ತುಳು-ಕನ್ನಡ ವೆಲ್‌ಫೇರ್‌ ಅಸೋಸಿ ಯೇಶನ್‌ :ಕವಿ ಸಂಭ್ರಮ


Team Udayavani, Nov 11, 2018, 5:29 PM IST

1011mum04.jpg

ಮುಂಬಯಿ:ತುಳು-ಕನ್ನಡ ವೆಲ್ಫೆàರ್‌ ಅಸೋಸಿ ಯೇಶನ್‌ ಮೀರಾ-ಭಾಯಂದರ್‌ ಇದರ ವತಿಯಿಂದ ಕವಿ ಸಂಭ್ರಮ ಮತ್ತು ವಿಚಾರಗೋಷ್ಠಿ ಮೀರಾರೋಡ್‌ ಪೂರ್ವದ ಜಹಾಂಗೀರ್‌ ವೃತ್ತ ಸಮೀಪದ ಶ್ರೀ ಗುರುನಾರಾಯಣ ಸಭಾಗೃಹದಲ್ಲಿ ಜರಗಿತು.

ಪಲಿಮಾರು ಮಠ ಮೀರಾ ರೋಡ್‌ ಇದರ ವಿಶ್ವಸ್ತ ರಾಧಾಕೃಷ್ಣ ಭಟ್‌ ಅವರು ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ಕವಿಗೋಷ್ಠಿಯಲ್ಲಿ   ಮುಂಬಯಿ ಕವಿ ಡಾ| ಕರುಣಾಕರ ಶೆಟ್ಟಿ ಪಣಿಯೂರು ಅವರು ಬಗ್ಗರ ಗುತ್ತುದ ಜಲಮಲಕ್‌, ಕವಿ, ರಂಗನಿರ್ದೇಶಕ  ಸಾದಯಾ ಅವರು  ಪೊನ್ನಕ್ಕ,  ಅಪರ್ಣಾ ರಾವ್‌ ಅವರು ಪ್ರಸ್ಥಾನ, ಗಣೇಶ್‌ ಕುಮಾರ್‌ ಆಚಾರ್ಯ  ಅವರು ಜೋಡೆತ್ತಿಸ ಬಂಡಿ, ರಮೇಶ್‌ ಪುತ್ರನ್‌  ಅವರು  ಶಿವ ವಚನ ಎಂಬ ಸ್ವರಚಿತ ಕವನ ವಾಚಿಸಿದರು.

ವಿಚಾರಗೋಷ್ಠಿಯಲ್ಲಿ  ಲೇಖಕಿ  ಲತಾ ಸಂತೋಷ್‌ ಶೆಟ್ಟಿ   ಕೋಪ ದುರ್ಬಲತೆಯ ಲಕ್ಷಣ   ವಿಷಯದಲ್ಲಿ  ಮಾತನಾಡಿ, ಕೋಪವನ್ನು ನಿಯಂತ್ರಣ ಮಾಡಿ  ಶಾಂತಿಯಿಂದ ಬದುಕನ್ನು ರೂಪಿಸಬೇಕು ಎಂದರು. ಹಿರಿಯ ರಂಗತಜ್ಞ  ಗುಣಪಾಲ್‌ ಉಡುಪಿ ಅವರು  ಸಂಸ್ಕೃತಿಯ ಅಳಿವು – ಉಳಿವುಗಳ ವಿಷಯದಲ್ಲಿ ವಿಚಾರ ಮಂಡಿಸಿ, ಆಚರಣೆಗಳು ಕಾಯ್ದುಕೊಂಡು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕಾದ ಜವಾಬ್ದಾರಿ ನಮಗಿದೆ  ಎಂದು ನುಡಿದರು.

ಅಸೋಸಿಯೇಶನ್‌ ಅಧ್ಯಕ್ಷ ಎ.ಕೆ. ಹರೀಶ್‌ ಕವಿ ಮತ್ತು ಸಾಹಿತಿಗಳನ್ನು ಗೌರವಿಸಿದರು. ಹಿರಿಯ ನಾಟಕಕಾರ  ದೇವದಾಸ್‌ ಪಿ. ಸಾಲ್ಯಾನ್‌ ಕಾರ್ಯ ಕ್ರಮ ನಿರೂಪಿಸಿದರು.  ಕವಿ  ತನ್ನ ಕಲ್ಪನೆಗೆ ಮೂರ್ತ ರೂಪಕೊಟ್ಟು ಕಾವ್ಯವನ್ನು ರಚಿಸುತ್ತಾನೆ.  ರವಿಗೆ ಕಾಣದ್ದನ್ನು  ಕವಿ ತನ್ನ ಕಲ್ಪನೆಯಲ್ಲಿ ಕಂಡು  ನಮಗೆ ಪ್ರಸ್ತುತ ಪಡಿಸುತ್ತಾನೆ ಎಂದು ರಾಧಾಕೃಷ್ಣ ಭಟ್‌ ಅಭಿ ಪ್ರಾಯಪಟ್ಟರು.  ಅಸೋ. ಸಾಂಸ್ಕೃತಿಕ ಸಮಿತಿ ಕಾರ್ಯದರ್ಶಿ  ಅಶೋಕ್‌ ವಳದೂರು ವಂದಿಸಿದರು.

ಪದಾಧಿಕಾರಿಗಳಾದ ಹೇಮ್‌ ಪ್ರಕಾಶ್‌ ಅಮೀನ್‌, ವಸಂತಿ ಶೆಟ್ಟಿ, ಉಪಸ್ಥಿತರಿದ್ದರು. ದಾಮೋದರ ಗುಜರನ್‌, ನಾಗೇಶ್‌ ಸಾಫಲ್ಯ, ಉಮೇಶ್‌ ಬರಗೂರು, ಅರುಣ್‌ ಸಾಲ್ಯಾನ್‌, ಅಶೋಕ್‌ ವಳದೂರು, ಆಶಾ ಪಿ. ಶೆಟ್ಟಿ, ಮೀನಾಕ್ಷೀ ಪೂಜಾರಿ, ಸುಜಯಾ ಎ. ಶೆಟ್ಟಿ, ಗೀತಾ ಶೆಟ್ಟಿ, ಸುಜಾತಾ ಕೋಟ್ಯಾನ್‌ ಸಹಕರಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.