ಸುಳ್ಯ ನ.ಪಂ.: ಎರಡು ವಾರ್ಡ್‌ ಹೆಚ್ಚಳವಾಗಿ ಪುರಸಭೆಯಾಗಲಿದೆಯೇ?


Team Udayavani, Jul 1, 2017, 3:50 AM IST

Sullya-Panchayath-30-6.jpg

ಸುಳ್ಯ: ರಾಜ್ಯ ಸರಕಾರವು ಸ್ಥಳೀಯಾಡಳಿತ ಸಂಸ್ಥೆಗಳ ವಾರ್ಡ್‌ಗಳ ಪುನಃ ವಿಂಗಡಣೆ ಮಾಡಲು ನಿರ್ಧರಿಸಿದ್ದು, ಅದರಂತೆ ಸುಳ್ಯ ನ.ಪಂ.ನಲ್ಲಿ 2 ವಾರ್ಡ್‌ಗಳು ಹೆಚ್ಚಳವಾಗುವ ಸಾಧ್ಯತೆ ಇದೆ. ಇದುವರೆಗೆ ಇದ್ದ 18 ವಾರ್ಡ್‌ ಗಳ ಸಂಖ್ಯೆ 20ಕ್ಕೇರಲಿದೆ. ಪ್ರಸ್ತುತ ದುಗಲಡ್ಕ, ಕೊಯಿಕುಳಿ, ಜಯನಗರ, ಶಾಂತಿನಗರ, ಹಳೆಗೇಟು, ಬೀರಮಂಗಲ, ರಥಬೀದಿ (ಬಿಡಿಒ), ಅಂಬಟೆಡ್ಕ, ಕೇರ್ಪಳ, ಕುರುಂಜಿಗುಡ್ಡೆ, ಭಸ್ಮಡ್ಕ, ಕೆರೆಮೂಲೆ, ಬೂಡು, ಕಲ್ಲುಮುಟ್ಲು, ನಾವೂರು, ಕಾಯರ್ತೋಡಿ, ಬೋರು ಗುಡ್ಡೆ, ಜಟ್ಟಿಪಳ್ಳ ಹೀಗೆ 18 ವಾರ್ಡ್‌ಗಳಿದ್ದು,ಇದೀಗ ಜಯ ನಗರ ಹಳೆಗೇಟು ವ್ಯಾಪ್ತಿಯಲ್ಲಿ 19ನೇ ಮತ್ತು ಮೊಗರ್ಪಣೆ ಕೊಡಿಯಾಲಬೈಲು ರಸ್ತೆ ಬ್ರಹ್ಮನಗರದ ವ್ಯಾಪ್ತಿಯಲ್ಲಿ 20ನೇ ವಾರ್ಡ್‌ ರಚನೆಯಾಗಲಿದೆ.

ಪುರಸಭೆಯಾಗಲಿದೆಯೇ?
ಸುಳ್ಯ ನ.ಪಂ.ನ ಜನಸಂಖ್ಯೆ 2011ರ ಜನಗಣತಿ ಪ್ರಕಾರ 19,958 ಆಗಿದ್ದು, ಇದು ಪುರಸಭೆಯನ್ನಾಗಿ ಮಾಡಲು ಅಡ್ಡಿಯಾಗಿತ್ತು. ಪುರಸಭೆ ಮಾಡಲು 20,000ಕ್ಕಿಂತ ಹೆಚ್ಚು ಜನಸಂಖ್ಯೆ ಅಗತ್ಯ ವಿದೆ. ಹಾಗಾಗಿ ಸಮೀಪದ ಆಲೆಟ್ಟಿ ಗ್ರಾಮದ ಅರಂಬೂರು ಹಾಗೂ ಜಾಲ್ಸೂರು ಗ್ರಾಮದ ಕುಕ್ಕಂದೂರನ್ನು ನಗರ ವ್ಯಾಪ್ತಿಗೆ ಸೇರಿಸಿ ಇದನ್ನು ಪುರಸಭೆಯನ್ನಾಗಿ ಮಾಡಲು ಈ ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಬಗ್ಗೆ ರಾಜ್ಯ ಸರಕಾರ ಪರಿಶೀಲನೆ ನಡೆಸಿದ್ದು, ಮುಂದಿನ ವರ್ಷ ಸುಳ್ಯವನ್ನು ಪುರಸಭೆ ಎಂದು ಘೋಷಿಸುವ ಸಾಧ್ಯತೆಯೂ ಇದೆ. 2018 ಮಾರ್ಚ್‌ನಲ್ಲಿ ಈಗಿನ ನ.ಪಂ.ಆಡಳಿತದ ಅವಧಿ ಮುಗಿಯಲಿದ್ದು, ಆ ವೇಳೆಗೆ ಸುಳ್ಯ ಪುರಸಭೆಯಾಗಲಿದೆಯೇ ಅಥವಾ 20 ವಾರ್ಡ್‌ಗಳ ನ.ಪಂ. ಆಗಿಯೇ ಮುಂದುವರಿಯಲಿದೆಯೇ ಎನ್ನುವುದು ರಾಜ್ಯ ಸರಕಾರ ನಿರ್ಧಾರದ ಮೇಲಿದೆ. ಪುರಸಭೆಯಾದರೆ ಸುಳ್ಯಕ್ಕೆ ಹೆಚ್ಚಿನ ಅನುದಾನ ಸಿಗಲಿದೆ.

ಮತ್ತೆ ನಿರ್ಣಯ
ಪುರಸಭೆ ಮಾಡಲು ಹಿಂದೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸರಕಾರವು ಪರಿಶೀಲನೆ ನಡೆಸಿತ್ತು. ಆ ಬಳಿಕ ಪ್ರಕ್ರಿಯೆ ಮುಂದುವರಿಯದ ಕಾರಣ ಜುಲೈ ತಿಂಗಳಲ್ಲಿ ವಿಶೇಷ ಸಭೆ ನಡೆಸಿ ನ.ಪಂ.ನ್ನು ಪುರಸಭೆಯನ್ನಾಗಿ ಮಾಡಬೇಕೆಂದು ಒತ್ತಾಯಿಸುವ ನಿರ್ಣಯ ಕೈಗೊಳ್ಳಲಿದ್ದೇವೆ. ನ.ಪಂ.ವ್ಯಾಪ್ತಿಗೆ ಸೇರಿಸುವ ಹತ್ತಿರದ ಯಾವ ಊರು ಸೂಕ್ತ ಎನ್ನುವ ಬಗ್ಗೆ ಸರ್ವೆ ನಡೆಸಬೇಕಾಗಿದೆ.
– ಶೀಲಾವತಿ ಮಾಧವ, ಅಧ್ಯಕ್ಷೆ , ನಗರ ಪಂಚಾಯತ್‌ ಸುಳ್ಯ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.