ಪ್ಯಾಂಟ್‌ ಒಳಗೆ 4 ಬೆಕ್ಕಿನ ಮರಿಗಳನ್ನು ಇರಿಸಿದ್ದ ಭೂಪ


Team Udayavani, Jan 9, 2019, 10:35 AM IST

4

ಸಿಂಗಾಪುರ ಇಮಿಗ್ರೇಷನ್‌ ಅಧಿಕಾರಿಗಳು ವ್ಯಕ್ತಿಯೊಬ್ಬ ಅಕ್ರಮವಾಗಿ 4 ಬೆಕ್ಕಿನ ಮರಿಗಳನ್ನು ಸಾಗಿಸುತ್ತಿದ್ದದ್ದನ್ನು ಪತ್ತೆಮಾಡಿ ಅತನನ್ನು ಸೆರೆಹಿಡಿದಿದ್ದಾರೆ. ಆತ ನಾಲ್ಕೂ ಬೆಕ್ಕಿನ ಮರಿಗಳನ್ನು ಪ್ಯಾಂಟ್‌ ಒಳಗೆ ಇರಿಸಿಕೊಂಡು ಮಲೇಷ್ಯಾ ಗಡಿ ದಾಡಿ ಸಿಂಗಾಪುರಕ್ಕೆ ಕಾರಿನಲ್ಲಿ ಬರುವಾಗ ಚೆಕ್‌ಪೋಸ್ಟ್‌ ನಲ್ಲಿ ಅಧಿಕಾರಿಗಳು ಕಾರನ್ನು ತಡೆದು ತಪಾಸಣೆ ನಡೆಸಲು ಆರಂಭಿಸಿದರು. ಆ ವೇಳೆ ಬೆಕ್ಕುಗಳು ಮಿಯಾವ್‌ ಎಂಬ ಶಬ್ದ ಕೇಳಿತು.

ಕಾರನ್ನು ಶೋಧಿಸದಾಗ ಅಧಿಕಾರಿಗಳಿಗೆ ಆಶ್ಚರ್ಯವಾಯಿತಂತೆ. ಆತ ನಾಲ್ಕು ಬೆಕ್ಕಿನ ಮರಿಗಳನ್ನು ಪ್ಯಾಂಟ್‌ನಲ್ಲಿ ತುರುಕಿಕೊಂಡಿದ್ದ. ಕಳ್ಳ ಸಾಗಣೆಗಾರರು ಮಾದಕ ದ್ರವ್ಯ, ಶಸ್ತ್ರಗಳನ್ನು ಹೀಗೆ ಸಾಗಿಸುವುದನ್ನು ನಾವು ನೋಡಿದ್ದೇವೆ ಆದರೆ ಬೆಕ್ಕನ್ನು ಈ ಮಾದರಿಯಲ್ಲಿ ಸಾಗಿಸುತ್ತಿರುವುದನ್ನು ಇದೇ ಮೊದಲ ಬಾರಿ ನೋಡಿದ್ದು ಎಂದು ಅಧಿಕಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.