ಗೋರೆಗಾಂವ್‌ ಕರ್ನಾಟಕ ಸಂಘ ಸಂಸ್ಥಾಪನಾ ದಿನಾಚರಣೆ, ಪ್ರಶಸ್ತಿ ಪ್ರದಾನ


Team Udayavani, Nov 7, 2018, 4:50 PM IST

88.jpg

 ಮುಂಬಯಿ: ವಜ್ರ ಮಹೋತ್ಸವ ಸಂಭ್ರಮದಲ್ಲಿರುವ ಕನ್ನಡಿಗರ ಪ್ರತಿಷ್ಠಿತ ಗೋರೆಗಾಂವ್‌ ಕರ್ನಾಟಕ ಸಂಘದ 61ನೇ ಸಂಸ್ಥಾಪನಾ ದಿನಾಚರಣೆಯು ಅ. 22 ರಂದು ಸಂಜೆ ಸಂಘದ ಬಾಕೂìರು ರುಕ್ಮಿಣಿ ಶೆಟ್ಟಿ ಮೆಮೋರಿಯಲ್‌ ಮಿನಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಂಘದ ಅಧ್ಯಕ್ಷ ದೇವಲ್ಕುಂದ ಭಾಸ್ಕರ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮಕ್ಕೆ  ಸಂಘದ ಹಿರಿಯ ರಾದ ದಿ|ಡಾ| ಸುನೀತಿ ಉದ್ಯಾವರ ಅವರು ಸಂಘದ ಬಗ್ಗೆ ಬರೆದ ಕವನವನ್ನು ಸೀಮಾ ಕುಲಕರ್ಣಿ ಮತ್ತು ವೇದಾ ಸುವರ್ಣ ಅವರು ಪ್ರಸ್ತುತಪಡಿಸುವುದರ ಮೂಲಕ ಚಾಲನೆ ನೀಡಲಾಯಿತು.

ಸಂಘದ ಮಾಜಿ ಅಧ್ಯಕ್ಷರಾದ ಎಸ್‌.ಎಂ. ಶೆಟ್ಟಿ, ಜಿ.ಟಿ. ಆಚಾರ್ಯ, ಶಕುಂತಳಾ ಪ್ರಭು, ರಮೇಶ್‌ ಶೆಟ್ಟಿ ಪಯ್ನಾರು, ಪ್ರಸ್ತುತ ಅಧ್ಯಕ್ಷ ದೇವಲ್ಕುಂದ ಭಾಸ್ಕರ್‌ ಶೆಟ್ಟಿ ಅವರು ದೀಪಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾಜಿ ಅಧ್ಯಕ್ಷರು  ಸಂದಭೋìಚಿತವಾಗಿ ಮಾತ ನಾಡಿ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿ ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ವಾರ್ಷಿಕ ಎ. ಎಸ್‌. ನಾವಡ ಯಕ್ಷಗಾನ ಪ್ರಶಸ್ತಿಯನ್ನು ಯಕ್ಷಗಾನ ಕಲಾವಿದ ಟಿ. ಆರ್‌. ಶೆಟ್ಟಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಲಾಯಿತು. ಜಿ.ಟಿ. ಆಚಾರ್ಯ ಅವರು ಪ್ರಶಸ್ತಿ ಪುರಸ್ಕೃತ ಟಿ.ಆರ್‌. ಶೆಟ್ಟಿ ಅವರ ಅಭಿನಂದನ ಭಾಷಣಗೈದರು. ಸಂಘದ ಜತೆ ಕಾರ್ಯದರ್ಶಿ ವಸಂತಿ ಕೋಟೆಕಾರ್‌ ಸಮ್ಮಾನ ಪತ್ರ ವಾಚಿಸಿದರು.

ಪ್ರಶಸ್ತಿ ಸ್ವೀಕೃತ ಟಿ.ಆರ್‌. ಶೆಟ್ಟಿ ಅವರು ಮಾತನಾಡಿ, ನನ್ನನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತೋಷ ತಂದಿದೆ. ಸಂಘದಲ್ಲಿ ಮಹಿಳೆಯರ ಕಾರ್ಯಕಲಾಪದ ಶಕ್ತಿಯನ್ನು ಬಹಳಷ್ಟು ಕೇಳಿದ್ದರು, ಓದಿದ್ದರೂ ಇಂದು ಪ್ರತ್ಯಕ್ಷವಾಗಿ ನೋಡಿ ಹೆಮ್ಮೆ ಪಡುವಂತಾಗಿದೆ. ಈ ಪ್ರಶಸ್ತಿಯನ್ನಿತ್ತು ಗೌರವಿಸಿದ ಸಂಘಕ್ಕೆ ಹಾಗೂ ಸದಸ್ಯರಿಗೆ ಋಣಿಯಾಗಿದ್ದೇನೆ ಎಂದರು.

ಅಧ್ಯಕ್ಷ ದೇವಲ್ಕುಂದ ಭಾಸ್ಕರ್‌ ಶೆಟ್ಟಿ ಅವರು ಮಾತನಾಡಿ, ಸಂಸ್ಥೆಯ ಕಟ್ಟಿ ಬೆಳೆಸಿದ ಹಿರಿಯರ ಶ್ರಮ, ಶ್ರದ್ಧೆ, ಏಕತೆಯ ಸೇವೆಯನ್ನು ಮರೆ ಯುವಂತಿಲ್ಲ. ಅವರು ನೀಡಿದ ಮಾರ್ಗದರ್ಶದಲ್ಲಿ ಸಂಘವು ಇಂದಿಗೂ ಸಾಗುತ್ತಿದೆ. ಇಲ್ಲಿ ಎಲ್ಲರು ಒಂದೇ ಎಂಬ ಭಾವನೆಯಿದೆ. ಮಾಜಿ ಅಧ್ಯಕ್ಷರು, ಸದಸ್ಯರ ಸೇವೆಯನ್ನು ಮರೆ ಯುವಂತಿಲ್ಲ. ಅವರ ಸಾಮರ್ಥ್ಯದ ಫಲದಿಂದ ಸಂಘವು ಇಂದು ವಜ್ರಮಹೋತ್ಸವವನ್ನು ಆಚರಿಸುತ್ತಿದೆ ಎನ್ನಲು ಹೆಮ್ಮೆಯಾಗುತ್ತಿದೆ. ಟಿ. ಆರ್‌. ಶೆಟ್ಟಿ ಅವರಂತಹ ಓರ್ವ ಹಿರಿಯ ಕಲಾವಿದರಿಗೆ ಪ್ರಶಸ್ತಿ ಸಂದಿರುವುದು ಹೆಮ್ಮೆಯ ಸಂಗತಿ. ಸಂಘದ ಪ್ರತಿಯೊಂದು ಕಾರ್ಯಕ್ರಮಗಳಿಗೆ ಎಲ್ಲರ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದು ಹಾರೈಸಿದರು.

ಗೌರವ ಪ್ರಧಾನ ಕಾರ್ಯದರ್ಶಿ ಜಯಕರ ಡಿ. ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ನಾಲ್ಕು ಉಪಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಸಂಘದ ಹಿತೈಷಿಗಳು ಉಪಸ್ಥಿತರಿದ್ದರು. ಗ್ರಂಥಪಾಲಕ ಗುಣೋದಯ ಐಲ್‌ ಅವರು ವಂದಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.