ಸವಣೂರಿನಲ್ಲೊಂದು ಅಪಾಯಕಾರಿ ಪಾಳು ಬಾವಿ
Team Udayavani, Jul 5, 2017, 3:25 AM IST
ಸವಣೂರು: ಸವಣೂರು ಪೇಟೆಯ ಪಕ್ಕದಲ್ಲಿರುವ ಖಾಸಗಿ ಜಮೀನಿನಲ್ಲಿ ಪಾಳುಬಾವಿಯಿದ್ದು ಜಾನುವಾರುಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಹಲವು ಬಾರಿ ಸರಕಾರ ಪಾಳು ಬಿದ್ದಿರುವ ಬಾವಿಯನ್ನು ಮುಚ್ಚಲು ಆದೇಶ ನೀಡಿದರೂ ಇನ್ನೂ ಕೂಡ ಇಂತಹ ಪಾಳು ಬಾವಿಗಳು ಹಾಗೇ ಇದೆ ಎನ್ನುವದಕ್ಕೆ ಸವಣೂರು ಮುಖ್ಯಪೇಟೆಯಲ್ಲಿರುವ ಈ ಪಾಳುಬಾವಿ ಪ್ರತ್ಯಕ್ಷ ಸಾಕ್ಷಿ.
ಈ ಬಾವಿಗೆ ದನವೊಂದು ಬಿದ್ದು ಒದ್ದಾಡುತ್ತಿದ್ದು, ಸ್ಥಳೀಯರ ಸಹಕಾರದಲ್ಲಿ ಮೇಲೆತ್ತಲಾಯಿತು.ಇಂತಹ ಪಾಳುಬಾವಿಗಳನ್ನು ಮುಚ್ಚದೆ ಹಾಗೇ ಬಿಟ್ಟಿರುವುದರಿಂದ ನಾಯಿ, ಬೆಕ್ಕು ಮೊದಲಾದ ಪ್ರಾಣಿಗಳು ಬಿದ್ದು ಪ್ರಾಣಕಳೆದುಕೊಳ್ಳುತ್ತಿದ್ದು,ಕೂಡಲೇ ಈ ಪಾಳು ಬಾವಿಯನ್ನು ಮುಚ್ಚಲು ಸಂಭಂಧಪಟ್ಟವರು ಗಮನಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ