ಪೌರಾಣಿಕ ವಾಚಕ ಸಮಿತಿ ಮುಂಬಯಿ: ವಾರ್ಷಿಕ ಶ್ರೀ ಶನಿ ಮಹಾಪೂಜೆ


Team Udayavani, Dec 11, 2018, 4:16 PM IST

0912mum10a.jpg

ಮುಂಬಯಿ: ಹೆಜಮಾಡಿ  ಗೋಪಾಲ್‌ ಎಂ. ಕೋಟ್ಯಾನ್ಕರ್‌ ಅವರಿಂದ ಸ್ಥಾಪಿಸಲ್ಪ
ಟ್ಟಿರುವ ಹಿರಿಯ ಧಾರ್ಮಿಕ ಸಂಸ್ಥೆ ಪೌರಾಣಿಕ ವಾಚಕ ಸಮಿತಿಯ 43ನೇ ವಾರ್ಷಿಕ ಶ್ರೀ ಶನಿ ಮಹಾಪೂಜೆಯು ಡಿ.  1ರಂದು ಸಂಜೆ ಅಂಧೇರಿ ಪಶ್ಚಿಮದ ವೀರದೇಸಾಯಿ ಮಾರ್ಗದ ಶ್ರೀ ಲಕ್ಷ್ಮೀ  ನಾರಾಯಣ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಮಿತಿಯ ಅರ್ಚಕ ಚಂದ್ರಶೇಖರ ಬಂಗೇರ ಅವರಿಂದ ಕಲಶ ಪ್ರತಿಷ್ಠಾಪನೆಯೊಂದಿಗೆ ಮಹಾ ಪೂಜೆಯು ಪ್ರಾರಂಭಗೊಂಡಿತು. ಪ್ರಥಮ ವಾಚಕರಾಗಿ ಕೇಶವ ಎಸ್‌. ಬಂಗೇರ ಮತ್ತು ಪ್ರಥಮ ಅರ್ಥ ವಿವರಣೆಗಾರರಾಗಿ ರತ್ನಾಕರ ಬಿ. ಬಂಗೇರ ಅವರು ಪಾಲ್ಗೊಂಡು ಗ್ರಂಥ ಪಾರಾಯಣಕ್ಕೆ ಚಾಲನೆ ನೀಡಿದರು.

ಪರಮಪವಿತ್ರ ಶನಿಗ್ರಂಥ ಪಾರಾಯಣದಲ್ಲಿ ಸುರೇಂದ್ರನಾಥ್‌ ಹಳೆಯಂಗಡಿ, ಸಂಜೀವ ಸಿ. ಬಂಗೇರ, ಹರಿಶ್ಚಂದ್ರ ಸಿ. ಕಾಂಚನ್‌, ಸದಾಶಿವ ಎನ್‌. ಸುವರ್ಣ, ಚಂದ್ರಶೇಖರ ಬಿ. ಬಂಗೇರ, ಸುಂದರ್‌ ಕಾಂಚನ್‌, ಜಗನ್ನಾಥ ಪಿ. ಪುತ್ರನ್‌, ಎಚ್‌. ಮಹಾಬಲ, ಇಂದಿರಾ ವಿ. ಮೆಂಡನ್‌, ಯಾದವಿ ಎಂ. ಕರ್ಕೇರ, ವಿದ್ಯಾ ಕಾಂಚನ್‌ ಅವರು ಪಾಲ್ಗೊಂಡಿದ್ದರು.

ಅರ್ಥ ವಿವರಣೆಯಲ್ಲಿ ಭೋಜ ಸುವರ್ಣ, ಉದಯ ಕರುಣಾಕರ್‌, ಪುಷ್ಪಾ ಜಿ. ಬಂಗೇರ, ಬಾಲಕೃಷ್ಣ ಪೂಜಾರಿ, ಲೋಕನಾಥ್‌ ಪಿ. ಕಾಂಚನ್‌ ಸಹಕರಿಸಿದರು. ಬೆಳಗ್ಗೆ ಜರಗಿದ ಭಜನಾ ಕಾರ್ಯಕ್ರಮದಲ್ಲಿ ಮುಂಬ್ರಾ ಮಿತ್ರ ಭಜನಾ ಮಂಡಳಿ ಡೊಂಬಿವಲಿ, ಶ್ರೀ ಮದ್ಭಾರತ ಮಂಡಳಿ ಅಂಧೇರಿ, ಶ್ರೀ ಮಹಾಲಕ್ಷ್ಮೀ ಭಜನ ಮಂಡಳಿ ಅಂಧೇರಿ ಇವರು ಪಾಲ್ಗೊಂಡು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.
ಸಮಿತಿ ಪ್ರಧಾನ ಕಾರ್ಯದರ್ಶಿ ಲೋಕನಾಥ್‌ ಪಿ. ಕಾಂಚನ್‌ ಅವರು ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲ ಭಕ್ತರಿಗೆ ಕೃತಜ್ಞತೆ ಸಲ್ಲಿಸಿ,  ಪೌರಾಣಿಕ ವಾಚನ ಸಮಿತಿಯು 43 ವರ್ಷದಿಂದ ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸಾಧನೆಗಳನ್ನು ವಿವರಿಸಿ, ಸಹಕರಿಸಿದ ಓಂದಾಸ್‌ ಕಣ್ಣಂಗಾರ್‌ ಅವರನ್ನು ಅಭಿನಂದಿಸಿದರು.  

ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಭೋಜ ಸುವರ್ಣ ಅವರು ವಂದಿಸಿದರು. ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.