ವಿವಿಧ ಯೋಜನೆಗೆ ಶಿಲಾನ್ಯಾಸ


Team Udayavani, Nov 20, 2017, 9:46 AM IST

20-Nov-1.jpg

ಮಹಾನಗರ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 4 ಕೋ.ರೂ. ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ
ಕಾಮಗಾರಿಗಳಿಗೆ ರವಿವಾರ ಶಾಸಕ ಜೆ.ಆರ್‌. ಲೋಬೋ ಹಾಗೂ ಮೇಯರ್‌ ಕವಿತಾ ಸನಿಲ್‌ ಶಿಲಾನ್ಯಾಸ ನೆರವೇರಿಸಿದರು.

ಮೇಯರ್‌ ಮಾತನಾಡಿ, ಪಾಲಿಕೆಯಿಂದ ಮುಖ್ಯಮಂತ್ರಿಗಳ 100 ಕೋ. ರೂ. ಅನುದಾನ ಹಾಗೂ ಪ್ರೀಮಿಯಂ ಎಫ್‌.ಎ.ಆರ್‌. ಸಹಿತ ವಿವಿಧ ಆಶ್ರಯದಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಮಂಗಳೂರಿನ ಸಮಗ್ರ ಬೆಳವಣಿಗೆಗಾಗಿ ವಿವಿಧೆಡೆ ಹಲವು ರೀತಿಯ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದರು.

ಶಾಸಕ ಲೋಬೋ ಮಾತನಾಡಿ, ಮಂಗಳೂರಿನ ಜನರಿಗೆ ಸಮರ್ಪಕ ಮೂಲಸೌಕರ್ಯ ದೊರೆಯುವಂತೆ ಮಾಡುವುದು ನಮ್ಮ ಗುರಿ ಎಂದು ಹೇಳಿದರು.

75 ಲಕ್ಷ ರೂ. ವೆಚ್ಚದಲ್ಲಿ ಕಂಕನಾಡಿ ಫಾದರ್‌ ಮುಲ್ಲರ್‌ ವೃತ್ತದಿಂದ ಪಂಪ್‌ವೆಲ್‌ ಸರ್ಕಲ್‌( ಹಳೆಯ ಪೋಸ್ಟ್‌ ಆಫೀಸ್‌ ರಸ್ತೆ) ರಸ್ತೆಯಲ್ಲಿ ಶಿಥಿಲಗೊಂಡಿರುವ ಒಳಚರಂಡಿ ಜಾಲ ಬದಲಾವಣೆ ಕಾಮಗಾರಿ, 98 ಲಕ್ಷ ರೂ.ವೆಚ್ಚದಲ್ಲಿ ಕದ್ರಿ ದೇವಸ್ಥಾನ ರಸ್ತೆ ಅಗಲಗೊಳಿಸುವುದು ಹಾಗೂ ಪೂರಕ ಕಾಮಗಾರಿ, 50 ಲಕ್ಷ ರೂ.ವೆಚ್ಚದಲ್ಲಿ ಜಿ.ಎಚ್‌. ಎಸ್‌.ರಸ್ತೆಯಲ್ಲಿ ಕೃಷ್ಣಭವನ ಜಂಕ್ಷನ್‌ನಿಂದ ಹೊಟೇಲ್‌ ವಿಮಲೇಶ್‌ವರೆಗೆ ಮುಖ್ಯ ರಸ್ತೆ ಅಭಿವೃದ್ಧಿ, 25 ಲಕ್ಷ ರೂ. ವೆಚ್ಚದಲ್ಲಿ ಗಣಪತಿ ಹೈಸ್ಕೂಲ್‌ ರಸ್ತೆಯಲ್ಲಿ ಭೂಗತ ಒಳಚರಂಡಿ ಕೊಳವೆ ವಿಸ್ತರಣೆ ಕಾಮಗಾರಿ, 140 ಲಕ್ಷ ರೂ. ವೆಚ್ಚದಲ್ಲಿ ಹ್ಯಾಮಿಲ್ಟನ್‌ ವೃತ್ತದಿಂದ ಹಳೆ ಬಂದರುವರೆಗೆ ಮುಖ್ಯ ರಸ್ತೆ ಅಭಿವೃದ್ಧಿಗೆ ರವಿವಾರ ಶಿಲಾನ್ಯಾಸ ನೆರವೇರಿತು.

ಉಪ ಮೇಯರ್‌ ರಜನೀಶ್‌, ಮುಖ್ಯಸಚೇತಕ ಎಂ.ಶಶಿಧರ ಹೆಗ್ಡೆ, ಸ್ಥಾಯೀ ಸಮಿತಿ ಅಧ್ಯಕ್ಷೆ ಸಬಿತಾ ಮಿಸ್ಕಿತ್‌, ಆಯುಕ್ತ
ಮಹಮ್ಮದ್‌ ನಝೀರ್‌, ಸ್ಥಳೀಯ ಕಾರ್ಪೊರೇಟರ್‌ಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.