ಪಾಲ್ಘರ್‌ನಲ್ಲಿ ಅಂಧ-ವಿಕಲಾಂಗ ಸೇವಾ ಸಂಸ್ಥೆಯಿಂದ ಸಾಮೂಹಿಕ ವಿವಾಹ 


Team Udayavani, Dec 8, 2018, 3:52 PM IST

0612mum19a.jpg

ಮುಂಬಯಿ: ಶಾರೀರಿಕವಾಗಿ ಉತ್ತಮವಾಗಿರುವ ಜನರ ಮನಸ್ಸಿನಲ್ಲಿ ಛಲ, ಪೈಪೋಟಿ ಅಥವಾ ಅಸೂಯೆಯಂತಹ ಭಾವನೆಗಳು ತುಂಬಿರುತ್ತವೆೆ. ಆದರೆ ಅಂಗವಿಕಲರು ಹಾಗಲ್ಲ. ಅವರ ಮನಸ್ಸು ಮಾಲಿನ್ಯರಹಿತ ಹಾಗೂ ಚಿಕ್ಕ ಮಕ್ಕಳಂತೆ ಮುಗ್ಧ ಹಾಗೂ ಪವಿತ್ರವಾಗಿರುತ್ತದೆ. ಅವರಲ್ಲಿ ಯಾವುದೇ ರೀತಿಯ ಕಪಟ-ಮೋಸಗಳು ಇರುವುದಿಲ್ಲ. ವಿಕಲಾಂಗರು ಪರಿಶುದ್ಧ ಮನಸ್ಸಿನಿಂದ ಕೂಡಿರುತ್ತಾರೆ. ವಿಕಲಾಂಗರು ತಮ್ಮಲ್ಲಿರುವ ಕೀಳರಿಮೆಯನ್ನು ಬಿಟ್ಟು ನಡೆದಾಗ ಅವರ ಬದುಕು ಹಚ್ಚಿಟ್ಟ ಹಣತೆಯಂತಾಗುತ್ತದೆ. ತಮಗೆ ಒದಗುವ ಎಲ್ಲ ರೀತಿಯ ಸವಲತ್ತುಗಳನ್ನು, ಅವಕಾಶಗಳನ್ನು ಪಡೆದುಕೊಂಡು ಜೀವನದಲ್ಲಿ ಯಶಸ್ವಿ ವ್ಯಕ್ತಿಗಳಾಗಿ ಬಾಳಬೇಕು ಎಂದು ಉದ್ಯಮಿ, ಸಮಾಜ ಸೇವಕ ವಿರಾರ್‌ ಶಂಕರ್‌ ಶೆಟ್ಟಿ ಅವರು ನುಡಿದರು.

ಜಾಗತಿಕ ವಿಕಲಾಂಗ ದಿನದ ಅಂಗವಾಗಿ ಪಾಲ^ರ್‌ನ ವಂದೇ ಮಾತರಂ ಅಂಧ ವಿಕಲ ಸೇವಾಭಾವಿ ಸಂಸ್ಥೆಯ ವತಿಯಿಂದ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ  ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಂತೋಷವಾಗುತ್ತದೆ. ಮನಸ್ಸು ಪ್ರಫುಲ್ಲಗೊಳ್ಳುತ್ತದೆ ಎಂದು ಅಭಿಪ್ರಾಯಿಸಿದರು.

ನಾವು ವಿಕಲಾಂಗರಾಗಿದ್ದರೂ ಸುಂದರ ವ್ಯಕ್ತಿಗಳಾಗಿರುವೆವು ಎಂಬ ಶೀರ್ಷಿಕೆಯಡಿ ಜರಗಿದ ವಿಶೇಷ ಸಮಾರಂಭದಲ್ಲಿ ಐದು ವಿಕಲಾಂಗ ಜೋಡಿಗಳು ಹಸೆಮಣೆ ಏರಿದ್ದು, ಪ್ರಾಯೋಜಕರಾದ ವಿರಾರ್‌ ಶಂಕರ್‌ ಶೆಟ್ಟಿ ಮತ್ತು ರತಿ ಶಂಕರ್‌ ಶೆಟ್ಟಿ ದಂಪತಿಯು ಜೋಡಿಗಳನ್ನು ಆಶೀರ್ವದಿಸಿದರು. ಪುರೋಹಿತ ಯೋಗೇಶ್‌ ಜೋಶಿ ಅವರು ವಿವಿಧ ವಿಧಿ-ವಿಧಾನಗಳನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿರಾರ್‌ ಶಂಕರ್‌ ಶೆಟ್ಟಿ ಅವರನ್ನು ಗಣ್ಯರು ಗೌರವಿಸಿದರು.

ಪಾಲ^ರ್‌ ಪಶ್ಚಿಮದಲ್ಲಿನ ವಿಟuಲ ಮಂದಿರದ ಬಳಿಕ ದಾಂಡೇಕರ್‌ ಸಭಾಗೃಹದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ವಿನೋದ್‌ ರಾವುತ್‌, ಪಾಲ^ರ್‌ನ ನಗರಾಧ್ಯಕ್ಷ ಉತ್ತಮ್‌ ಪಿಂಪಾಳೆ, ರೋಟರಿ ಅಧ್ಯಕ್ಷ ಮಯೂರ್‌ ಕಾಶೀಕರ್‌, ಕಾಂತಾ ಹಾಸ್ಪಿಟಲ್‌ನ ಡಾ| ರಾಜೇಂದ್ರ ಚವ್ಹಾಣ್‌, ಕಾರ್ಯಕ್ರಮದ ಸಂಚಾಲಕ ಸಂತೋಷ್‌ ಲಹಾಂಗೆ, ನ್ಯಾಯವಾದಿ ವಿ. ಡಿ. ಜರಾಪRರ್‌, ಆದಿವಾಸಿ ಮಂಡಳದ ಅಶೋರ್‌ ಚುರಿ, ತಾರಾಪುರದ ಸಮಾಜ ಸೇವಕ ಇಸಾಮುದ್ದೀನ್‌ ಶೇಖ್‌, ಬೊಯಿಸರ್‌ ಸಮಾಜ ಸೇವಕಿ ನೀತಾ 

ರಾವುತ್‌ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ವಧು-ವರರ ಕುಟುಂಬದ ಸದಸ್ಯರು, ಹಿತಚಿಂತಕರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ವಿರಾರ್‌ನ ವಿವಾ ಕಾಲೇಜಿನ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳ ವ್ಯವಸ್ಥಾಪನೆಯಲ್ಲಿ ಕಾರ್ಯಕ್ರಮವು ನಡೆಯಿತು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.