ಬಿಲ್ಲವರ ಅಸೋಸಿಯೇಶನ್‌ ಘಾಟ್‌ಕೋಪರ್‌ :ಉಚಿತ ಆರೋಗ್ಯ ತಪಾಸಣೆ


Team Udayavani, Mar 17, 2019, 2:29 PM IST

1605mum01.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಘಾಟ್‌ಕೋಪರ್‌ ಸ್ಥಳೀಯ ಸಮಿತಿಯ ವತಿಯಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರವು ಮಾ. 7ರಂದು ಸ್ಥಳೀಯ ಕಚೇರಿಯಲ್ಲಿ ನಡೆಯಿತು.

ಶಿಬಿರವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಆಯು ರ್ವೇದ ತಜ್ಞ ವೈದ್ಯ ಪಡುಬಿದ್ರೆ ಡಾ| ನಾರಾಯಣ ಟಿ. ಅಂಚನ್‌ ಅವರು ಮಾತನಾಡಿ, ಗಿಡಮೂಲಿಕೆಯ ಆಯುರ್ವೇದ ಔಷಧಿಗಳಿಂದ ಯಾವುದೇ ರೀತಿಯ ಅಡ್ಡ ಪರಿ
ಣಾಮ ಇಲ್ಲ. ಹಾಗೆ ಶರೀರದೊಳಗಿನ ಕಾಯಿಲೆಯನ್ನು ಗುಣಪಡಿಸಬಹುದಾಗಿದೆ. ಜಗತ್ತಿನಮುಂದುವರಿದ ರಾಷ್ಟÅಗಳೂ ಕೂಡಭಾರತದ ಆಯುರ್ವೇದ ಪದ್ಧತಿಯ ಔಷಧಿಯನ್ನು ಅನುಸರಿಸುತ್ತಿವೆ. ಪೂರ್ವಜರ ಕಾಲದಿಂದಲೂ ಬಳಕೆಯಲ್ಲಿರುವ ಆಯುರ್ವೇದಕ್ಕೆ ಮಹತ್ವ ನೀಡ ಬೇಕಾಗಿದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಡಾ| ನಾರಾಯಣ ಅಂಚನ್‌ ಅವರು ಪ್ರಾತ್ಯಕ್ಷಿಕೆಯ ಮೂಲಕ ವಿವಿಧ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ಹಾಗೂ ಅದನ್ನು ನಿವಾರಿಸಲು ಸಲಹೆಗಳನ್ನು ನೀಡಿದರು. ಶಿಬಿರದಲ್ಲಿ ಬಿಲ್ಲವರ ಅಸೋಸಿಯೇಶನ್‌ ಉಪಾಧ್ಯಕ್ಷ ಶ್ರೀನಿವಾಸ ಆರ್‌. ಕರ್ಕೇರ ಅವರು ಉಪಸ್ಥಿತರಿದ್ದರು.

ಬಿಲ್ಲವರ ಅಸೋಸಿಯೇಶನ್‌ ಘಾಟ್‌ಕೋಪರ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಡಿ. ಕೆ. ಪೂಜಾರಿ ಅವರು ಮಾತನಾಡಿ, ಇದೊಂದು ಅರ್ಥಪೂರ್ಣ ಕಾರ್ಯಕ್ರಮವಾಗಿದೆ. ಇಂತಹ ಕಾರ್ಯಕ್ರಮಗಳ ಸದುಪ ಯೋಗವನ್ನು ಎಲ್ಲಾ ಸಮಾಜ ಬಾಂಧ ವರು ಪಡೆದುಕೊಳ್ಳಬೇಕು. ಬಡವರ ಬಗ್ಗೆ ಕಾಳಜಿಯುಳ್ಳ ಡಾ| ನಾರಾಯಣ ಅಂಚನ್‌ ಅವರು ಆಯುರ್ವೇದದಲ್ಲಿ ಬಹಳ ಅನುಭವಿ ವೈದ್ಯರಾಗಿದ್ದಾರೆ. ಅಂತಹ ವೈದ್ಯರ ಸಲಹೆ, ಮಾರ್ಗದರ್ಶನ ನಮಗೆ ತುಂಬಾ ಪ್ರಯೋಜನವಾಗಲಿದೆ ಎಂದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ ಅವರು ಮಾತನಾಡಿ, ಮನುಷ್ಯ ಜೀವನದಲ್ಲಿ ದೊಡ್ಡ ಸಂಪತ್ತು ಎಂದರೆ ಅದು ಆರೋಗ್ಯ ಭಾಗ್ಯ. ನಮ್ಮ ಆರೋಗ್ಯ ಸರಿಯಾಗಿದ್ದರೆ ನಾವು ನೆಮ್ಮದಿಯ ಜೀವನ ನಡೆಸಬಹುದಾಗಿದೆ. ಆರೋಗ್ಯವನ್ನು ಕಾಪಾಡುವತ್ತ ಎಲ್ಲರೂ ಗಮನ ಹರಿಸಬೇಕು. ಬಿಲ್ಲವರ ಅಸೋಸಿಯೇಶನ್‌ ಸಮಾಜದ ಏಳ್ಗೆಗಾಗಿ ಇಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರುತ್ತಿದ್ದು, ಸಮಾಜ ಬಾಂಧವರು ಇದರ ಸದುಪಯೋಗಪಡಿಸಿ ಕೊಳ್ಳಬೇಕು ಎಂದರು.

ಡಾ| ನಾರಾಯಣ ಅಂಚನ್‌ ಇವರನ್ನು ಚಂದ್ರಶೇಖರ ಎಸ್‌. ಪೂಜಾರಿ ಇವರು ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಂಡು ಶಿಬಿರದ ಲಾಭವನ್ನು ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಉಚಿತವಾಗಿ ಔಷಧಿಗಳನ್ನು ವಿತರಿಸಲಾಯಿತು. ಬಿಲ್ಲವರ ಅಸೋಸಿಯೇಶನ್‌ ಘಾಟ್‌ಕೋಪರ್‌ ಸ್ಥಳೀಯ ಸಮಿತಿಯ ಪದಾಧಿಕಾರಿಗಳಾದ ಗಣೇಶ್‌ ಸಾಲ್ಯಾನ್‌, ಯೋಗೇಶ್‌ ಪೂಜಾರಿ, ಅಶೋಕ್‌ ಪೂಜಾರಿ, ಉದಯ್‌ ಪೂಜಾರಿ, ಕರುಣಾಕರ ಪೂಜಾರಿ, ಕೃಷ್ಣಪ್ಪ ಪೂಜಾರಿ, ರಮಾನಾಥ ಕೋಟ್ಯಾನ್‌, ವಿಮಲಾವತಿ ಬಂಗೇರ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು – ಸದಸ್ಯೆಯರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.