ಸಂಚಾರ ದಟ್ಟಣೆ ನಿಯಂತ್ರಿಸಿದ ಠಾಣಾ ಪ್ರಭಾರ ಎಸ್‌ಐ


Team Udayavani, Sep 5, 2017, 8:25 AM IST

SANCHARA-DATTANE.jpg

ಉಪ್ಪಿನಂಗಡಿ : ಇಲ್ಲಿನ ಬಸ್‌ ನಿಲ್ದಾಣ ವೃತ್ತದಲ್ಲಿ ಎಂದಿನಂತೆ ಸೋಮವಾರ ಬೆಳಗ್ಗೆ ಟ್ರಾಫಿಕ್‌ ಜಾಮ್‌ ಉಂಟಾದಾಗ ಸ್ಥಳದಲ್ಲಿ ಗೃಹರಕ್ಷಕ ದಳದ ಸಿಬಂದಿ, ಪೊಲೀಸರ್ಯಾರೂ ಇರದಿದ್ದರಿಂದ ಎಲ್ಲಿಗೋ ಹೋಗುತ್ತಿದ್ದ ಉಪ್ಪಿನಂಗಡಿ ಠಾಣಾ ಪ್ರಭಾರ ಎಸ್‌ಐ ಅವರೇ ಬಂದು ಸಂಚಾರ ದಟ್ಟಣೆ ನಿಯಂತ್ರಿಸಿದ ಘಟನೆ ಸಂಭವಿಸಿತು.

ಬೆಳಗ್ಗೆ 9:30ರ ಸುಮಾರಿಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಿಂದ ಕೂಗಳತೆಯ ದೂರದಲ್ಲಿರುವ ಬಸ್‌ನಿಲ್ದಾಣ ವೃತ್ತದ ಬಳಿ ಟ್ರಾಫಿಕ್‌ ಜಾಮ್‌ ಉಂಟಾಯಿತು. ಈ ಸಂದರ್ಭ ಸ್ಥಳದಲ್ಲಿ ಪೊಲೀಸರಾಗಲೀ, ಗೃಹ ರಕ್ಷಕ ದಳದ ಸಿಬಂದಿಯಾಗಲೀ ಇರಲಿಲ್ಲ. ಇದರಿಂದ ಟ್ರಾಫಿಕ್‌ ಜಾಮ್‌ ಸಮಸ್ಯೆ ಮತ್ತಷ್ಟು ಮುಂದುವರಿಯಿತು. ಆಗ ಬೈಕ್‌ನಲ್ಲಿ ಪೊಲೀಸ್‌ ಠಾಣೆ ಕಡೆ ತೆರಳುತ್ತಿದ್ದ ಉಪ್ಪಿನಂಗಡಿ ಠಾಣಾ ಪ್ರಭಾರ ಎಸ್‌ಐ ಅವಿನಾಶ್‌ ಅವರು ಬೈಕ್‌ ನಿಲ್ಲಿಸಿ ಬಂದು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮುಂದಾದರು. ಕೆಲಕಾಲದ ಪ್ರಯತ್ನದ ಬಳಿಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕಿಷ್ಕಿಂದೆಯಂತಹ ಉಪ್ಪಿನಂಗಡಿ ಪಟ್ಟಣದಲ್ಲಿ ಸಂಚಾರ ದಟ್ಟಣೆಯ ಸಮಸ್ಯೆ ಇಂದು ನಿನ್ನೆಯದ್ದಲ್ಲ. ಇದಕ್ಕೊಂದು ಪರಿಹಾರ ಕಂಡು ಹಿಡಿಯಲು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡು ಬಂದ ಎಸ್‌ಐ ನಂದಕುಮಾರ್‌ ಅವರು ಪ್ರಯತ್ನಿಸಿದ್ದರು. ಆದರೆ ಬಳಿಕದ ದಿನಗಳಲ್ಲಿ ನಂದಕುಮಾರ್‌ ಅವರನ್ನು ಕೆಲವು ವಿಶೇಷ ಪ್ರಕರಣಗಳ ತನಿಖೆಗಾಗಿ ನಿಯೋಜಿಸಿದ್ದರಿಂದ ಅವರ ಕನಸು ನನಸಾಗಿಲ್ಲ ಎನ್ನುತ್ತಾರೆ ಸ್ಥಳೀಯರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.