ಜವಾಬ್‌:  ಸಾಧಕರಿಗೆ ಗೌರವಾರ್ಪಣೆ


Team Udayavani, Jan 10, 2019, 10:43 AM IST

0801mum07.jpg

ಮುಂಬಯಿ: ಜುಹೂ- ಅಂಧೇರಿ- ವಸೋìವಾ- ವಿಲೇ ಪಾರ್ಲೆ ಅಸೋಸಿಯೇಶನ್‌ ಬಂಟ್ಸ್‌ ಜವಾಬ್‌ 22ನೇ ವಾರ್ಷಿಕ ಸ್ನೇಹ ಸಮ್ಮಿಲನ ಸಮಾರಂಭವು ಅಂಧೇರಿ ಪಶ್ಚಿಮದ ಗ್ರೀನ್‌ ಎಕರ್ ಸಮೀಪದ ಲೋಖಂಡ್‌ವಾಲಾ ಕಾಂಪ್ಲೆಕ್ಸ್‌ ರೆಸಿಡೆಂಟ್ಸ್‌ ಅಸೋಸಿಯೇಶನ್‌ ಮೈದಾನದಲ್ಲಿ ದಿ| ನ್ಯಾಯವಾದಿ ಆನಂದ ವಿ. ಶೆಟ್ಟಿ ವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯಿತು.

ಜವಾಬ್‌ ಅಧ್ಯಕ್ಷ ಜಯಪ್ರಕಾಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಜವಾಬ್‌ನ ಮಾಜಿ ಅಧ್ಯಕ್ಷ, ವಿಶ್ವಸ್ತ, ವಿಸ್ವಾತ್‌ ಕೆಮಿಕಲ್ಸ್‌ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಬಿ. ವಿವೇಕ್‌ ಶೆಟ್ಟಿ,  ಆರ್ಯಭಟ ಪ್ರಶಸ್ತಿ ಪುರಸ್ಕೃತ ಹುರ್ಲಾಡಿ ರಘುವೀರ್‌ ಶೆಟ್ಟಿ, ತುಂಗಾ ಹಾಸ್ಪಿಟಲ್‌ನ ರಾಜೇಶ್‌ ಬಿ. ಶೆಟ್ಟಿ ಇವರನ್ನು  ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಮ್ಮಾನಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ  ನಿಕಟಪೂರ್ವ ಅಧ್ಯಕ್ಷ ಶಿವರಾಮ ನಾಯ್ಕ, ಉಪಾಧ್ಯಕ್ಷ ಸಿಎ ಐ. ಆರ್‌. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಶೆಟ್ಟಿ ಕೆ., ಗೌರವ ಕೋಶಾಧಿಕಾರಿ ಅಶೋಕ್‌ ಕುಮಾರ್‌ ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಟಿ. ವಿಶ್ವನಾಥ ಶೆಟ್ಟಿ, ಜತೆ ಕೋಶಾಧಿಕಾರಿ ಶೇಖರ್‌ ಹೆಗ್ಡೆ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಮಧುಕರ ಎ. ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಯ ನಿಧಿ ಸಂಗ್ರಹ ಸಮಿತಿಯ ಕಾರ್ಯಾಧ್ಯಕ್ಷ ರಘು ಎಲ್‌. ಶೆಟ್ಟಿ, ಸದಸ್ಯ ನೋಂದಾವಣಿ ಸಮಿತಿಯ ಕಾರ್ಯಾಧ್ಯಕ್ಷ ರಮೇಶ್‌ ಎನ್‌. ಶೆಟ್ಟಿ, ಪತ್ರಿಕಾ ಮಾಧ್ಯಮ ಪ್ರಚಾರ ಸಮಿತಿಯ ಕಾರ್ಯಾಧ್ಯಕ್ಷ ಮಹೇಶ್‌ ಎಸ್‌. ಶೆಟ್ಟಿ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಪ್ರವೀಣ್‌ ಕುಮಾರ್‌ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ದಿವಾಕರ ಎಂ. ಶೆಟ್ಟಿ, ಡಾ| ಸದಾನಂದ ಶೆಟ್ಟಿ, ಬಿ. ಡಿ. ಶೆಟ್ಟಿ, ವಿಶ್ವನಾಥ ಎಸ್‌. ಹೆಗ್ಡೆ. ಶಂಕರ್‌ ಟಿ. ಶೆಟ್ಟಿ, ರಮೇಶ್‌ ಯು. ಶೆಟ್ಟಿ, ಎನ್‌. ಸಿ. ಶೆಟ್ಟಿ, ಆನಂದ ಪಿ. ಶೆಟ್ಟಿ, ನಾಗೇಶ್‌ ಎನ್‌. ಶೆಟ್ಟಿ, ವಿಶ್ವಸ್ತರುಗಳಾದ ದಿವಾಕರ ಎಂ. ಶೆಟ್ಟಿ,  ರಘು ಎಲ್‌. ಶೆಟ್ಟಿ, ಬಿ. ವಿವೇಕ್‌ ಶೆಟ್ಟಿ, ಗೀತಾ ಎಂ. ಶೆಟ್ಟಿ, ಜಯರಾಮ ಎನ್‌. ಶೆಟ್ಟಿ, ಮಹೇಶ್‌ ಎಸ್‌. ಶೆಟ್ಟಿ, ರಮೇಶ್‌ ವಿ. ಶೆಟ್ಟಿ, ಬಿ. ಆರ್‌. ಪೂಂಜ, ದಿವಾಕರ ಎಸ್‌. ಶೆಟ್ಟಿ, ಕೃಷ್ಣ ವೈ. ಶೆಟ್ಟಿ, ಸುಧಾಕರ್‌ ಶೆಟ್ಟಿ, ಆನಂದ ಪಿ. ಶೆಟ್ಟಿ, ಸಿಎ ರವೀಂದ್ರ ಎನ್‌. ಶೆಟ್ಟಿ, ರತ್ನಾಕರ ರೈ, ರಘುರಾಮ ಕೆ. ಶೆಟ್ಟಿ, ಶೇಖರ್‌ ಎ. ಶೆಟ್ಟಿ, ನಾಗೇಶ್‌ ಎನ್‌. ಶೆಟ್ಟಿ, ಪಾಂಡುರಂಗ ಎಸ್‌. ಶೆಟ್ಟಿ, ಸುಬ್ಬಯ್ಯ ವಿ. ಶೆಟ್ಟಿ, ಮನ್‌ಮೋಹನ್‌ ಆರ್‌. ಶೆಟ್ಟಿ, ಭರತ್‌ ಶೆಟ್ಟಿ, ಅಶೋಕ್‌ ಕುಮಾರ್‌ ಆರ್‌. ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮವನ್ನು  ಕವಿತಾ  ಐ. ಆರ್‌. ಶೆಟ್ಟಿ  ನಿರ್ವಹಿಸಿದರು. ಜವಾಬ್‌ ಕೋಶಾಧಿಕಾರಿ ಅಶೋಕ್‌ ಕುಮಾರ್‌ ರಾಜು ಶೆಟ್ಟಿ ಅವರು ವಂದಿಸಿದರು. 

ಚಿತ್ರ-ವರದಿ : ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು
 

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.