ಮುಲುಂಡ್ ಬಂಟ್ಸ್ ವಾರ್ಷಿಕೋತ್ಸವ: ನಾಟಕ ಮುಹೂರ್ತ
Team Udayavani, Nov 9, 2018, 4:46 PM IST
ಮುಂಬಯಿ: ಮುಲುಂಡ್ ಬಂಟ್ಸ್ ವಾರ್ಷಿಕೋತ್ಸವ ಸಂದರ್ಭದಲ್ಲಿ ಇದರ ಸದಸ್ಯರು ಪ್ರದರ್ಶಿಸಲಿರುವ ಮೆಲೆತ್ತ ಮಹಿಮೆ ಪಶ್ಚಿಮದ ಮುಲುಂಡ್ ನಾಟಕದ ಮುಹೂರ್ತವು ಮುಲುಂಡ್ ಪಶ್ಚಿಮದ ಮುಲುಂಡ್ ಬಂಟ್ಸ್ನ ಕಚೇರಿಯಲ್ಲಿ ನಡೆಯಿತು.
ಮುಲುಂಡ್ ಬಂಟ್ಸ್ನ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಅವರು ನಾಟಕದ ಪ್ರತಿಯನ್ನು ನಿರ್ದೇಶಕ ಕೃಷ್ಣರಾಜ್ ಶೆಟ್ಟಿ ಅವರಿಗೆ ಹಸ್ತಾಂತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮುಲುಂಡ್ ಬಂಟ್ಸ್ನ ಉಪಾಧ್ಯಕ್ಷ ಪಲಿಮಾರು ವಸಂತ್ ಎನ್. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಉದಯ ಎನ್. ಶೆಟ್ಟಿ, ಮುಲುಂಡ್ ಬಂಟ್ಸ್ನ ಪದಾಧಿಕಾರಿಗಳಾದ ಹರ್ಷವರ್ಧನ್ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನಿತಾ ಶೇಖರ್ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ವೇಣುಗೋಪಾಲ್ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳಾದ ಸಿಎ ಕರುಣಾಕರ ಶೆಟ್ಟಿ, ಜಯ ಸೂಡಾ, ಕರುಣಾಕರ ಶೆಟ್ಟಿ, ಸುರೇಶ್ ಶೆಟ್ಟಿ, ಯೋಗೇಶ್ ಶೆಟ್ಟಿ, ಶಶಿಕಾಂತ್ ಶೆಟ್ಟಿ, ಹೇಮಂತ್ ಶೆಟ್ಟಿ, ಮನೋಹರ ಶೆಟ್ಟಿ, ಶಶಿಪ್ರಭಾ ಶೆಟ್ಟಿ, ಮಮತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ