ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿ: ಕಲ್ಲುರ್ಟಿ-ಪಂಜುರ್ಲಿ ದರ್ಶನ


Team Udayavani, Nov 1, 2018, 3:31 PM IST

3110mum14a.jpg

ಥಾಣೆ: ಥಾಣೆ ಪರಿಸರದ   ವೀರ ಸಾವರ್ಕರ್‌ ನಗರದಲ್ಲಿರುವ ಶ್ರೀ ಶಿವಪ್ರಸಾದ್‌ ಪೂಜಾರಿ ಪುತ್ತೂರು ಇವರ ನೇತೃತ್ವದ ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿ ಇದರ ವಾರ್ಷಿಕ ನವರಾತ್ರಿ ಉತ್ಸವದ ನಿಮಿತ್ತ ಅ. 16 ರಂದು ಸಂಜೆ ಮಂತ್ರಕಲ್ಲುರ್ಟಿ ಮತ್ತು ಕವಡೆಯ ಪಂಜುರ್ಲಿ ದೈವ ದರ್ಶನ  ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಂತ್ರ ಕಲ್ಲುರ್ಟಿಯ ದೈವಪಾತ್ರಿಯಾಗಿ  ದೈವಪಾತ್ರಿ ಕಟಪಾಡಿ ಸನ್ನಿಧ್‌ ಪೂಜಾರಿ ಹಾಗೂ ಕವಡೆಯ ಪಂಜುರ್ಲಿ ದೈವ ಪಾತ್ರಿಯಾಗಿ  ಶುಭಕರ ಪೂಜಾರಿ ಮತ್ತು  ಖಾರೆಗಾಂವ್‌ ಇವರು ಸೇವೆಗೈದರು.  ಮಧುಕರ್ತರಾಗಿ ಭಾಗವತರಾದ ಮುದ್ದು ಪೂಜಾರಿ ಹಾಗೂ ಸಂಜೀವ ಮೂಲ್ಯ ಇವರು ಸಹಕರಿಸಿದರು.

ಕ್ಷೇತ್ರದ ರೂವಾರಿ ಶಿವಪ್ರಸಾದ್‌ ಪೂಜಾರಿ ಪುತ್ತೂರು ಇವರು ಈ ವರ್ಷದ ಕಲ್ಲುರ್ಟಿ  ಮತ್ತು ಪಂಜುರ್ಲಿ ದರ್ಶನದ ಸೇವೆಯನ್ನು ತಂತ್ರಿಗಳವರ ಮಾರ್ಗದರ್ಶನದ ಮುಖಾಂತರ ನಡೆಸಿದರು.  ಮರು ದಿವಸ ತಿಂಗಳ ಸಂಕ್ರಮಣ ಪೂಜೆಯು ಬೆಳಗ್ಗೆ 7 ರಿಂದ ಗಣಹೋಮ,  ಕೆ. ಎಸ್‌. ತಂತ್ರಿ ಹಾಗೂ ಬಳಗದವರಿಂದ ಮತ್ತು ಮಧ್ಯಾಹ್ನ 12ರಿಂದ ಗಂಟೆಗೆ ದೇವಿಗೆ ಹಾಗೂ ದೈವಗಳಿಗೆ ಪಂಚಕಜ್ಜಾಯ ಸೇವೆಯು ನಡೆದು  ಮಹಾಆರತಿ ನಂತರ ಅನ್ನದಾನವು ನಡೆಯಿತು.

ಈ ಸಂದರ್ಭದಲ್ಲಿ ಅಶೋಕ್‌ ಪೂಜಾರಿ, ಜಯಂತ್‌ ಮಟ್ಟು , ಲಕ್ಷಿ¾àಶ ಶೆಟ್ಟಿ, ಪುರುಷೋತ್ತಮ ಪೂಜಾರಿ, ಸತೀಶ್‌ ಶೆಟ್ಟಿ, ವಸಂತ್‌ ಕುಂದರ್‌,  ಲಿಗೋರಿ ಪಿರೇರಾ, ಅಶ್ವಿ‌ನ್‌ ಅಮೀನ್‌,  ಪ್ರವೀಣ್‌ ಶೆಟ್ಟಿ, ಸುಧಾಕರ್‌ ನಾಯಕ್‌, ಹರೀಶ್‌ ಪೂಜಾರಿ ಕಡ್ತಲ,  ರಾಧಾಕೃಷ್ಣ  ಶೆಟ್ಟಿ, ಜಯ ಪೂಜಾರಿ  ಕೆರ್ವಾಶೆ,  ಸತೀಶ್‌ ಪೂಜಾರಿ ಹೀರೆಬಂಡಾಡಿ,  ಅನಂತ್‌ ಸಾಲ್ಯಾನ್‌, ಸಂಜೀವ ಎಸ್‌. ಪೂಜಾರಿ,  ಅಗ್ನೇಶ್‌ ಸಾಲ್ಯಾನ್‌, ಶ್ರೀ ಕೃಷ್ಣ  ವಲ್ವಲ್ಕರ್‌,  ಸುರೇಶ್‌ ಶೆಟ್ಟಿ ವಿಕ್ರೋಲಿ, ರಘು ಪೂಜಾರಿ ಲಕ್ಷ್ಮೀಪಾರ್ಕ್‌,  ಬ್ರಾಹ್ಮಣರಾದ ಸುಬ್ಬರಾವ್‌ ದಂಪತಿ, ಸಮಾಜ ಸೇವಕ  ರವೀಂದ್ರ ಎಸ್‌ ಕರ್ಕೇರ, ಯುವ ಬರಹಗಾರ  ಪ್ರಭಾಕರ್‌ ಬೆಳುವಾಯಿ ದಂಪತಿ, ಚಲನಚಿತ್ರ, ರಂಗನಟ ಹಾಗೂ ನಿರ್ದೇಶಕರಾದ ಮನೋಹರ ನಂದಳಿಕೆ, ಸಪ್ತಸ್ವರ ಕಲ್ಚರಲ್‌ ಅಸೋಸಿಯೇಶನ್‌ನ ಅಧ್ಯಕ್ಷರಾದ  ಮಾಧವ್‌ ಪಡೀಲ್‌ ದಂಪತಿ, ಗೌರವಾಧ್ಯಕ್ಷರಾದ   ಭಾಸ್ಕರ್‌ ಸುವರ್ಣ ಸಸಿಹಿತ್ಲು, ಕಾರ್ಯದರ್ಶಿಯಾದ  ಪ್ರಸನ್ನ ಶೆಟ್ಟಿ ಕುಂಟಾಡಿ, ತನುಜಾ ಎಸ್‌.  ಶೆಟ್ಟಿ, ಸತೀಶ್‌ ದೇವಾಡಿಗ ಹಾಗೂ ಮಹಿಳಾ ವಿಭಾಗದ ಆಶಾ ಎಸ್‌. ಪೂಜಾರಿ, ಪ್ರೀತಿಕಾ ಸುರೇಶ್‌ ಶೆಟ್ಟಿ,  ಲತಾ ಶೇಖರ್‌ ಸಾಲ್ಯಾನ್‌, ಉಷಾ ಜಯ ಪೂಜಾರಿ,  ಥಾಣೆ ಶ್ರೀ  ಶಕ್ತಿ ಮಹಿಳಾ ಮಂಡಲದ  ಹಾಗೂ ಥಾಣೆ ಬಿಲ್ಲವರ ಅಸೋಸಿಯೇಶನ್‌ನ  ಪ್ರಮುಖರಾದ ಪೂರ್ಣಿಮಾ ಸುಧಾಕರ್‌ ಪೂಜಾರಿ,  ವಾರಿಜಾ ಶೆಟ್ಟಿ, ಲತಾ ಪೂಜಾರಿ, ಗೀತಾ ದಾಭೋಲ್ಕರ್‌ ದಂಪತಿ ಸೇರಿದಂತೆ ಅನೇಕ ಭಕ್ತಾದಿಗಳು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾದರು.
 

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.