ಮಾದಕ ದ್ರವ್ಯ ವಿರೋಧಿ ಜಾಗೃತಿ
Team Udayavani, Jul 27, 2017, 10:55 AM IST
ಬೆಳ್ತಂಗಡಿ: ಉಜಿರೆ ಎಸ್ಡಿಎಂ ಕಾಲೇಜಿನ ರೋವರ್ ಮತ್ತು ರೇಂಜರ್ ವಿಭಾಗದ ವತಿಯಿಂದ ಮುಂಡಾಜೆೆ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಮುಂಡಾಜೆ ಕಾಲೇಜಿನ ರೋವರ್ ಮತ್ತು ರೇಂಜರ್ ಹಾಗೂ ಎನ್ನೆಸೆಸ್ ಘಟಕಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಯಿತು.
ಮುಂಡಾಜೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಜಾಲಿ ಡಿ’ಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಜಿರೆ ಎಸ್ಡಿಎಂ ಕಾಲೇಜಿನ ರೇಂಜರ್ ಕಾವ್ಯ ಮಾಹಿತಿ ನೀಡಿದರು. ಎಸ್ಡಿಎಂ ಕಾಲೇಜಿನ ರೋವರ್ ಮತ್ತು ರೇಂಜರ್ ವಿಭಾಗದ ಸಂಯೋಜಕಿ ವಾಸಂತಿ ಎಂ.ಕೆ. ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಾದ ರೋವರ್ ವಿಶಾಲ್, ರೇಂಜರ್ಗಳಾದ ವಿನುತಾ, ಭಾವನಾ, ರಶ್ಮಿ, ಗಿರಿಜಾ ಉಪಸ್ಥಿತರಿದ್ದರು. ಮುಂಡಾಜೆ ಕಾಲೇಜಿನ ಉಪನ್ಯಾಸಕರಾದ ಪುರುಷೋತ್ತಮ ಶೆಟ್ಟಿ ಸ್ವಾಗತಿಸಿ, ಸುಭಾಷ್ಚಂದ್ರ ಜೈನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !