“ಮಲೈಕಾ’ ಸಂಸ್ಥೆಯ “ಯಸೋಮಾ’ ಬ್ರ್ಯಾಂಡ್‌  ಉತ್ಪನ್ನಗಳು ಮಾರುಕಟ್ಟೆಗೆ ಬ


Team Udayavani, Nov 3, 2018, 1:37 PM IST

0211mum12.jpg

ಮುಂಬಯಿ: ಗೃಹೋಪ ಯೋಗಿ ವಸ್ತುಗಳ ಪ್ರದರ್ಶನ ಮತ್ತು  ಮಾರಾಟಕ್ಕೆ ಮನೆಮಾತಾಗಿರುವ  ಮಲಾೖಕಾ ಅಪ್ಲೈಯನ್ಸಸ್‌  ಲಿಮಿಟೆಡ್‌ ಸಂಸ್ಥೆಯು ಸ್ವ ಉತ್ಪನ್ನವಾಗಿಸಿ “ಯಸೋಮಾ’ ಬ್ರಾÂಂಡ್‌ ಮುಖೇನ ಸಿದ್ಧಪಡಿಸಿದ ವೈಡ್‌ ರೇಂಜ್‌ ಆ್ಯಂಡ್‌ ಶಾರ್ಪ್‌ ಆ್ಯಂಡ್‌ ಸ್ಮಾರ್ಟ್‌ ಟೆಕ್ನಾಲಜಿ  ಎಲ್‌ಇಡಿಗಳು ಹಾಗು ವಿವಿಧ ಗೃಹೋ ಪಯೋಗಿ ವಸ್ತುಗಳನ್ನು ನ. 1 ರಂದು ಮಂಗಳೂರು ಪಳ್ನೀರ್‌ನ ಮಿಲಾಗ್ರಿಸ್‌ ಚರ್ಚ್‌ ಸಭಾಗೃಹದಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು.

ಮಲಾೖಕಾ ಸಂಸ್ಥೆಯ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ  ಗಿಲ್ಬರ್ಟ್‌ ಬ್ಯಾಪ್ಟಿಸ್ಟ್‌ ಸಾರಥ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸೈಂಟ್‌ ಲಾರೆನ್ಸ್‌ ಚರ್ಚ್‌ ಬೋಂದೆಲ್‌ ಇದರ ಪ್ರಧಾನ ಧರ್ಮಗುರು ರೆ| ಫಾ| ಆ್ಯಂಡ್ರೂ ಲಿಯೊ ಡಿ’ಸೋಜಾ ಅವರು ಆಶೀರ್ವಚನಗೈದು “ಯಸೋಮಾ’ ಬ್ರಾÂಂಡ್‌ನ‌ 65 ಇಂಚಿನ  ಎಲ್‌ಇಡಿ ಟಿವಿಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಚಲನಚಿತ್ರ ನಟ, ಸಮಾಜ ಸೇವಕ  ಸ್ಟಾ Âನಿ ಅಲ್ವಾರಿಸ್‌ ಮತ್ತಿತರ‌ ಗಣ್ಯರು ಉಪಸ್ಥಿತರಿದ್ದು ಮೊತ್ತಮೊದಲ “ಯಸೋಮಾ’ ಬ್ರಾÂಂಡ್‌ ಗƒಹಪಯೋಗಿ ವಸ್ತುಗಳ ಪ್ರದರ್ಶನಕ್ಕೆ ಚಾಲನೆ ನೀಡಿದರು.

 ಪ್ರಧಾನ ಧರ್ಮಗುರು ರೆ| ಫಾ| ಆ್ಯಂಡ್ರೂ ಲಿಯೊ ಡಿ’ಸೋಜಾ ಅವರು ಮಾತನಾಡಿ, ಬಂಧುತ್ವದ ಬದುಕು ಮನುಷ್ಯನಿಗೆ ನಿಜ ಜೀವನವಾಗಿದೆ. ವೈರತ್ವದಿಂದ ಏನೂ ಸಾಧಿಸಲಾಗದು. ನಾವೆಲ್ಲರೂ  ಅನ್ಯೋನ್ಯದಿಂದ ಅರಿತು  ಬಾಳಿದಾಗ ಜೀವನ ಪಾವನವಾಗುತ್ತದೆ. ಯಾವುದು ಒಳಿತು ಇದೆಯೋ ಅದನ್ನು ಪ್ರೋತ್ಸಾಹಿಸಬೇಕು. ಇದರಿಂದ ಪ್ರತಿಯೊಬ್ಬರಿಗೂ ಅನು ಕೂಲವಾಗುತ್ತದೆ ಎಂದರು.
ಮಲಾೖಕಾ ಸಂಸ್ಥೆಯ ಸಿಎಂಡಿ ಗಿಲ್ಬರ್ಟ್‌ ಬ್ಯಾಪ್ಟಿಸ್ಟ್‌ ಅವರು ಮಾತನಾಡಿ, ಗೃಹಪಯೋಗಿ ವಸ್ತುಗಳ ಸೇವೆಯಲ್ಲಿ ಮಲಾೖಕಾ ಸಂಸ್ಥೆಯು ಕಳೆದ ಮೂರೂವರೆ ದಶಕಗಳಿಂದ ಅಪಾರ ಅನುಭವವನ್ನು ಹೊಂದಿದೆ. ಅಂತಾರಾಷ್ಟ್ರೀಯ ಸಂಸ್ಥೆಗಳ ಗೃಹಪಯೋಗಿ ವಸ್ತುಗಳ ಜತೆಜತೆಗೆ ನಮ್ಮ ಸ್ವ ನಿರ್ಮಿತ ಗೃಹೋಪಯೋಗಿ ವಸ್ತುಗಳನ್ನೂ ಮಾರಾಟ ಮಾಡುತ್ತಿದ್ದೇವು. ಆದರೆ ಭಾರತದಲ್ಲಿನ ಮಧ್ಯಮ ಹಾಗೂ ಜನಸಾಮಾನ್ಯರ ಬಳಕೆಗೆ ಎಲ್ಲವೂ ಸುಲಭ ಸಾಧ್ಯವಾಗುತ್ತಿರಲಿಲ್ಲ.  ಇಲ್ಲಿನ ಜನತೆಯ ಅಗತ್ಯಕ್ಕೆ ತಕ್ಕಂತೆ, ವಿದ್ಯುತ್ಛಕ್ತಿ ಬಳಕೆ, ಮಿತದರ ಎಲ್ಲವನ್ನೂ ಅನುಸರಿಸಿಕೊಂಡು ಗ್ರಾಹಕರ ಅನುಕೂಲತೆಗೆ ಅನು ಗುಣವಾಗಿ ನಮ್ಮದೇ ಸ್ವಂತ “ಯಸೋಮಾ’ ಬ್ರಾÂಂಡ್‌ ಮೂಲಕ ಗೃಹೋಪಯೋಗಿ ವಸ್ತುಗಳನ್ನು ಸಿದ್ಧಪಡಿಸಿ ಜನಮನಕ್ಕೆ ಸ್ಪಂದಿಸಿದ್ದೇವೆ. ವಿಶೇಷವಾಗಿ ಯಸೋಮಾ ಎಲ್‌ಇಡಿ, ಸ್ಮಾರ್ಟ್‌ ಟಿವಿ, ಅಲ್ಟ್ರಾ ಎಚ್‌ಡಿ ಟಿವಿ, ಎಲ್‌ಇಡಿ ಟಿವಿ ಲೆಡ್‌, ಮಿಕ್ಸರ್‌ ಗೆùಂಡರ್‌, ಇಂಡಕ್ಷನ್‌ ಕುಕ್ಕರ್‌, ಆರೋಗ್ಯದಾಯಕ ಸೇವನೆಗಾಗಿ ವಾಟರ್‌ ಪ್ಯೂರಿಪಯರ್‌ ಇನ್ನಿತರ ವಸ್ತುಗಳನ್ನು ಗ್ರಾಹಕರಿಗೆ ಒದಗಿಸಿ ದ್ದೇವೆ. ಇದೀಗ ಸ್ವಂತಿಕೆಯ ಉತ್ಪನ್ನ ತಯಾರಿಕೆಗಳೊಂದಿಗೆ ಗ್ರಾಹರ ಸದಾಶಯಗಳೊಂದಿಗೆ ದೊಡ್ಡ ಸಂಸ್ಥೆಯಾಗಿ ಬೆಳೆಯುತ್ತಿದೆ. ಈ ಬೆಳವಣಿಯಲ್ಲಿ  ಬ್ರಾÂಂಡ್‌ಲೈಕಾ ಸಿಬಂದಿ, ಪರಿವಾರದ ಶ್ರಮ ಅನನ್ಯವಾಗಿದೆ ಎಂದರು.

ಮಲಾೖಕಾ  ಸಂಸ್ಥೆಯ ರಾಷ್ಟ್ರೀಯ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ನೈಝಿಲ್‌ ಪಿಂಟೋ ಮಾತನಾಡಿ, ಉತ್ಪಾದನ ಹಾಗೂ ರಿಯಾಯಿತಿ ದರದ ಸೇವೆಯನ್ನು ವಿವರಿಸಿ, ಎಲೆಕ್ಟ್ರಾನಿಕ್‌ ಕ್ಷೇತ್ರದಲ್ಲಿ ನಮ್ಮ ಸಂಸ್ಥೆಯು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಸ್ವಂತಿಕೆಯ  ವಸ್ತು ಗಳನ್ನು ಉತ್ಪಾ ದಿಸುವಲ್ಲಿ  ಯಶಕಂಡಿದೆ. ಮಾರು ಕಟ್ಟೆಯಲ್ಲಿ ದೊರೆಯುವಂತಹ ಮಿಕ್ಸರ್‌ ಗೆùಂಡರ್‌ಗಿಂತ ಆಧುನಿಕ ಪ್ರಮಾಣದ ವಾಲ್ಟ್Õ ಅಳವಡಿಸಿ ಮಿಕ್ಸರ್‌ ಗೆùಂಡರ್‌ ಸಿದ್ಧಪಡಿಸಲಾಗಿದೆ. ದೀರ್ಘಾವಧಿ ಬಳಕೆಗೆ ಯೋಗ್ಯವಾದ ಇದನ್ನು ಬಡವರಿಂದ ಶ್ರೀಮಂತರೂ ಉಪಯೋಗಿಸಿ ಭರವಸೆ ಮೂಡಿಸ ಲಾಗಿದೆ.  ನಮ್ಮ ಸಾಧನೆಗೆ ಪೂರಕ ವಾಗಿರುವ ಸಂಸ್ಥೆಯ ಎಲ್ಲಾ ಹಿತೈಷಿಗಳು, ಷೇರುದಾರರು, ಗ್ರಾಹಕರಿಗೆ, ವಿತರಕರಿಗೆ, ಉತ್ಪಾದನ ಹಾಗೂ ಮಾರುಕಟ್ಟೆಯ ಸರ್ವರಿಗೂ ಮಲಾೖಕಾ ಸಮೂಹವು ಕೃತಜ್ಞತೆ ಸಲ್ಲಿಸುತ್ತಿದೆ ಎಂದರು.

ಮಲಾೖಕಾ ಸಂಸ್ಥೆಯ ಉನ್ನತಾಧಿಕಾರಿಗಳಾದ ಸಿರಿಲ್‌ ವೇಗಸ್‌, ಲೋಯಲ್‌ ಬ್ಯಾಪ್ಟಿಸ್ಟ್‌, ಸತೀಶ್‌ ಕುಲಾಲ್‌, ನವೀನ್‌ ಪೂಜಾರಿ, ವಿನ್ಸೆಂಟ್‌ ಬ್ಯಾಪ್ಟಿಸ್ಟ್‌,  ರಾಹುಲ್‌ ಜೈನ್‌, ಅಮುಖ್‌ ನಾಯಕ್‌, ರತ್ನಾ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. 
ಸಂಸ್ಥೆಯ ಸರ್ವೋತ್ತಮ ಗ್ರಾಹಕರೆನಿದ ಹಿಲರಿ ಕುಟಿನ್ಹಾ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಮಲಾೖಕಾ  ಸಂಸ್ಥೆಯ ಕರ್ನಾಟಕ ಪ್ರಾದೇಶಿಕ ಕಾರ್ಯನಿರ್ವಹಣಾ ಅಧಿಕಾರಿ ರೀನಾ ಸ್ವಾಗತಿಸಿದರು. ಅವಿನಾಶ್‌ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು. ಮಾರ್ಲಿನ್‌ ಗೋಮ್ಸ್‌  ವಂದಿಸಿದರು.

ಮಲಾೖಕಾ ಸಂಸ್ಥೆಯು ಸ್ವಂತಿಕೆಯ “ಯಸೋಮಾ’ ಬ್ರ್ಯಾಂಡ್‌ನ‌ ಮಿಕ್ಸರ್‌ ಗೆùಂಡರ್‌ನ್ನು ಉತ್ಪಾದಿಸಿ ಗ್ರಾಹಕರಿಗೆ ಒದಗಿಸುತ್ತಿದೆ. ಎಲ್ಲ ಬ್ರ್ಯಾಂಡ್‌ಗಳ ಗೃಹೋಪಯೋಗಿ, ಇನ್ನಿತರ ವಸ್ತುಗಳ ಖರೀದಿಯಲ್ಲೂ ಆತ್ಯಾಕರ್ಷಕ ಹಾಗೂ ರಿಯಾಯಿತಿ ದರಗಳ ಲಾಭಾಂಶ ನೀಡುತ್ತಿದೆ. ಮುಂಬಯಿ ನಗರಾದ್ಯಂತ ಅನೇಕ ಶಾಖೆಗಳ ಮುಖೇನ ವ್ಯವಹರಿಸುತ್ತಿರುವ ಸಂಸ್ಥೆಯ ಉತ್ಪಾದಿತ ಗೃಹೋಪಯೋಗಿ ಸಾಮಗ್ರಿಗಳನ್ನು ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ತೊಕ್ಕೊಟ್ಟು, ಬಿಸಿ ರೋಡ್‌, ವಿಟ್ಲ, ಪುತ್ತೂರು ಇಲ್ಲಿನ  ಶಾಖೆಗಳಲ್ಲಿ ವಿತರಿಸುತ್ತಿದೆ. ಮಲಾೖಕಾ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಮೂಲಕ ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ, ಸೊಸೈಟಿ ವ್ಯವಹಾರದೊಂದಿಗೆ ಗೃಹೊಪಯೋಗಿ ವಸ್ತುಗಳನ್ನೂ ಖರೀದಿಸುವ ಅವಕಾಶ  ಒದಗಿಸುತ್ತಿದೆ.
 
ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.