ಮೊಗವೀರ ಮಹಾಜನ ಸೇವಾ ಸಂಘ: ಪ್ರತಿಭಾ ಪುರಸ್ಕಾರ
Team Udayavani, Oct 31, 2018, 4:58 PM IST
ಮುಂಬಯಿ: ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಇದರ 77 ನೇ ವಾರ್ಷಿಕ ಮಹಾಸಭೆಯು ಅ.21 ರಂದು ಫೋರ್ಟ್ ಪರಿಸರದ ಕಾಂಜಿಕೇತ್ಸಿ ಸಭಾಗೃಹದಲ್ಲಿ ನಡೆಯಿತು.
ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಇದರ ಅಧ್ಯಕ್ಷ ನಾರಾಯಣ ಎಚ್. ಬಗ್ವಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಎಸ್ಎಸ್ಸಿ ಮತ್ತು ಎಚ್ಎಸ್ಸಿಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ನಗದು ಬಹುಮಾನದೊಂದಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಉದ್ಯಮಿ ಪ್ರದೀಪ್ ಚಂದನ್, ನೂತನ ಅಧ್ಯಕ್ಷ ರಮೇಶ್ ಎಂ. ಬಂಗೇರ, ಕಾರ್ಯದರ್ಶಿ ನಾವುಂದ ರಾಜು ಶ್ರೀಯಾನ್, ಕೋಶಾಧಿಕಾರಿ ಸಂಜೀವ ಕುಂದರ್, ಜತೆ ಕೋಶಾಧಿಕಾರಿ ಸತೀಶ್ ಶ್ರೀಯಾನ್, ಮಾಜಿ ಅಧ್ಯಕ್ಷರುಗಳಾದ ಸುರೇಶ್ ಕಾಂಚನ್, ಮಹಾಬಲ ಕುಂದರ್, ಗೋಪಾಲ್ ಪುತ್ರನ್, ಉಪಾಧ್ಯಕ್ಷರುಗಳಾದ ರಮೇಶ್ ಬಂಗೇರ, ರಾಜೇಂದ್ರ ಚಂದನ್, ಉದ್ಯಮಿ ರತ್ನಾಕರ ಚಂದನ್, ಸ್ಥಳೀಯ ಸಮಿತಿಗಳ ಕಾರ್ಯಾಧ್ಯಕ್ಷರುಗಳಾದ ರಘುರಾಮ ಚಂದನ್, ನಾರಾಯಣ ಚಂದನ್, ಗೋಪಾಲ್ ಚಂದನ್, ಭಾಸ್ಕರ್ ಕಾಂಚನ್, ಸುಚಿತ್ರಾ ಪುತ್ರನ್, ಮಂಜುನಾಥ ನಾಯ್ಕ, ಅರವಿಂದ ಪುತ್ರನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ