ತುಳುಕೂಟ ಐರೋಲಿಯ ವತಿಯಿಂದ ವಾರ್ಷಿಕ ವಿಹಾರಕೂಟ
Team Udayavani, Dec 7, 2018, 12:44 PM IST
ನವಿಮುಂಬಯಿ: ತುಳುಕೂಟ ಐರೋಲಿಯ ವತಿಯಿಂದ ವಾರ್ಷಿಕ ವಿಹಾರಕೂಟವು ಡಿ. 2ರಂದು ಬದ್ಲಾಪುರದ ಹಾರ್ಮೋನಿ ವಿಲೇಜ್ ರೆಸಾರ್ಟ್ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ತುಳುಕೂಟ ಐರೋಲಿಯ ವಿಹಾರಕೂಟ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್ ಎ. ರೈ ಅವರ ಮುಂದಾಳತ್ವದಲ್ಲಿ ನಡೆದ ವಿಹಾರ ಕೂಟದಲ್ಲಿ ತುಳುಕೂಟ ಐರೋಲಿಯ ಅಧ್ಯಕ್ಷ ಕೆ. ಕೆ. ಹೆಬ್ಟಾರ್, ಉಪಾಧ್ಯಕ್ಷರಾದ ನಾಗೇಶ್ ಶೆಟ್ಟಿ ಬೈಕಾಡಿ ಹೆದ್ದಾರಿಮನೆ, ಅಮರನಾಥ ಶೆಟ್ಟಿ ಕಳತ್ತೂರು, ಕಾರ್ಯದರ್ಶಿ ಕೃಷ್ಣ ವಿ. ಶೆಟ್ಟಿ, ಕೋಶಾಧಿಕಾರಿ ಉದಯ ಎನ್. ಶೆಟ್ಟಿ, ಮಾಜಿ ಅಧ್ಯಕ್ಷರಾದ ಲ್ಯಾನ್ಸಿ ಡಿಕುನ್ಹಾ, ಪ್ರಕಾಶ್ ಆಳ್ವ, ಜಗದೀಶ್ ಶೆಟ್ಟಿ ನಾಡಾಜೆಗುತ್ತು, ಹರೀಶ್ ಶೆಟ್ಟಿ ಪಡುಬಿದ್ರಿ ಹಾಗೂ ಇತರ ಪದಾಧಿಕಾರಿಗಳಾದ ಗಂಗಾಧರ ಬಂಗೇರ ಬಂಟ್ವಾಳ, ಅನಿಲ್ ಶೆಟ್ಟಿ ಪಾಂಗಾಳ, ಬಾಲಕೃಷ್ಣ ಶೆಟ್ಟಿ ಕಟೀಲು ಮೊದಲಾದವರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಮಹಿಳೆಯರು, ಮಕ್ಕಳು, ಸದಸ್ಯ ಬಾಂಧವರು ಸೇರಿದಂತೆ ನೂರಾರು ಮಂದಿ ವಿಹಾರಕೂಟದಲ್ಲಿ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ