ ಪ್ರಬಂಧಕ ವಿದ್ವಾನ್‌ ರಾಧಾಕೃಷ್ಣ ಭಟ್‌ ಮತ್ತು ಅರ್ಚಕ ವೃಂದದ ಪೌರೋಹಿತ್ಯದಲ್ಲಿ ಗಣಹೋಮ, ಮಹಾಆರತಿ, 108 ತೆಂಗಿನಕಾಯಿಗಳ ಶ್ರೀಗಣಪತಿ ಮಹಾ ಯಜ್ಞ, ಪೂರ್ಣಾಹುತಿ, ರಂಗಪೂಜೆ, ಭಜನೆ ಹಾಗೂ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ಜರಗಿತು.

ಪ್ರತಿದಿನ ಸಂಜೆ ಜರಗುವ ಭಜನೆಯಲ್ಲಿ ಕರ್ನಾಟಕ ಮಹಾಮಂ ಡಳ ಭಾಯಂದರ್‌, ಶ್ರೀ ದುರ್ಗಾ ಭಜನ ಮಂಡಳಿ ಸಿಲ್ವರ್‌ಪಾರ್ಕ್‌ ಮೀರಾರೋಡ್‌, ಬಂಟ್ಸ್‌ ಸಂಘ ಮೀರಾಭಾಯಂದರ್‌, ಶ್ರೀ ವಿಠuಲ ಭಜನ ಮಂಡಳಿ ಮೀರಾರೋಡ್‌, ಬಿಲ್ಲವರ ಅಸೋಸಿಯೇಶನ್‌ ಮೀರಾರೋಡ್‌ ಸ್ಥಳೀಯ ಸಮಿತಿ, ತುಳುನಾಡ ಸಮಾಜ ಮೀರಾ ಭಾಯಂದರ್‌, ಬಂಟ್ಸ್‌ ಫೋರಂ ಮೀರಾ-ಭಾಯಂದರ್‌, ಶ್ರೀ ಹನುಮಾನ್‌ ಭಜನಾ ಮಂಡಳಿ ಭಾಯಂದರ್‌, ರಾಯರ ಬಳಗ ಮೀರಾರೋಡ್‌, ಶ್ರೀ ಲಕ್ಷ್ಮೀ ನಾರಾಯಣ ಭಜನೆ ಸಮಿತಿ ಮೀರಾರೋಡ್‌, ಬಾಲಾಜಿ ಮತ್ತು ಸದ್ಗುರು ಭಜನಾ ಮಂಡಳಿ ಮೀರಾರೋಡ್‌ ಇನ್ನಿತರ ತಂಡಗಳು ಪಾಲ್ಗೊಂಡಿದ್ದವು.

ಸಹ ಸಂಸ್ಥೆಯಾದ ಶ್ರೀ ಲಕ್ಷ್ಮೀನಾರಾ ಯಣ ಭಜನ ಸಮಿತಿಯ ಅಧ್ಯಕ್ಷ ಹರೀಶ್‌ ಪೂಜಾರಿ, ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಮತ್ತು ಶ್ರೀ ಅಯ್ಯಪ್ಪ ಭಕ್ತ ಮಂಡಳಿಯ ಗುರುಸ್ವಾಮಿ ಜಯಶೀಲ ತಿಂಗಳಾಯ ಅವರನ್ನು ಮೀರಾರೋಡ್‌ ಯುವ ಮಿತ್ರ ಮಂಡಳದ ಅಧ್ಯಕ್ಷ ಜಿತು ಸನಿಲ್‌, ಕಾರ್ಯದರ್ಶಿ ಸಂಪತ್‌ ಶೆಟ್ಟಿ, ಕೋಶಾಧಿಕಾರಿ ವಿಜಯ ಸುವರ್ಣ, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು ಸನ್ನಿಧಿ ಪ್ರಸಾದವಿತ್ತು ಗೌರವಿಸಿದರು.

ಸೆ. 23ರಂದು ಭವ್ಯ ಶೋಭಾ ಯಾತ್ರೆಯೊಂದಿಗೆ ಶ್ರದ್ಧಾಭಕ್ತಿಯಿಂದ ಭಾಯಂದರ್‌ ಪಶ್ಚಿಮದ ನದಿ ಯಲ್ಲಿ ಗಣಪತಿ ವಿಗ್ರಹವನ್ನು ವಿಸರ್ಜಿಸಲಾಯಿತು. ಪರಿಸರದ ಸಂಘ-ಸಂಸ್ಥೆಗಳು, ಕನ್ನಡೇತರರು, ರಾಜಕೀಯ ನೇತಾರರು ಉಪಸ್ಥಿತ ರಿದ್ದರು. ದಿನಂಪ್ರತಿ ನೂರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. 

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.