ಗೋರೆಗಾಂವ್‌ ಕರ್ನಾಟಕ ಸಂಘ: ಕೋಜಾಗಿರಿ ಹುಣ್ಣಿಮೆ


Team Udayavani, Nov 17, 2018, 4:28 PM IST

1511mum07.jpg

ಮುಂಬಯಿ: ಗೋರೆ ಗಾಂವ್‌ ಕರ್ನಾಟಕ ಸಂಘದ ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಜಂಟಿ ಆಯೋಜನೆಯಲ್ಲಿ ಕೋಜಾಗಿರಿ ಹುಣ್ಣಿಮೆಯು ಇತ್ತೀ ಚೆಗೆ ಗೋರೆಗಾಂವ್‌ ಪಶ್ಚಿಮದ ಪುನರ್ವಸು ಸ್ಕೂಲ್‌ನ ಮೈದಾನದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಜರಗಿತು.

ಸಂಜೆ 6ರಿಂದ ಸಂಘದ ಸದಸ್ಯೆ ಯರಾದ ಮೀನಾ ಕಾಳವರ್‌, ಚಂದ್ರಾವತಿ ದೇವಲ್ಕುಂದ ಭಾಸ್ಕರ ಶೆಟ್ಟಿ, ಸುಮಿತ್ರಾ ಕುಂದರ್‌ ಇವರ ಪ್ರಾರ್ಥನೆಯೊಂದಿಗೆ ಸಭಾಕಾರ್ಯ ಕ್ರಮ ಪ್ರಾರಂಭವಾಯಿತು. ಕಾರ್ಯ ಕ್ರಮದ ಅಧ್ಯಕ್ಷತೆಯಲ್ಲಿ ಗೋರೆ ಗಾಂವ್‌ ಕರ್ನಾಟಕ ಸಂಘದ ಅಧ್ಯಕ್ಷ ದೇವಲ್ಕುಂದ ಭಾಸ್ಕರ ಶೆಟ್ಟಿ ಅವರು ವಹಿಸಿದ್ದರು.

ವೇದಿಕೆಯಲ್ಲಿ ಪಾರುಪತ್ಯಗಾರ ರಾದ ಪಯ್ನಾರು ರಮೇಶ್‌ ಶೆಟ್ಟಿ, ಮಾಜಿ ಅಧ್ಯಕ್ಷ ಅಧ್ಯಕ್ಷ ಎಸ್‌. ಎಂ. ಶೆಟ್ಟಿ ಹಾಗೂ ಪ್ರಾಯೋಜಕರಾಗಿ ಸಹಕರಿಸಿದ ಶಕುಂತಳಾ ಶೆಟ್ಟಿ, ಸಾವಿತ್ರಿ ಶೆಟ್ಟಿ, ನಯನಾ ಅಮೀನ್‌ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸರಿತಾ ಸುರೇಶ್‌ ನಾಯಕ್‌ ಸ್ವಾಗತಿಸಿದರು. ಯುವ ವಿಭಾಗದ ಕಾರ್ಯಾಧ್ಯಕ್ಷೆ ಸುಚಲತಾ ಎಸ್‌. ಪೂಜಾರಿ ಸಂಘದ ಕಾರ್ಯಚಟುವಟಿಕೆಗಳನ್ನು ವಿವರಿಸಿದರು.

ಅಧ್ಯಕ್ಷ ದೇವಲ್ಕುಂದ ಭಾಸ್ಕರ ಶೆಟ್ಟಿ ಅವರು ಮಾತನಾಡಿ, ಕೋಜಾಗಿರಿ ಹುಣ್ಣಿಮೆಯ ಬಗ್ಗೆ ವಿವರಿಸಿ, ಇದರ ಆಚರಣೆಯ ಅಗತ್ಯತೆಯನ್ನು ತಿಳಿಸಿದರು. ಇತ್ತೀಚೆಗೆ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾ ಸ್ಪರ್ಧೆಯ ಫಲಿತಾಂಶವನ್ನು ಯುವ ವಿಭಾಗದ ಉಪ ಕಾರ್ಯಾಧ್ಯಕ್ಷೆ ಸುಜಾತಾ ಕೋಟ್ಯಾನ್‌ ಪ್ರಕಟಿಸಿದರು.

ವಿಜೇತರಿಗೆ ಗಣ್ಯರು ಹಾಗೂ ಪದಾಧಿಕಾರಿಗಳು ಬಹುಮಾನ ವಿತರಿಸಿ ಶುಭಹಾರೈಸಿದರು. ಸಾಂಸ್ಕೃ ತಿಕ ಕಾರ್ಯಕ್ರಮವಾಗಿ ಅಂತಾಕ್ಷರಿ ಮತ್ತು ಗರ್ಭಾ ನೃತ್ಯ ಕಾರ್ಯಕ್ರಮ ನಡೆಯಿತು. ಸಂಘದ ಪದಾಧಿಕಾರಿಗಳು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದವರು, ಯುವ ವಿಭಾಗದವರು, ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಸರಿತಾ ಸುರೇಶ್‌ ನಾಯಕ್‌ ಅವರು ವಂದಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.