ನವೋದಯ ಕನ್ನಡ ಸೇವಾ ಸಂಘ: ಸುವರ್ಣ ಮಹೋತ್ಸವ, ಸಮ್ಮಾನ


Team Udayavani, Dec 21, 2018, 12:32 PM IST

2012mum01.jpg

ಥಾಣೆ: ನವೋದಯ ಕನ್ನಡ ಸೇವಾ ಸಂಘದ ಸುವರ್ಣ ಮಹೋತ್ಸವ ಸರಣಿ ಕಾರ್ಯಕ್ರಮ -6  ಸಂಭ್ರಮವು ಥಾಣೆಯ ಕಾಶಿನಾಥ್‌ ಘಾಣೇಕರ್‌ ಸಭಾ ಗೃಹ ದಲ್ಲಿ ವೈವಿಧ್ಯಮಯ ಕಾರ್ಯಕ್ರಮ ಗಳೊಂದಿಗೆ ಜರಗಿತು.

ನವೋದಯ ಕನ್ನಡ ಸೇವಾ ಸಂಘ ಥಾಣೆ ಅಧ್ಯಕ್ಷ ಜಯ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸ್ಥಾಪಕ ಹಿರಿಯ ಪದಾಧಿಕಾರಿಗಳನ್ನು, ಪೂರ್ವಕಾರ್ಯಕಾರಿ ಸಮಿತಿಯ ಸದಸ್ಯರನ್ನು, ಸಂಘದ ಏಳ್ಗೆಗಾಗಿ ಶ್ರಮಿಸಿ ಅಗಲಿದ ಚೇತನರ ಸ್ಮರಣಾರ್ಥಕವಾಗಿ ಅವರ ಪತ್ನಿ, ಪರಿವಾರದ ಸದಸ್ಯರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಅತಿಥಿ- ಗಣ್ಯರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ಸಮಾರಂಭದ ವೇದಿಕೆಯಲ್ಲಿ ಥಾಣೆಯ ಮೇಯರ್‌, ತುಳು-ಕನ್ನಡತಿ ಮೀನಾಕ್ಷೀ ರಾಜೇಂದ್ರ ಶಿಂಧೆ ಪೂಜಾರಿ, ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ಜಾಸ್ಮಿàನ್‌ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾರ್ಯಾಧ್ಯಕ್ಷ ಡಾ| ಸುರೇಂದ್ರ ಶೆಟ್ಟಿ, ಕ್ರಿಸ್ಟಲ್‌ ಆಟೋಮೇಶನ್‌ ಪ್ರೈವೇಟ್‌ ಲಿಮಿಟೆಡ್‌ನ‌ ಆಡಳಿತ ನಿರ್ದೇಶಕ ಚಂದ್ರಶೇಖರ್‌ ಎಸ್‌. ಶೆಟ್ಟಿ, ಸಂಘದ ಉಪಾಧ್ಯಕ್ಷ ಕೇಶವ ಟಿ. ನಾಯಕ್‌ ಹಾಗೂ ನವೋದಯ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕಿ ಅಜಿತಾ ಪ್ರದೀಪ್‌ ಕುಮಾರ್‌ ಮತ್ತು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನುರಾಧಾ ಅರ್ಜುನ್‌ ವಾಡ್ಕರ್‌ ಉಪಸ್ಥಿತರಿದ್ದರು.

ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ ಎಸ್‌. ಶೆಟ್ಟಿ  ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿ-ಗಣ್ಯರನ್ನು ಗೌರವ ಪ್ರಧಾನ ಕೋಶಾಧಿಕಾರಿ ಸುನೀಲ್‌ ಎಸ್‌. ಶೆಟ್ಟಿ, ಉಪಾಧ್ಯಕ್ಷ ಕೇಶವ ಟಿ. ನಾಯಕ್‌, ಜತೆ ಕಾರ್ಯದರ್ಶಿ ಪ್ರಶಸ್ಥ ಎಸ್‌. ಶೆಟ್ಟಿ, ಜೊತೆ ಕೋಶಾಧಿಕಾರಿ ದಯಾನಂದ್‌ ಬಿ. ಹೆಗ್ಡೆ ಅವರು ಪರಿಚಯಿಸಿದರು. ಅಧ್ಯಕ್ಷ ಜಯ ಕೆ. ಶೆಟ್ಟಿ ಅವರು ಅತಿಥಿ-ಗಣ್ಯರುಗಳನ್ನು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಗೌರವಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.