ಪುಣೆ ತುಳುಕೂಟ ನೂತನ ಅಧ್ಯಕ್ಷ ಮೋಹನ್‌ ಶೆಟ್ಟಿಗೆ ಅಭಿನಂದನೆ


Team Udayavani, Dec 6, 2018, 5:23 PM IST

0512mum15b.jpg

ಪುಣೆ: ಪುಣೆ ತುಳುಕೂಟದ ವಾರ್ಷಿಕ ಮಹಾಸಭೆಯು ಡಿ. 2ರಂದು ವಾರ್ಜೆಯ ಹೊಟೇಲ್‌ ನ್ಯೂ ಸಾಗರ್‌ ಸಭಾಂಗಣದಲ್ಲಿ ಪುಣೆ ತುಳುಕೂಟದ ಅಧ್ಯಕ್ಷ  ತಾರಾನಾಥ ಕೆ. ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ  ಸಂಘದ ನೂತನ ಅಧ್ಯಕ್ಷರನ್ನಾಗಿ ಮೋಹನ್‌ ಶೆಟ್ಟಿ ಎಣ್ಣೆಹೊಳೆ ಇವರನ್ನು ಆಯ್ಕೆಗೊಳಿ ಸಲಾಯಿತು.  ತುಳುಕೂಟದ ಅಧ್ಯಕ್ಷರಾ ಗಿ ಆಯ್ಕೆಗೊಂಡ ಮೋಹನ್‌ ಶೆಟ್ಟಿ ಎಣ್ಣೆಹೊಳೆ ಇವರಿಗೆ ತುಳುಕೂಟ ಪಿಂಪ್ರಿ-ಚಿಂಚಾÌಡ್‌ ಇದರ ಅಧ್ಯಕ್ಷರಾದ ಹರೀಶ್‌ ಶೆಟ್ಟಿ ಕುರ್ಕಾಲ್‌, ಉಪಾಧ್ಯಕ್ಷ ದಿನೇಶ್‌ ಶೆಟ್ಟಿ ಉಜಿರೆ, ಶಿಕ್ಷಣ  ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ನಿತಿನ್‌ ಶೆಟ್ಟಿ ನಿಟ್ಟೆ ಅವರು ಪುಷ್ಪಗುತ್ಛ ವನ್ನಿತ್ತು ಅಭಿನಂದಿಸಿದರು.

ಹಿರಿಯಡಕ ಮಹತೋಭಾರ ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೋ ದ್ಧಾರ ಸಮಿತಿಯ ಪುಣೆ ಘಟಕದ ಅಧ್ಯಕ್ಷರಾಗಿದ್ದ ಹರಿಪ್ರಸಾದ್‌ ಶೆಟ್ಟಿ ಅಂಜಾರುಬೀಡು ಇವರು ಮೋಹನ್‌ ಶೆಟ್ಟಿ ಅವರನ್ನು ಪುಷ್ಪಗುತ್ಛ ನೀಡಿ ಅಭಿನಂದಿಸಿದರು. ಅದೇ ರೀತಿ ಸ್ವತಂತ್ರ ಸಮಿತಿಯಾಗಿ ಆಯ್ಕೆಗೊಂಡ ತುಳುಕೂಟ ಪಿಂಪ್ರಿ ಚಿಂಚಾÌಡ್‌ ಇದರ ಅಧ್ಯಕ್ಷ ಹರೀಶ್‌ ಶೆಟ್ಟಿ ಕುರ್ಕಾಲ್‌ ಇವರನ್ನು ಪುಣೆ ತುಳುಕೂಟದ ವತಿಯಿಂದ  ಗೌರವಾಧ್ಯಕ್ಷರಾದ ತಾರಾ ನಾಥ ಕೆ. ರೈ ಮೇಗಿನಗುತ್ತು ಅವರು   ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು.ಸಭೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಮಾಜಿ ಅಧ್ಯಕ್ಷರಾದ ಮಿಯ್ನಾರು  ರಾಜ್‌ ಕುಮಾರ್‌ ಎಂ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರೋಹನ್‌ ಪಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಸುಜಾತಾ ಪಿ. ಶೆಟ್ಟಿ, ಸಲಹಾ ಸಮಿತಿ ಸದಸ್ಯರಾದ ಮದಂಗಲ್ಲು ಆನಂದ ಭಟ್‌, ಪಾಂಗಾಳ ವಿಶ್ವನಾಥ ಶೆಟ್ಟಿ  ಮತ್ತಿತರ ಸದಸ್ಯರು ಉಪಸ್ಥಿತರಿದ್ದರು. 

ಚಿತ್ರ -ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.