ಉಪ್ಪಿನಂಗಡಿ:ಟ್ಯಾಂಕರ್ ಪಲ್ಟಿ- ಗ್ಯಾಸ್ ಲೀಕ್,ರಾ.ಹೆ.ಸಂಚಾರ ಸ್ಥಗಿತ
Team Udayavani, Dec 2, 2018, 10:46 AM IST
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಉಪ್ಪಿನಂಗಡಿ- ನೆಲ್ಯಾಡಿ ನಡುವಿನ ಬೆದ್ರೋಡಿ ಬಳಿಯಿರುವ ತೂಗುಸೇತುವೆಯ ತಿರುವಿನಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಗ್ಯಾಸ್ ಸೋರಿಕೆಯಾಗುತ್ತಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ಮತ್ತು ಪೊಲೀಸರು ಆಗಮಿಸಿದ್ದು,
ಮುಂಜಾಗ್ರತಾ ಕ್ರಮವಾಗಿ ಬೆದ್ರೋಡಿ ಆಸುಪಾಸಿನ ,ತೂಗುಸೇತುವೆಯ ಆಸುಪಾಸಿನ, ಮೊಗೆರಡ್ಕ ನದಿ ಕಿನಾರೆಯವರೆಗಿನ ಮನೆಯವರು ಯಾವುದೇ ಬೆಂಕಿ ಉತ್ಪತ್ತಿಯಾಗುವ ವಸ್ತುವನ್ನು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ.
ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆ ಒಡ್ಡಲಾಗಿದ್ದು, ಬೆಂಗಳೂರಿನಿಂದ ಬರುವ ವಾಹನ ಸವಾರರಿಗೆ ಸುಬ್ರಹ್ಮಣ್ಯ -ಕಡಬ ಮೂಲಕ ತೆರಳಬೇಕಾಗಿದೆ. ಉಪ್ಪಿನಂಗಡಿಯಿಂದ ತೆರಳುವವರು ಅಲಂಗಾರು ಮೂಲಕ ತೆರಳಬೇಕಾಗಿದೆ.
ಗ್ಯಾಸ್ ಸೋರಿಕೆ ತಡೆಯಲು ಮಂಗಳೂರಿನಿಂದ ತಜ್ಞರು ತೆರಳಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ