ಬೆಳ್ತಂಗಡಿ: ಸಾರ್ವಜನಿಕ ಶನಿಪೂಜೆ, ಧಾರ್ಮಿಕ ಸಭೆ 


Team Udayavani, Apr 18, 2018, 10:54 AM IST

18-April-5.jpg

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ 164ನೇ ಗುರುಪೂಜೆ ಪ್ರಯುಕ್ತ ಸಾರ್ವಜನಿಕ ಶನಿಪೂಜೆ, ಧಾರ್ಮಿಕ ಸಭೆ ನಡೆಯಿತು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ತಾಲೂಕು ಅಧ್ಯಕ್ಷ ಸೋಮನಾಥ ಬಂಗೇರ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ನರೇಶ್‌ ಕುಮಾರ್‌ ಸಸಿಹಿತ್ಲು ಧಾರ್ಮಿಕ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್‌, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್‌ ಕುಮಾರ್‌ ಉಪ್ಪಾರ್‌, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷೆ ಸುಜಿತಾ ವಿ. ಬಂಗೇರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಗೌರವಾಧ್ಯಕ್ಷ ಜಗದೀಶ್‌ ಬಂಗೇರ, ಕುವೆಟ್ಟು ಅಧ್ಯಕ್ಷ ಉಮೇಶ್‌ ಕುಮಾರ್‌, ಕಾರ್ಯದರ್ಶಿ ಸುಕೇಶ್‌ ಪೂಜಾರಿ, ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಪ್ರೇಮಾ ಎಂ. ಬಂಗೇರ, ಕಾರ್ಯದರ್ಶಿ ವಿಮಲಾ ಜೆ. ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಹರೀಶ್‌ ಪೂಜಾರಿ ಅನಿಲ, ಕಾರ್ಯದರ್ಶಿ ಅಜಿತ್‌ ಕುಮಾರ್‌ ಪಾದೆ, ಸಂಘದ ನಿರ್ದೇಶಕರಾದ ಶಾಂಭವಿ ಪಿ. ಬಂಗೇರ, ಚಂದ್ರಶೇಖರ ಕೋಟ್ಯಾನ್‌, ಚಂದ್ರಹಾಸ್‌ ಕೇದೆ, ಗೋಪಿನಾಥ್‌ ನ್ಯಾಯದಕಲ, ಸತೀಶ್‌ ಬಂಗೇರ ಕುವೆಟ್ಟು, ಜಯರಾಮ ಬಂಗೇರ, ರಾಮಚಂದ್ರ ನ್ಯಾಯದಕಲ, ಸುಲೋಚನಾ ನ್ಯಾಯದಕಲ, ಧನಲಕ್ಷ್ಮೀ ಚಂದ್ರಶೇಖರ್‌, ಅರ್ಪಿತಾ ರಮೇಶ್‌ ನ್ಯಾಯದಕಲ, ಪದ್ಮನಾಭ ಪೂಜಾರಿ, ಯಶೋಧರ ಪೂಜಾರಿ ವರಕಬೆ, ಲಲಿತಾ ಕೇದಳಿಕೆ, ವಿಮಲಾ ಜಯರಾಮ ವರಕಬೆ, ಜನಿತಾ ರಾಘವ ವರಕಬೆ, ಹರೀಶ್‌ ಕೋಟ್ಯಾನ್‌ ಮದ್ದಡ್ಕ, ಶಶಿಧರ ಆದೇಲು ಹಾಗೂ ಸಂಫದ ಸರ್ವಸದಸ್ಯರು ಉಪಸ್ಥಿತರಿದ್ದರು.

ಕುವೆಟ್ಟು ಬಯಲು ಗದ್ದೆಯಲ್ಲಿ ಮುಂಡೂರು ಗೋಪಾಲಕೃಷ್ಣ ಭಟ್‌ ಮಾಲಾಡಿ ಅವರು ಪೂಜಾ ವಿಧಿ- ವಿಧಾನ ನೆರವೇರಿಸಿದರು. ದಿಶಾಲಿ ಪ್ರಾರ್ಥಿಸಿದರು. ಸಂಘದ ಅಧ್ಯಕ್ಷ ಉಮೇಶ್‌ ಕುಮಾರ್‌ ಸ್ವಾಗತಿಸಿ, ಕುಶಾಲಪ್ಪ ಪೂಜಾರಿ ವಂದಿಸಿ, ಶಾಂತಾ ಜೆ. ಬಂಗೇರ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.