ಅರಿವಿನ ದೀಪ


Team Udayavani, Feb 4, 2020, 5:53 AM IST

pro-2

17ನೇ ಶತಮಾನದ ಅತ್ಯಂತ ಪ್ರಸಿದ್ಧ ಗಣಿತಜ್ಞ ಗೆಲಿಲಿ ಗೆಲಿಲಿಯೋ ಮೊದಲಿಗೆ ತನ್ನ ತಂದೆಯ ಆಸೆಯನ್ನು ಪೂರೈಸಲಿಕ್ಕೆಂದು ಪೀಸಾ ವಿಶ್ವವಿದ್ಯಾಲಯದಲ್ಲಿ ವೈದ್ಯಶಾಸ್ತ್ರದ ಪದವಿ ತರಗತಿ ಸೇರಿದ್ದ.

ಅಲ್ಲೇ ಪಕ್ಕದಲ್ಲಿದ್ದ ಪೀಸಾ ದೇವಾಲಯದಲ್ಲಿ ದೇವತೆಯ ಮೂರ್ತಿಯ ಎದುರು ಒಂದು ಕಂಚಿನ ದೀಪವನ್ನು ಉದ್ದನೆ ಸರಪಳಿಗೆ ನೇತಾಡಿಸಿದ್ದರು. ದೀಪದ ಸರಪಳಿಯನ್ನು ಒಂದು ಬದಿಗೆ ಎಳೆದು ದೀಪ ಹೊತ್ತಿಸಿ ಬಿಡುವುದು ವಾಡಿಕೆಯಾಗಿತ್ತು. ಆಗ ಆ ಸರಪಳಿ ಸುಮಾರು ಹೊತ್ತು ಅತ್ತಿತ್ತ ಆಂದೋಲಿಸುತ್ತ ಕೊನೆಗೆ ನಡುಬಿಂದುವಿಗೆ ಬಂದು ತಟಸ್ಥವಾಗುತ್ತಿತ್ತು. ದಿನವೂ ಈ ಆಟ ನೋಡಲು ನಿಲ್ಲುತ್ತಿದ್ದ ಗೆಲಿಲಿಯೋ ಅತ್ತ ತುದಿಯಿಂದ ಇತ್ತ ತುದಿವರೆಗೆ ಓಲಾಡಲು ದೀಪ ತೆಗೆದುಕೊಳ್ಳುವ ಸಮಯವೆಷ್ಟು ಎನ್ನುವುದನ್ನು ನಾಡಿ ಹಿಡಿದು ಲೆಕ್ಕ ಹಾಕುತ್ತಿದ್ದ. ಪ್ರತಿ ಓಲಾಟವೂ ಹಿಂದಿನ ಓಲಾಟದಿಂದ ಎಷ್ಟು ಕಡಿಮೆಯಾಗುತ್ತಿದೆ, ಯಾವ ದರದಲ್ಲಿ ಅದರ ಆಂದೋಲನ ತಗ್ಗುತ್ತಿದೆ ಎನ್ನುವುದನ್ನು ಕೆಲವೇ ದಿನಗಳಲ್ಲಿ ಕರಾರುವಾಕ್ಕಾಗಿ ಲೆಕ್ಕ ಹಾಕಲು ಅವನಿಗೆ ಸಾಧ್ಯವಾಯಿತು. ಇದರಿಂದ ಗಣಿತದಲ್ಲಿ ಆಸಕ್ತಿ ಹುಟ್ಟಿತು. ಗಣಿತವನ್ನು ಕಲಿತರೆ ಈ ಜಗತ್ತಿನ ಎಲ್ಲ ರಹಸ್ಯಗಳನ್ನೂ ಅರಿಯಬಹುದು ಎನ್ನಿಸಿತು. ಅಪ್ಪನನ್ನು ಒಪ್ಪಿಸಿ, ವೈದ್ಯಶಾಸ್ತ್ರಕ್ಕೆ ಶರಣು ಹೊಡೆದು ಗಣಿತದ ತರಗತಿಗಳಿಗೆ ಸೇರಿಕೊಂಡ.

ರೋಹಿತ್‌ ಚಕ್ರತೀರ್ಥ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.