158ನೇ ರಾಯನ್‌ ಮಿನಿಥಾನ್‌ ಸ್ಪರ್ಧೆಗೆ ಚಾಲನೆ


Team Udayavani, Oct 23, 2018, 3:17 PM IST

2110mum08.jpg

ಮುಂಬಯಿ:ರಾಯನ್‌ ಇಂಟರ್‌ನ್ಯಾಷನಲ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಟ್ಸ್‌ನ ವಾರ್ಷಿಕ 158ನೇರಾಯನ್‌ ಮಿನಿಥಾನ್‌ ಅ. 21 ರಂದು ನಡೆಯಿತು. ಸಂಸ್ಥೆಯ ಬೊರಿವಲಿ ಪಶ್ಚಿಮದಲ್ಲಿನ ಸೈಂಟ್‌ ಲಾರೆನ್ಸ್‌ ಶಾಲಾ ಸಭಾಂಗಣದಲ್ಲಿ ಬೆಳಗ್ಗೆ ರಾಯನ್‌ ಇಂಟರ್‌ನ್ಯಾಷನಲ್‌ ಸಮೂಹ ಸಂಸ್ಥೆಯ ಸಿಇಒ ರಾಯನ್‌ ಎ. ಪಿಂಟೋ ಮತ್ತು  ಗಣ್ಯರು ಹಸಿರು ನಿಶಾನೆ ತೋರಿಸಿ “ರಾಯನ್‌ ಮಿನಿಥಾನ್‌-2018ಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ಮೂರು ವಿಭಾಗಗಳಲ್ಲಿ ನಡೆದ ಮಿನಿಥಾನ್‌ ಸ್ಪರ್ಧೆಯಲ್ಲಿ ರಾಷ್ಟ್ರ ದಾದ್ಯಂತದ ಸುಮಾರು 41 ಶಾಲೆಗಳ ಸುಮಾರು 11,706 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬೊರಿವಲಿ ಪ್ರದೇಶದ ಸುಮಾರು 4 ಕಿ.ಮೀ ಮಾರ್ಗದಲ್ಲಿ ಸ್ಥಾನೀಯ ಕ್ರೀಡಾ ಭಿಮಾನಿಗಳ ಪ್ರೋತ್ಸಾಹದ ನಡುವೆ ಪಾಲಕರು ಮತ್ತು ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡು ಮಿನಿಥಾನ್‌ಗೆ ಮೆರುಗು ನೀಡಿದರು.

ಸಂಸ್ಥೆಯ ಕಾರ್ಯಾಧ್ಯಕ್ಷ ಅಗ ಸ್ಟಿನ್‌ ಎಫ್‌. ಪಿಂಟೋ ಅವರ ಸಮರ್ಥ ನಾಯಕತ್ವದಲ್ಲಿ 1998ರಲ್ಲಿಆರಂಭಗೊಂಡು ರಾಷ್ಟ್ರದ ವಿವಿಧ ಮಹಾನಗರಗಳಲ್ಲಿ ವಾರ್ಷಿಕವಾಗಿ ಮಿನಿಥಾನ್‌ ಓಟ ಆಯೋಜಿಸಲಾಗುತ್ತದೆ. ರಾಷ್ಟ್ರೀಯ ಹಾಗೂ ಅಂತಾ ರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಿಗಾಗಿ ಯುವ ವಿದ್ಯಾರ್ಥಿಗಳನ್ನು ಸನ್ನದ್ಧ ಗೊಳಿಸುವುದಕ್ಕಾಗಿ ಮತ್ತು ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಅಭಿವೃದ್ಧಿಗೊಳಿಸಲು ಇಂತಹ ಓಟವನ್ನು ನಡೆಸಲಾಗುತ್ತದೆ. ಆ ಮೂಲಕ ರಾಷ್ಟ್ರದ ಭವಿಷ್ಯತ್ತಿನ ಭವ್ಯ ಪ್ರಜೆಗಳಾದ ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳಿಗೆ ಅವಕಾಶ, ಪ್ರತಿಭಾನ್ವೇ ಷಣೆ ನಡೆಸಲು ಇಂತಹ ಮಿನಿಥಾನ್‌ಗಳು ಪೂರಕವಾಗಿವೆ. ವಾರ್ಷಿಕವಾಗಿ ಆಯೋಜಿಸುವ ವಿವಿಧೆಡೆಯ ಮಿನಿಥಾನ್‌ನಲ್ಲಿ ಸುಮಾರು 1,00,000 ವಿದ್ಯಾರ್ಥಿಗಳು  ಭಾಗ ವಹಿಸುತ್ತಿದ್ದಾರೆ ಎಂದು ನುಡಿದು,  ಸ್ಪರ್ಧೆಯಲ್ಲಿ ವಿಜೇತ ಎಲ್ಲಾ ವಿದ್ಯಾರ್ಥಿಗಳಿಗೆ ಸಮೂಹ ಸಂಸ್ಥೆಯ ನಿರ್ದೇಶಕಿ  ಮೇಡಂ ಗ್ರೇಸ್‌ ಪಿಂಟೋ  ಶುಭಹಾರೈಸಿದರು.

ವಿಜೇತ ಸ್ಪರ್ಧಿಗಳಿಗೆ ಪ್ರಶಸ್ತಿ, ನಗದು, ಸ್ಮರಣಿಕೆ, ಪ್ರಮಾಣ ಪತ್ರವನ್ನಿತ್ತು ಅತಿಥಿ-ಗಣ್ಯರು ಮತ್ತು  ಕ್ರೀಡಾ ಸಂಘಟಕರು ಗೌರವಿಸಿದರು.   ಸ್ಪರ್ಧೆಯಲ್ಲಿ ಅಂಡರ್‌-12, ಅಂಡರ್‌-14 ಅಂಡರ್‌-16 ಬಾಲಕ ಮತ್ತು ಬಾಲಕಿಯರ ಸ್ಪರ್ಧೆಯಲ್ಲಿ ಸೈಂಟ್‌ ಅಲೋಶಿಯಸ್‌ ಹೈಸ್ಕೂಲ್‌ ನಲಸೋಪರ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಸೈಂಟ್‌ ಕ್ಸೇವಿಯರ್ ಅಂಧೇರಿ ಪ್ರಥಮ ಸ್ಥಾನ ಗಳಿಸಿದರೆ, ಸೈಂಟ್‌ ಕ್ಸೇವಿಯರ್ ಹೈಸ್ಕೂಲ್‌ ಗೋರೆಗಾಂವ್‌ ಹಾಗೂ ಸೈಂಟ್‌ ಜೋಸೆಫ್‌ ಹೈಸ್ಕೂಲ್‌ ಪನ್ವೇಲ್‌ ದ್ವಿತೀಯ ಸ್ಥಾನ ಗಳಿಸಿತು. 

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.