ಬೆಳ್ತಂಗಡಿ, ಬಂಟ್ವಾಳ: ಸಂಭ್ರಮದ ಮೊಂತಿ ಹಬ್ಬಆಚರಣೆ


Team Udayavani, Sep 9, 2017, 8:05 AM IST

Fest-8-9.jpg

ಬೆಳ್ತಂಗಡಿ: ದೇವರು ಪ್ರಕೃತಿಯ ಸೃಷ್ಟಿ ನಡೆಸಿದ ಬಳಿಕ ಮನುಷ್ಯನ ಸೃಷ್ಟಿ ಮಾಡಿದ. ಆದ್ದರಿಂದ ಮನುಷ್ಯನಿಗೆ ಅಗತ್ಯವಿರುವುದು ಎಲ್ಲವೂ ಈ ಪ್ರಕೃತಿಯಲ್ಲಿ ದೊರೆಯುತ್ತದೆ. ದೇವರ ಮುಂದೆ ನಾವೆಲ್ಲ ಒಂದೇ. ಅಗತ್ಯಕ್ಕಿಂತ ಹೆಚ್ಚಿನ ಆಹಾರದ ಬಳಕೆ ಮಾಡುವುದು ಬೇಡ. ಆಗ ಹಸಿವು ಮುಕ್ತ ಪ್ರಪಂಚ ನಿರ್ಮಾಣವಾಗುತ್ತದೆ. ಇತರರಿಗೆ ತಿನ್ನಲು ಇಲ್ಲದಂತೆ ಮಾಡಿ ನಾವು ತಿನ್ನುವುದು ಬೇಡ. ಇದ್ದುದನ್ನು ಹಂಚಿ ತಿನ್ನೋಣ ಎಂದು ಮಂಗಳೂರು ಜೆಪ್ಪುವಿನ ಸೈಂಟ್‌ ಆಂಟನಿ ಆಶ್ರಮದ ನಿರ್ದೇಶಕ ಫಾ| ಓನಿಲ್‌ ಡಿ’ಸೋಜಾ ಹೇಳಿದರು. ಅವರು ಶುಕ್ರವಾರ ಇಲ್ಲಿನ ಹೋಲಿ ರಿಡೀಮರ್‌ ಚರ್ಚ್‌ನ ವತಿಯಿಂದ ನಡೆದ ಕನ್ಯಾಮರಿಯಮ್ಮ ಜಯಂತಿ ಹಾಗೂ ತೆನೆ ಹಬ್ಬದ ಪ್ರಯುಕ್ತ ನಡೆದ ಮೆರವಣಿಗೆಗೆ ಮುನ್ನ ಮಾತನಾಡಿದರು. ಹೋಲಿ ರಿಡೀಮರ್‌ ಚರ್ಚ್‌ನ ಪ್ರಧಾನ ಧರ್ಮಗುರು ಫಾ| ಬೊನ್ವೆಂಚರ್‌ ನಜ್ರತ್‌, ಫಾ| ಅನಿಲ್‌ ಪ್ರಕಾಶ್‌ ಡಿ’ಸಿಲ್ವ, ಫಾ| ಮೆಲ್ವಿನ್‌ ಡಿ’ಸೋಜಾ, ಪಾಲನ  ಸಮಿತಿ ಉಪಾಧ್ಯಕ್ಷ ಹೆನ್ರಿ ಲೋಬೋ, ಕಾರ್ಯದರ್ಶಿ ಪೌಲಿನ್‌ ರೇಗೋ ಮೊದಲಾದವರು ಉಪಸ್ಥಿತರಿದ್ದರು.


ಮಡಂತ್ಯಾರು: ಇಲ್ಲಿಯ ಸೇಕ್ರೆಡ್‌ ಹಾರ್ಟ್‌ ಚರ್ಚ್‌ನಲ್ಲಿ ತೆನೆಹಬ್ಬ ಆಚರಿಸಲಾಯಿತು.

ಬಂಟ್ವಾಳದ ಲೊರೆಟ್ಟೊ ಮಾತಾ ಚರ್ಚ್‌ನಲ್ಲಿ ತೆನೆ ಹಬ್ಬ ನಡೆಯಿತು.

ಬಂಟ್ವಾಳ:
ಲೊರೆಟ್ಟೊ ಮಾತಾ ಚರ್ಚ್‌ನಲ್ಲಿ ಸೆ. 8ರಂದು ಮಾತೆ ಮರಿಯಮ್ಮ ಜನ್ಮದಿನದ ಪ್ರಯುಕ್ತ ತೆನೆ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದು ಚರ್ಚ್‌ ಪ್ರಧಾನ ಧರ್ಮಗುರು  ಚಾರ್ಲ್ಸ್‌ ಸಲ್ದಾನಾ, ದಿಲÅಜ್‌ ಸಿಕ್ವೇರಾ, ಚರ್ಚ್‌ ಧರ್ಮಗುರು ಎಲಿಯಾಸ್‌ ಡಿ’ಸೋಜಾರೊಂದಿಗೆ ಭಕ್ತಿಪೂರ್ವ ಸಂಭ್ರಮದಲ್ಲಿ ಕಾರ್ಯಕ್ರಮ ನಡೆಯಿತು. ಕನ್ಯಾಮಾತೆಯ ಮೂರ್ತಿಯನ್ನು ಮೆರ ವಣಿಗೆಯಲ್ಲಿ ತಂದಾಗ ಮಕ್ಕಳು ಹೂಗಳನ್ನು ಅರ್ಪಿಸಿದರು. ಚರ್ಚಿಗೆ ಒಳಪಟ್ಟ ವ್ಯಾಪ್ತಿಯ ಮನೆಗಳವರು ಹೊಂದಿದ ವಾಹನಗಳಿಗೆ ಪೂಜೆಯನ್ನು ಸಲ್ಲಿಸಿ ಆಶೀರ್ವಚಿಸಲಾಯಿತು.


ವಿಟ್ಲ ಶೋಕಮಾತೆಯ ಇಗರ್ಜಿಯಲ್ಲಿ ತೆನೆ ಹಬ್ಬದ ಆಚರಣೆ ನಡೆಯಿತು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.