‘ಜೀವ ರಕಣೆಯ ಹೊಣೆ ವಹಿಸಿಕೊಳ್ಳುವುದು ಶ್ಲಾಘನೀಯ’


Team Udayavani, Nov 20, 2017, 3:01 PM IST

20-Nov-12.jpg

ಕೊಂಬೆಟ್ಟು : ರಕ್ತದಾನ ಅತ್ಯಂತ ಮಹತ್ವದ ದಾನ. ಕಷ್ಟದಲ್ಲಿರುವವರ ಜೀವ ರಕ್ಷಣೆಯ ಹೊಣೆ ತೆಗೆದುಕೊಳ್ಳುವುದು ಅತ್ಯಂತ ಶ್ಲಾಘನೀಯ ಕೆಲಸ ಎಂದು ಮಂಗಳೂರು ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜಿನ ಅಸೋಸಿಯೇಟ್‌ ಪ್ರೊಫೆಸರ್‌ ಡಾ| ಕೆ. ರಾಜೇಶ್ವರ ಅವರು ಹೇಳಿದರು.

ಕೊಂಬೆಟ್ಟು ಮರಾಠಿ ಸಮಾಜ ಸೇವಾ ಸಂಘ, ಮರಾಠಿ ಯುವ ವೇದಿಕೆ, ಮರಾಠಿ ಮಹಿಳಾ ವೇದಿಕೆ ಸಂಯುಕ್ತಾಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಿಡ್‌ ಬ್ಯಾಂಕ್‌ ಮತ್ತು ಮರಾಠಿ ವಿದ್ಯಾರ್ಥಿ ವೇದಿಕೆ ಹಾಗೂ ಮರಾಠಿ ಗ್ರಾಮ ಸಮಿತಿಗಳ ಸಹಕಾರದೊಂದಿಗೆ ರವಿವಾರ ಕೊಂಬೆಟ್ಟು ಸಮಾಜ ಮಂದಿರದಲ್ಲಿ ಆಯೋಜಿಸಿದ 3ನೇ ವರ್ಷದ ರಕ್ತದಾನ ಶಿಬಿರ ಮತ್ತು ಆರೋಗ್ಯ ಮಾಹಿತಿ ಕಾರ್ಯಾಗಾರವನ್ನು ಅವರು ಉದ್ಘಾಟಿಸಿದರು.

ಜೀವ ರಕ್ಷಕರಾಗಿ
ಒಬ್ಬ ವ್ಯಕ್ತಿಯು ಜೀವನ್ಮರಣದ ನಡುವೆ ಹೋರಾಟ ಮಾಡಿದಾಗ ರಕ್ತದ ಆವಶ್ಯಕತೆ ಬಹಳಷ್ಟಿರುತ್ತದೆ. ಈ ಸಂದರ್ಭ ರಕ್ತದಾನ ಮಾಡುವ ಮೂಲಕ ಜೀವ ರಕ್ಷಕರಾಗಿ ಕೆಲಸ ಮಾಡಬೇಕಾಗಿದೆ ಎಂದರು. ಸಹಕಾರ ಮನೋಭಾವ ಇದ್ದಾಗ ಮಾತ್ರ ಮನುಷ್ಯ ಜೀವನಕ್ಕೆ ಅರ್ಥ ಬರುತ್ತದೆ ಎಂದರು.

ಸೂಕ್ಷ್ಮತೆ ಇರಬೇಕು
ಮನುಷ್ಯನನ್ನು ಹಲವಾರು ರೋಗಗಳು ಆವರಿಸುತ್ತವೆ. ಆದರೆ ನಾವು ಅದನ್ನು ತಿರಸ್ಕಾರ ಮಾಡುವ ಪ್ರಮೇಯವೇ ಹೆಚ್ಚು. ರೋಗದ ಸೂಕ್ಷ್ಮತೆ ನಮ್ಮಲ್ಲಿರಬೇಕು. ಆಗ ಆರಂಭಿಕ ಹಂತದಲ್ಲಿಯೇ ಯಾವ ಕಾಯಿಲೆಯನ್ನಾದರೂ ಗುಣಪಡಿಸಲು ಸಾಧ್ಯವಿದೆ. ಕಳೆದ 3 ವರ್ಷಗಳಿಂದ ಮರಾಠಿ ಸಮಾಜ ಸೇವಾ ಸಂಘದ ನೇತೃತ್ವವದಲ್ಲಿ ರಕ್ತದಾನ ಶಿಬಿರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ಮಾಡುತ್ತಿರುವುದು ಅತ್ಯುತ್ತಮವಾಗಿದೆ ಎಂದರು.

ಸ್ತ್ರೀ ರೋಗ ತಜ್ಞೆ ಡಾ| ಜಯಶ್ರೀ ಆರ್‌. ಪೆರುವಾಜೆ ಆರೋಗ್ಯ ಮಾಹಿತಿ ನೀಡಿದರು. ರೋಟರಿ ಕ್ಯಾಂಪ್ಕೋ ಬ್ಲಿಡ್‌ ಬ್ಯಾಂಕ್‌ ವೈದ್ಯಾಧಿಕಾರಿ ಡಾ| ರಾಮಚಂದ್ರ ಭಟ್‌, ಮರಾಠಿ ಮಹಿಳಾ ವೇದಿಕೆ ಉಪಾಧ್ಯಕ್ಷೆ ಲಕ್ಷ್ಮೀ, ಮರಾಠಿ ಯುವ ವೇದಿಕೆಯ ಅಧ್ಯಕ್ಷ ಅಶೋಕ ನಾಯ್ಕ ಸೊರಕೆ, ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷ ಅನಂತೇಶ್ವರ ಉಪಸ್ಥಿತರಿದ್ದರು.

ಮರಾಠಿ ಮಹಿಳಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಚೇತನಾ ಪರ್ಲಡ್ಕ ಸ್ವಾಗತಿಸಿದರು. ಮರಾಠಿ ಯುವ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಶ್ಯಾಮ್‌ ಶ್ರವಣ್‌ ಅವರು ಪ್ರಸ್ತಾವನೆಗೈದರು. ಯುವ ವೇದಿಕೆಯ ಮಾಜಿ ಅಧ್ಯಕ್ಷ ಗಿರೀಶ್‌ ನಾಯ್ಕ ಸೊರಕೆ ಅವರು ವಂದಿಸಿ, ದೀಪ್ತಿ ಅವರು ಕಾರ್ಯಕ್ರಮ ನಿರ್ವಹಿಸಿದರು.

ಒಗ್ಗಟ್ಟಿನಲ್ಲಿ ಬಲ
ಅಧ್ಯಕ್ಷತೆ ವಹಿಸಿದ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಯು.ಕೆ. ನಾಯ್ಕ ಮಾತನಾಡಿ, ಹಲವು ಕೈಗಳು ಸೇರಿದಾಗ ಮಾತ್ರ ಉತ್ತಮ ಕೆಲಸಗಳನ್ನು ಮಾಡಲು ಸಾಧ್ಯ. ಒಗ್ಗಟ್ಟು, ಸಹೃದಯತೆಯಿಂದ ಸಂಘಟನೆ, ಸಮುದಾಯ ಹೆಚ್ಚು ಬಲಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.