‘ಶಾಂತಿ, ಸಾಮರಸ್ಯ ಅನಿವಾರ್ಯ’


Team Udayavani, Jan 31, 2018, 1:45 PM IST

30-Jan-13.jpg

ಸುಳ್ಯ : ಸೌಹಾರ್ದಕ್ಕಾಗಿ ಕರ್ನಾಟಕ ಮಾನವ ಸರಪಳಿ ಕಾರ್ಯಕ್ರಮ ಸುಳ್ಯ ನಗರದಲ್ಲಿ ಮಂಗಳವಾರ ನಡೆಯಿತು. ಬಸ್‌ ನಿಲ್ದಾಣದ ಬಳಿ ಸುಳ್ಯ ಚರ್ಚ್‌ ಧರ್ಮಗುರು ಫಾ| ವಿನ್ಸೆಂಟ್‌ ಡಿಸೋಜ ಉದ್ಘಾಟಿಸಿ, ಶಾಂತಿ, ಸಾಮರಸ್ಯದಿಂದ ಸಹಬಾಳ್ವೆ ಸಾಧ್ಯವಾಗುತ್ತದೆ. ಪರಸ್ಪರ ವಿಶ್ವಾಸದಿಂದ ಬದುಕಿ, ಜಾತಿ, ಮತ, ಧರ್ಮ ಮೀರಿ ಒಂದುಗೂಡಬೇಕು ಎಂದರು.

ಉಪನ್ಯಾಸಕ ಡಾ| ಪೂವಪ್ಪ ಕಣಿಯೂರು ಮಾತನಾಡಿ, ಸಮಾನತೆ, ಸೌಹಾರ್ದದಿಂದ ದೇಶ ಕಟ್ಟಬಹುದು. ಗಾಂಧಿ ಕನಸಿನ ಅಹಿಂಸೆ ತತ್ವದಲ್ಲಿ ಸಾಗೋಣ ಎಂದರು. ಮಾಜಿ ಶಾಸಕ ಕುಶಲ ಮಾತನಾಡಿ, 1992ರಲ್ಲಿ ಸುಳ್ಯದಲ್ಲಿ ನಡೆದ ಕೋಮುಗಲಭೆಯಿಂದಾದ ತೊಂದರೆಗಳ ಬಗ್ಗೆ ಇಲ್ಲಿನ ಜನರಿಗೆ ಮನವರಿಕೆ ಆಗಿದೆ. ಆಮೇಲೆ ಅಂತಹ ಘಟನೆ ಇಲ್ಲಿ ನಡೆದಿಲ್ಲ. ಧರ್ಮಗಳ ಮಧ್ಯೆ ಸಾಮರಸ್ಯ ಕದಡುವವರನ್ನು ತಿರಸ್ಕರಿಸಿ, ಶಾಂತಿ, ಸಾಮರಸ್ಯ ಕಾಪಾಡಿಕೊಳ್ಳಬೇಕು ಎಂದರು. ಗೋಪಾಲ ಪೆರಾಜೆ ಮಾತನಾಡಿ, ಎಲ್ಲ ಧರ್ಮಗಳೂ ಶಾಂತಿ, ತ್ಯಾಗ, ಸೌಹಾರ್ದವನ್ನು ಪ್ರತಿಪಾದಿಸಿವೆ ಎಂದರು.

ಸಂಘಟನ ಸಮಿತಿ ಸದಸ್ಯ ಎಂ.ಬಿ. ಸದಾಶಿವ ಪ್ರತಿಜ್ಞಾವಿಧಿ ಬೋಧಿಸಿದರು. ಸೇರಿದ್ದ ನೂರಾರು ಮಂದಿ ಪರಸ್ಪರ ಕೈ ಜೋಡಿಸಿ ಮಾನವ ಸರಪಳಿ ನಿರ್ಮಿಸಿ, ಶಾಂತಿ, ಸಾಮರಸ್ಯದ ಸಂದೇಶ ಸಾರಿದರು. ಕೆ.ಪಿ. ಜಾನಿ, ನಾರಾಯಣ ಕಿಲಂಗೋಡಿ, ಪ್ರಕಾಶ್‌ ಬಂಗ್ಲೆಗುಡ್ಡೆ,, ಹರಿಶ್ಚಂದ್ರ ಪಂಡಿತ್‌, ಗೋಕುಲ್‌ದಾಸ್‌, ಸಿದ್ದಿಕ್‌, ಜಿ.ಕೆ. ಹಮೀದ್‌, ಗೀತಾ ಕೋಲ್ಚಾರು, ಪ್ರವೀಣಾ ರೈ ಮರುವಂಜ, ಆಶೋಕ್‌ ನೆಕ್ರಾಜೆ, ಪಿ.ಎಸ್‌. ಗಂಗಾಧರ, ಆರ್‌.ಕೆ. ಮಹಮ್ಮದ್‌, ಧರ್ಮಪಾಲ ಕೊಯಿಂಗಾಜೆ, ಆನಂದ ಬೆಳ್ಳಾರೆ, ಅಚ್ಯುತ ಮೆಲ್ಕಾಜೆ, ರಿಯಾಝ್, ಪಿ.ಎ. ಮಹಮ್ಮದ್‌, ಜೂಲಿಯಾನ ಕ್ರಾಸ್ತಾ, ಕಾಂತಿ ಮೋಹನ್‌, ಜಯಂತಿ ಸಂಪಾಜೆ, ಬಿಜು ಅಗಸ್ಟಿನ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.