ಇಂದಿನಿಂದ ಸವದತ್ತಿ ಯಲ್ಲಮ್ಮನ ಜಾತ್ರೆ
Team Udayavani, Jan 21, 2019, 1:57 AM IST
ಸವದತ್ತಿ: ಬನದ ಹುಣ್ಣಿಮೆ ಜಾತ್ರೆಗೆ ಏಳುಕೊಳ್ಳದ ನಾಡು ಸಜ್ಜುಗೊಳ್ಳುತ್ತಿದೆ. ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನದಲ್ಲಿ ಸೋಮವಾರ ಬನದ ಹುಣ್ಣಿಮೆ ಜಾತ್ರೆ ಜರುಗಲಿದೆ.
ಕುಡಿಯುವ ನೀರಿಗಾಗಿ ಭಕ್ತರು ಪರದಾಡುವುದನ್ನು ತಪ್ಪಿಸಲು ಟ್ಯಾಂಕರ್ ಮೂಲಕ ನೀರು
ಒದಗಿಸುವ ಕಾರ್ಯ ನಡೆದಿದೆ.
ಅಲ್ಲದೆ, ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸುರಕ್ಷತೆ ದೃಷ್ಟಿಯಿಂದ 500ಕ್ಕೂ ಅಧಿಕ ಪೊಲೀಸ್
ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK