ದೂರುಗಳ ನಿವಾರಣೆಗಾಗಿ ಮೊಬೈಲ್‌ ಅಪ್ಲಿಕೇಶನ್‌


Team Udayavani, Mar 18, 2017, 3:31 PM IST

APp-17.jpg

ಸುಳ್ಯ : ನಾಗರಿಕರು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಪಟ್ಟ ದೂರು ಗಳನ್ನು ದಾಖಲಿಸಲು ಜಾರಿ ಮಾಡಿರುವ  ಜನಹಿತ  ವೆಬ್‌ ತಂತ್ರಾಂಶವನ್ನು ಇನ್ನಷ್ಟು  ಸುಧಾರಣೆಗೊಳಿಸಲಾಗಿದೆ.

ಸುಧಾರಿತ ಜನಹಿತ ತಂತ್ರಾಂಶದಲ್ಲಿ ನಾಗ ರೀಕರು ನೀಡಿದ ದೂರುಗಳನ್ನು ಪರಿಹರಿಸದೆ ಮುಕ್ತಾಯಗೊಳಿಸಿದ್ದಲ್ಲಿ  ಕೇಂದ್ರ ಸಹಾಯವಾಣಿ ಸಂಖ್ಯೆ 080-23108108ಕ್ಕೆ ಕರೆ ಮಾಡಿ ದೂರಿನ ಸಂಖ್ಯೆಯನ್ನು ತಿಳಿಸಿ ದಲ್ಲಿ ದೂರನ್ನು ನ.ಪಂ.ಗಮನಕ್ಕೆ ತಂದು ಪರಿಹರಿಸುವ ಕ್ರಮ ತೆಗೆದು ಕೊಳ್ಳುವಂತೆ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ಇದರ ಜತೆಗೆ ನಾಗರೀಕರಿಗೆ ಹೆಚ್ಚಿನ ಅನುಕೂಲ ವಾಗುವಂತೆ  ಜನಹಿತ ಮೊಬೈಲ್‌ ತಂತ್ರಾಂಶ (Mobile App)ವನ್ನು ಕರ್ನಾಟಕ ಮುನಿಸಿಪಲ್‌ ಡಾಟಾ ಸೊಸೈಟಿಯಿಂದ ಅಭಿವೃದ್ಧಿಪಡಿಸಲಾಗಿದ್ದು, ನಾಗರಿಕರು ಈ ಮೊಬೈಲ್‌ ತಂತ್ರಾಂಶದ ಮೂಲಕ ಸುಳ್ಯ ನ.ಪಂ.ಗೆ ಸಂಬಂಧಪಟ್ಟ ಎಲ್ಲ ದೂರುಗಳನ್ನು ದಾಖಲಿಸಬಹುದಾಗಿದೆ. ಮತ್ತು ದೂರುಗಳ ಸ್ಥಿತಿಯನ್ನು ತಿಳಿಯ ಬಹುದಾಗಿದೆ. ಈ ಮೊಬೈಲ್‌ ತಂತ್ರಾಂಶವನ್ನು ನಾಗರಿಕರು  ಪೌರಸುಧಾರಣಾ ಕೋಶದ ವೈಬ್‌ಸೈಟ್‌ನಿಂದ,  ಗೂಗಲ್‌ ಪ್ಲೇಸ್ಟೋರ್‌ನಿಂದ ಡೌನ್‌ಲೋಡ್‌ ಮಾಡಿಧಿಕೊಳ್ಳ ಬಹುದಾಗಿರುತ್ತದೆ.

ಸಾರ್ವಜನಿಕರು ದೂರವಾಣಿ ಕೇಂದ್ರ ಸಂಖ್ಯೆ 080-23108108  ಅಥವಾ ವಾಟ್ಸಾಪ್‌ ಸಂಖ್ಯೆ 8277777728 ಅಥವಾ www.mrc.gov.in/janahita ಮೂಲಕ ದೂರುಗಳನ್ನು ದಾಖಲಿಸಬಹುದು. ಸುಳ್ಯ ನಗರ ಪಂಚಾಯತ್‌ ವ್ಯಾಪ್ತಿಯ ನಾಗರಿಕರು ಇದರ ಸದುಪಯೋಗ ಪಡೆ ಯುವಂತೆ ತಿಳಿಸಲಾಗಿದೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.