ಪುತ್ತೂರಿನ ವರನಿಗೆ ಅಮೆರಿಕದ ವಧು!


Team Udayavani, Jan 2, 2018, 2:35 PM IST

02-31.jpg

ಪುತ್ತೂರು: ಹಿಂದೂ ಪದ್ಧತಿಯನ್ನು ಮೆಚ್ಚಿ ಅಮೆರಿಕದ ಯುವತಿಯೊಬ್ಬರು ಪುತ್ತೂರಿನ ಯುವಕನನ್ನು ವರಿಸಿದ್ದಾರೆ.
ಅಮೆರಿಕದ ವಧು ಕೆರೊಲಿನ್‌ ಮಾರ್ಗರೇಟ್‌ ರೋವ್ಲಿ (ವಿಶಾಖಾ) ಹಾಗೂ ಪುತ್ತೂರಿನ ವರ ವಿಕ್ರಮ್‌ ಕಾಮತ್‌ ಅವರ ಮದುವೆ ಪುತ್ತೂರಿನ ಕಲ್ಲಾರೆಯ ರಘುವಂಶ ನಿವಾಸದಲ್ಲಿ ರವಿವಾರ ನಡೆಯಿತು. 

ಅಮೆರಿಕದ ಸಂಸ್ಥೆಯೊಂದರ ನಿರ್ದೇಶಕರಾಗಿದ್ದ ವಿಕ್ರಂ ಕಾಮತ್‌ ಹಾಗೂ ಮಾರ್ಗರೆಟ್‌ ನಾಲ್ಕು ವರ್ಷಗಳಿಂದ ಪರಿಚಿತರು. ಸ್ನೇಹ ಪ್ರೀತಿಗೆ ತಿರುಗಿ, ಈಗ ಸತಿ- ಪತಿಗಳಾಗಿದ್ದಾರೆ. ಇವರಿಬ್ಬರ ಹಂಬಲದಂತೆ ಹಿಂದೂ ಸಂಪ್ರದಾಯ ಪ್ರಕಾರ ಪುತ್ತೂರಿನಲ್ಲಿ ವಿವಾಹದ ಧಾರ್ಮಿಕ ಕಾರ್ಯಕ್ರಮವನ್ನು ವೇದಮೂರ್ತಿ ದಿವಾಕರ ಭಟ್‌ ನೆರವೇರಿಸಿಕೊಟ್ಟರು. ಮಾರ್ಗರೇಟ್‌ ಅವರ ಮನೆಯವರು ಅಮೆರಿಕದಲ್ಲೇ ಕುಳಿತು ವೀಡಿಯೋ ಕಾನ್ಫರೆನ್ಸ್‌ನಲ್ಲಿ ಮದುವೆ ಕಾರ್ಯಕ್ರಮವನ್ನು ವೀಕ್ಷಿಸಿದರು.

ಮಾರ್ಗರೇಟ್‌ ರೋವ್ಲಿಯ ಹೆಸರನ್ನು ವಿಶಾಖಾ ಎಂದು ಮರು ನಾಮಕರಣ ಮಾಡಲಾಗಿದೆ. ಪುತ್ತೂರಿನ ಗೋಪಿಕೃಷ್ಣ ಶೆಣೈ ಹಾಗೂ ರಾಧಿಕಾ ಶೆಣೈ ದಂಪತಿ ಮಾರ್ಗರೇಟ್‌ ಅವರನ್ನು ಮಗಳಾಗಿ ಸ್ವೀಕರಿಸಿದರು. ಧಾರ್ಮಿಕ ವಿಧಿವಿಧಾನದಂತೆ ಹೊಸ ಹೆಸರು ನಾಮಕರಣ ಮಾಡಿ, ಧಾರೆ ಎರೆದು ಕೊಟ್ಟರು. ವಿಕ್ರಂ ಕಾಮತ್‌ ಬಂಧು-ಮಿತ್ರರು ಶುಭ ಹಾರೈಸಿದರು.

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.